ಉತ್ತಮ ಆರೋಗ್ಯಕ್ಕೆ ಕರಿಬೇವು


Team Udayavani, Mar 17, 2020, 4:36 AM IST

Karibevu

ಕರಿಬೇವಿನ ಎಲೆಗಳನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸಲಾಗುತ್ತದೆ. ಅದು ಆಹಾರಕ್ಕೆ ಪರಿಮಳದೊಂದಿಗೆ ರುಚಿಯನ್ನು ನೀಡುತ್ತದೆ. ಆಯುರ್ವೇದದ ಪ್ರಕಾರ ಇದನ್ನು ಕಡಿಪತ್ರ ಎಂದು ಕರೆಯಲಾಗುತ್ತದೆ.

ಪೋಷಕಾಂಶಗಳು
ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ,ಆ್ಯಂಟಿ ಆಕ್ಸಿಡೆಂಟ್ಸ್‌ , ಕಬ್ಬಿನಾಂಶ, ಮ್ಯಾಗ್ನಿàಶಿಯಂ, ಎಡಿಮಿಸ್‌-ಎಬಿಸಿಇ, ಸಿಕೋಟಿನಿಕ್‌ ಆಮ್ಲ ಈ ಎಲ್ಲ ಅಂಶಗಳನ್ನು ಕರಿಬೇವಿನ ಎಲೆಗಳು ಹೊಂದಿರುತ್ತದೆ. ಇದರಿಂದಾಗಿ ಕರಿಬೇವು ಸೇವೆನೆ ದೇಹದ ಆರೋಗ್ಯಕ್ಕೆ ಪೂರಕವಾದುದಾಗಿದೆ.

ಸಂಶೋಧನೆಯ ಪ್ರಕಾರ ಹಲ್ಲು ಮತ್ತು ವಸಡಿನ ಆರೋಗ್ಯಕ್ಕೂ ಕೂಡ ಕರಿಬೇವು ಸಹಾಯಕವಾಗುತ್ತದೆ. ಬಾಯಿಯ ಆರೋಗ್ಯ ಕಾಪಾಡಲು ಉಪಯೋಗಿಸಲಾಗುತ್ತದೆ. ಕರಿಬೇವಿನಲ್ಲಿರುವ ಫೋಲಿಕ್‌ ಆಮ್ಲ ಮತ್ತು ಅಧಿಕವಾಗಿ ಕಬ್ಬಿಣಾಂಶವು ರಕ್ತಹೀನತೆಗೆ ಪರಿಹಾರ ನೀಡುತ್ತದೆ. ದೇಹದಲ್ಲಿ ರಕ್ತದ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಡುತ್ತದೆ. ಅನಗತ್ಯ ವಿಷ ಪದಾರ್ಥವನ್ನು ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ. ಇವಿಷ್ಟು ಆರೋಗ್ಯದ ಉಪಯುಕ್ತವಾದ ಅಂಶಗಳನ್ನು ಕರಿಬೇವು ಹೊಂದಿದೆ.

ಕರಿಬೇವಿನ ಔಷಧೀಯ ಉಪಯೋಗಗಳು
1 ಹೃದಯದ ಆರೋಗ್ಯ ಹಾಗೂ ಸೋಂಕಿನ ವಿರುದ್ಧ ಹೋರಾಡುತ್ತದೆ.

2 ಕೂದಲಿನ ಬೆಳವಣಿಗೆಗೆ ಕರಿಬೇವಿನ ಎಲೆ ಉತ್ತಮ ಔಷಧವಾಗಿದೆ.

3 ಕೂದಲು ಉದುರುವಿಕೆ ಯನ್ನು ಕಡಿಮೆ ಮಾಡುತ್ತದೆ.

4 ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಕೊಬ್ಬು ಕಡಿಮೆ ಮಾಡುತ್ತದೆ.

5 ಉತ್ತಮ ದೃಷ್ಟಿ

6 ಮಧುಮೇಹ ನಿಯಂತ್ರಣ

7 ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ

8 ದೇಹದಲ್ಲಿರುವ ಟಾಕ್ಸಿಕ್‌ ಅಂಶವನ್ನು ಹೊರಹಾಕುತ್ತದೆ.

 ಡಾ| ರಶ್ಮಿ

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Bilvapatre

ಆರೋಗ್ಯದಲ್ಲಿ ಬಿಲ್ವಪತ್ರೆಯ ಪಾತ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.