ಬೆಲೆ ಇಲ್ಲದೆ ಗಿಡದಲ್ಲೇ ಉಳಿದ ಟೊಮೆಟೋ


Team Udayavani, May 22, 2021, 5:12 PM IST

chikkaballapura news

ಚೇಳೂರು: ಸದಾ ಬರಕ್ಕೆ ತುತ್ತಾಗುತ್ತಿರುವಹೋಬಳಿಯ ರೈತರು ಹೈನುಗಾರಿಕೆ, ತರಕಾರಿಬೆಳೆಯನ್ನೇ ನಂಬಿಕೊಂಡು ಜೀವನಸಾಗಿಸುತ್ತಿದ್ದಾರೆ. ನಿರಂತರ ಬೆಲೆ ಕುಸಿತದಿಂದಕಂಗೆಟ್ಟಿದ್ದ ಬೆಳೆಗಾರರಿಗೆ ಇದೀಗ ಕೊರೊನಾಲಾಕ್‌ಡೌನ್‌ ಉಸಿರುಗಟ್ಟಿಸುವ ವಾತಾವರಣನಿರ್ಮಾಣ ಮಾಡಿದೆ.ನಿರಂತರ ಬೆಲೆಕುಸಿತ: ಎರಡು-ಮೂರು ವರ್ಷಗಳಿಂದ ತರಕಾರಿಗೆ ಉತ್ತಮ ಬೆಲೆ ದೊರೆತಿಲ್ಲ,ಕಳೆದ ವರ್ಷ ಒಂದರೆಡು ವಾರ ಬಿಟ್ಟರೆ, ಬೆಲೆಯಲ್ಲಿ ಚೇತರಿಕೆ ಉಂಟಾಗಿಲ್ಲ,

ಈ ನಡುವೆಕೊರೊನಾ ಸಂಕಷ್ಟದಿಂದ ಕೈಗೆ ಬಂದಿದ್ದ ಟೊಮೆಟೋ, ಕ್ಯಾರೆಟ್‌ ಈಗ ಮಣ್ಣು ಪಾಲಾಗುತ್ತಿದೆ.ಇದು ರೈತರ ಆರ್ಥಿಕ ನಷ್ಟಕ್ಕೆಕಾರಣವಾಗಿದೆ.

ಹಾಕಿದ್ದ ಬಂಡವಾಳವೂ ಸಿಗಲ್ಲ:10 ಲಕ್ಷ ರೂ.ಬಂಡವಾಳ ಹಾಕಿ 10 ಎಕರೆಯಲ್ಲಿ ಕ್ಯಾರೆಟ್‌ಬೆಳೆಯಲಾಗಿತ್ತು. ನಿರೀಕ್ಷೆಯಂತೆ ಬೆಲೆ ಸಿಕ್ಕಿದ್ದರೆ50 ಲಕ್ಷ ರೂ.ವರೆಗೂ ಲಾಭ ಪಡೆಯಬಹುದಿತ್ತು. ಹಾಗೆಯೇ, 5 ಲಕ್ಷ ರೂ.ಬಂಡವಾಳ ಹಾಕಿ 11 ಎಕರೆ ಜಮೀನಿನಲ್ಲಿಟೊಮೆಟೋ ಬೆಳೆ ಬೆಳೆದಿದ್ದು, 20 ಲಕ್ಷ ರೂ.ಲಾಭದ ನಿರೀಕ್ಷೆ ಇತ್ತು. ಆದರೆ, ಈಗ ಹಾಕಿದ್ದಬಂಡವಾಳವೂ ಬರದೆ ಸಾಲದ ಸುಳಿಗೆಸಿಲುಕುವಂತಾಗಿದೆ ಎಂದು ಪ್ರಗತಿಪರ ರೈತಬೈರಪ್ಪನಪಲ್ಲಿ ಗ್ರಾಮದಕೆ.ಸಹದೇವರೆಡ್ಡಿ ತಮ್ಮಅಳಲು ತೋಡಿಕೊಂಡಿದ್ದಾರೆ.

ನಿರಂತರ ಬೆಲೆ ಕುಸಿತ: ಹೋಬಳಿಯಲ್ಲಿ 2ಸಾವಿರ ಹೆಕ್ಟೇರ್‌ನಲ್ಲಿ ಟೊಮೆಟೋ ಬೆಳೆಯಲಾಗುತ್ತಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿವರ್ಷಕ್ಕೆ 25 ಕೋಟಿ ರೂ.ಗೂ ಹೆಚ್ಚುವಹಿವಾಟು ನಡೆಯುತ್ತದೆ. ಅಲ್ಲದೇ, ನೆರೆಯಆಂಧ್ರದಿಂದಲೂ ಹೆಚ್ಚಿನ ಪ್ರಮಾಣದಲ್ಲಿಟೊಮೆಟೋವನ್ನು ಇಲ್ಲಿಗೆ ತರಲಾಗುತ್ತದೆ. ಈಕಾರಣದಿಂದ ಬೆಲೆಯಲ್ಲಿ ಏರುಪೇರಾಗುತ್ತಿದೆ.ಕಳೆದ ಆರು ತಿಂಗಳಿಂದ ಟೊಮೆಟೋ ಬೆಲೆಗಣನೀಯವಾಗಿ ಕುಸಿಯುತ್ತಲೇ ಇದೆ. ಸಾಲಮಾಡಿ ಬೆಳೆ ಬೆಳೆದವರು ಇದೀಗ ಸಂಕಷ್ಟಕ್ಕೆಸಿಲುಕುವಂತಾಗಿದೆ.

ಲೋಕೇಶ್‌ ಪಿ.ವಿ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.