ಶಿಡ್ಲಘಟ್ಟದ ಶಿಲ್ಪಾ ತಮಿಳುನಾಡು ಸಿಎಂ ವಿಶೇಷಾಧಿಕಾರಿ


Team Udayavani, May 29, 2021, 6:24 PM IST

chikkaballapura-news

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್‌ ಅಧಿ ಕಾರಿಪ್ರಭಾಕರ್‌ ಅವರ ಪುತ್ರಿ ಐಎಎಸ್‌ ಅಧಿ ಕಾರಿಶಿಲ್ಪಾ ಇದೀಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಅವರ ವಿಶೇಷ ಅಧಿ ಕಾರಿ ಆಗಿ ನೇಮಕಗೊಂಡಿದ್ದಾರೆ.

ಐಎಎಸ್‌ ಅಧಿ ಕಾರಿ ಶಿಲ್ಪಾ ಪ್ರಭಾಕರ್‌ 1981ಆ.31ರಂದು ಜನಿಸಿ, ಪ್ರಾಥಮಿಕ ಶಿಕ್ಷಣವನ್ನುಶಿಡ್ಲಘಟ್ಟ ನಗರದ ಸರಸ್ವತಿ ಕಾನ್ವೆಂಟ್‌, ಪ್ರೌಢಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್‌ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿಕಾನೂನು ಪದವಿ ಪಡೆದಿದ್ದರು. ಇದಾದ ಬಳಿಕಯುಪಿಎಸ್‌ಸಿ ಪರೀಕ್ಷೆಯಲ್ಲಿ 46ನೇ ಸ್ಥಾನಪಡೆದು ತಮಿಳುನಾಡಿನಲ್ಲಿ ವಿವಿಧ ಹುದ್ದೆಗಳನ್ನುಅಲಂಕರಿಸಿ, 2018ರಲ್ಲಿ ತಿರುವನ್ವೇಲಿ ಜಿಲ್ಲೆಯಮೊದಲ ಮಹಿಳಾ ಡೀಸಿ ಆಗಿ ಅಧಿ ಕಾರಸ್ವೀಕರಿಸಿದ್ದರು.

ಡೀಸಿ ಆಗಿ ಅಧಿ ಕಾರ ಸ್ವೀಕರಿಸಿದಅವರು, ತಮ್ಮ ವ್ಯಾಪ್ತಿಯ ಅಂಗನವಾಡಿಕೇಂದ್ರಗಳನ್ನು ದೇಶದಲ್ಲಿಯೇ ಮಾದರಿಮಾಡಲು ನಿರ್ಧರಿಸಿ, ತಮ್ಮ ಮೂರು ವರ್ಷದಹೆಣ್ಣು ಮಗುವನ್ನು ಅಂಗನವಾಡಿಗೆ ಸೇರಿಸಿ,ಗಮನ ಸೆಳೆದಿದ್ದರು.

ತಿರುಚನಪಲ್ಲಿಯಲ್ಲಿ2010ರಲ್ಲಿ ಸಹಾಯಕ ಜಿಲ್ಲಾಧಿ ಕಾರಿ ಆಗಿ ಸೇವೆಆರಂಭಿಸಿದ ಶಿಲ್ಪಾ ಪ್ರಭಾಕರ್‌, ತಿರುಪತೂರ್‌ಸಬ್‌ ಕಲೆಕ್ಟರ್ಆಗಿ, ಚೆನ್ನೈ ಕಾರ್ಪೊರೇಷನ್ನಲ್ಲಿ ಜಿಲ್ಲಾಧಿ ಕಾರಿ(ಶಿಕ್ಷಣ)ಆಗಿ, ಇಂಡಸ್ಟ್ರೀಸ್ಗೈಡೆನ್ಸ್ಮತ್ತು ಎಕ್ಸಪೋರ್ಟ್ಪ್ರೊಮೋಷನ್ಬ್ಯೂರೋ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿಸೇವೆ ಸಲ್ಲಿಸಿ ಬಳಿಕ 2018ರಲ್ಲಿ ತಿರುವನ್ವೇಲಿಜಿಲ್ಲಾ ಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇವರ ಕಾರ್ಯವೈಖರಿ ಮೆಚ್ಚಿ ತಮಿಳುನಾಡುನೂತನ ಸಿಎಂ ಸ್ಟಾಲಿನ್‌ ವಿಶೇಷ ಅಧಿ ಕಾರಿ ಆಗಿನೇಮಕ ಮಾಡಿ ಆದೇಶಿಸಿದ್ದಾರೆ. ಇದಕ್ಕೆ ರೇಷ್ಮೆನಾಡು ಶಿಡ್ಲಘಟ್ಟ ತಾಲೂಕಿನ ಜನರು ಸಂತಸವ್ಯಕ್ತಪಡಿಸಿದ್ದು, ಇವರಿಗೆ ಬೋಧನೆ ಮಾಡಿದಶಿಕ್ಷಕರು, ಸಹಪಾಠಿಗಳು ಅಭಿನಂದಿಸಿದ್ದಾರೆ.

ಎಂ..ತಮೀಮ್ಪಾಷ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.