ಉಕ್ರೇನ್‌ ಮೇಲೆ ಸುಳ್ಳು ಸುದ್ದಿಗಳ ದಾಳಿ!


Team Udayavani, Mar 10, 2022, 7:15 AM IST

ಉಕ್ರೇನ್‌ ಮೇಲೆ ಸುಳ್ಳು ಸುದ್ದಿಗಳ ದಾಳಿ!

ಉಕ್ರೇನ್‌ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯಿಂದ ಕಂಗಾಲಾಗಿರುವ ಜನರಲ್ಲಿ ಧೈರ್ಯ ತುಂಬುವಂತೆ ಮಾಡಲು ಅಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಹಲವಾರು ಜನರು ವಿವಿಧ ಬಗೆಯ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಆದರೆ, ಅವರು ಹಾಕುವ ಪೋಸ್ಟ್‌ಗಳಲ್ಲಿ ಕೆಲವು ಸುಳ್ಳಾಗಿರುತ್ತವೆ ಅಥವಾ ಸತ್ಯಕ್ಕೆ ದೂರವಾಗಿರುವಂಥವಾಗಿರುತ್ತವೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ, ಅಧ್ಯಕ್ಷ ಝೆಲೆನ್ಸ್ಕಿ ಅವರು, ಉಕ್ರೇನ್‌ ಸೇನಾ ಸಮವಸ್ತ್ರ ಧರಿಸಿಕೊಂಡು, ಯುದ್ಧ ಸಾಮಗ್ರಿಗಳಿರುವ ಬ್ಯಾಗನ್ನು ಕಟ್ಟಿಕೊಂಡು ಯುದ್ಧ ವಿಮಾನವೊಂದರ ಬಳಿ ತೆರಳುತ್ತಿರುವ ಫೋಟೋವೊಂದು ಉಕ್ರೇನ್‌ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಬಟ್ಟೆ ವೈರಲ್‌ ಆಗಿತ್ತು. ಅಧ್ಯಕ್ಷರೇ ಯುದ್ಧಭೂಮಿಗೆ ಇಳಿದಿದ್ದಾರೆ ಎಂಬಂಥ ಸಂದೇಶಗಳು ಹರಡಿ ಅವು ಹಲವಾರು ಜನರನ್ನು ಯುದ್ಧಕ್ಕೆ ತಾವು ಇಳಿಯುವಂತೆ ಪ್ರೇರೇಪಿಸಿತ್ತು.

ಆದರೆ, ಆ ಫೋಟೋ ತುಂಬಾ ಹಳೆಯದ್ದು ಎಂದು ಹೇಳಲಾಗಿದೆ. ಕಳೆದ ವರ್ಷ ಏ.9ರಂದು ಅವರು ಉಕ್ರೇನ್‌ನ ಪ್ರಾಂತ್ಯದಲ್ಲಿರುವ ಉಕ್ರೇನ್‌ನ ಸೇನಾ ಶಿಬಿರಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ತಗೆದ ಪೋಟೋವದು ಎಂದು ಹೇಳಲಾಗಿದೆ.

ಉಪಾಧ್ಯಕ್ಷರ ಪತ್ನಿಯ ಫೋಟೋ ಕೂಡ ವೈರಲ್‌
ಯುದ್ಧ ನಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ಯುದ್ಧಕ್ಕೆ ಸಿದ್ಧವಾಗುತ್ತಿರುವ ಫೋಟೋವೊಂದು ವೈರಲ್‌ ಆಗಿ, ಆ ಮೂಲಕ ಉಕ್ರೇನ್‌ನ ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬುವಂಥ ಕೆಲಸ ಮಾಡಲಾಗಿತ್ತು. ಫೋಟೋದಲ್ಲಿ ಯುದ್ಧಕ್ಕೆ ಸನ್ನದ್ಧವಾಗುತ್ತಿದ್ದ ಮಹಿಳೆಯನ್ನು ಉಕ್ರೇನ್‌ನ ಉಪಾಧ್ಯರ ಪತ್ನಿ ಎಂದು ಬಿಂಬಿಸಲಾಗಿತ್ತು. ಆದರೆ, ಅಸಲಿಗೆ ಉಕ್ರೇನ್‌ನಲ್ಲಿ ಉಪಾಧ್ಯಕ್ಷರೇ ಇಲ್ಲ! ಹಾಗಾಗಿ, ಆ ಸುದ್ದಿಯೂ ಈಗ ಫೇಕ್‌ ಎಂದು ಸಾಬೀತಾಗಿದೆ.

ಸುಂದರಿಯನ್ನೂ ಬಿಡದ ಫೇಕ್‌ನ್ಯೂಸ್
ಮಾಜಿ ಮಿಸ್‌ ಉಕ್ರೇನ್‌ ಆದ ಅನಾಸ್ತೇಸಿಯಾ ಲೆನ್ನಾ ಅವರು ಬಂದೂಕನ್ನು ಹಿಡಿದಿರುವ ಫೋಟೋವೊಂದು ವೈರಲ್‌ ಆಗಿತ್ತು. ಸುಂದರಿಯು ಉಕ್ರೇನ್‌ ಸೇನೆಯನ್ನು ಸೇರಿದ್ದಾರೆಂದು ಹೇಳಲಾಗಿತ್ತು. ಇದನ್ನು ಖುದ್ದಾಗಿ ಅನಾಸ್ತೇನಿಯಾ ಅವರೇ ನಿರಾಕರಿಸಿದ್ದಾರೆ.

“ನಾನೊಬ್ಬ ಸಾಮಾನ್ಯ ಮಹಿಳೆ. ದೇಶದ ಇತರರಂತೆ ನಾನು ಜೀವಿಸುತ್ತಿದ್ದೇನೆ. ನಾನು ಸೇನೆಗೆ ಸೇರಿಲ್ಲ. ಯುದ್ಧದಲ್ಲಿ ಭಾಗಿಯಾಗಿಲ್ಲ. ಫೋಟೋದಲ್ಲಿ ನೀವು ನೋಡಿರುವುದು ನಾನು ಏರ್‌ಸಾಫ್ಟ್ ತಂಡದಲ್ಲಿದ್ದಾಗ ಹಿಡಿದಿದ್ದ ಬಂದೂಕು” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.