ಇಂದು ನಾಗಾವಿ ಯಲ್ಲಮ್ಮದೇವಿ ಜಾತ್ರೆ


Team Udayavani, Oct 20, 2021, 2:43 PM IST

gulbarga news

ಚಿತ್ತಾಪುರ: ತಾಲೂಕಿನ ನಾಗಾವಿ ಯಲ್ಲಮ್ಮದೇಗುಲ ದಕ್ಷಿಣ ಭಾರತದ ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾಗಿದೆ. ರಾಷ್ಟ್ರಕೂಟ ಅರಸುಅಮೋಘವರ್ಷ ನೃಪತುಂಗನ ಕುಲದೇವತೆಎಂದೇ ಖ್ಯಾತಿ ಪಡೆದಿರುವ ನಾಗಾವಿ ಯಲ್ಲಮ್ಮದೇವಿ ಭಕ್ತರ ಇಷ್ಟಾರ್ಥ ಈಡೇರಿಸುವ ಶಕ್ತಿದೇವತೆಯಾಗಿದ್ದಾಳೆ.

ಪಟ್ಟಣದ ಸುಮಾರು 2 ಕಿ.ಮೀ ದೂರದಲ್ಲಿ ಕಲೆ,ಸಾಹಿತ್ಯ, ಶಿಲ್ಪಕಲೆ, ಶಾಸನಗಳಿರುವ ಐತಿಹಾಸಿಕಹಿನ್ನೆಲೆ, ಧಾರ್ಮಿಕ ಪರಂಪರೆ ಹೊಂದಿದ ಭವ್ಯವಾದನಾಗಾವಿ ಯಲ್ಲಮ್ಮ ದೇವಾಲಯವಿದೆ.ಮುಖ್ಯದ್ವಾರ ಪ್ರವೇಶಿಸಿ ಸ್ವಲ್ಪ ಮುಂದೆ ಹೋದರೆನಾಗಶೇಷ ಗುಡಿಯ 60 ಕಂಬಗಳು ಕಾಣಿಸುತ್ತವೆ.

ಈ ಕಂಬದ ಎದುರು ಯಲ್ಲಮ್ಮ ದೇವಿ ಗರ್ಭಗುಡಿಇದೆ. ಯಲ್ಲಮ್ಮ ದೇವಿ ಮೂರ್ತಿ ಬಲ,ಎಡಭಾಗದಲ್ಲಿ ಪುಷ್ಕರಣಿಗಳಿವೆ. ವಿಶಾಲವಾದಪ್ರಾಂಗಣ ಹೊಂದಿರುವ ಈ ದೇವಾಲಯದಲ್ಲಿಭಕ್ತಾದಿಗಳಿಗೆ ಛತ್ರಗಳು ನಿರ್ಮಾಣವಾಗಿವೆ.

ಈ ದೇವಾಲಯ ತುಂಬಾ ಪುರಾತನವಾಗಿದೆ.ಸ್ಕಂದ ಪುರಾಣದಲ್ಲಿ ಕಾಣಿಸಿಕೊಳ್ಳುವ ಶಕ್ತರುಯಲ್ಲಮ್ಮ ದೇವಿ ಆರಾಧಕರಾಗಿದ್ದರು. ಕ್ರಿ.ಶ 2ನೇಶತಮಾನದಲ್ಲಿನ ಮಾರ್ಕಾಂಡೇಯ ಪುರಾಣದಿಂದತಿಳಿದು ಬರುತ್ತದೆ.

ರಾಷ್ಟ್ರಕೂಟರ ಕುಲದೇವತೆ: ಕನ್ನಡ ನಾಡನ್ನಾಳಿದ ಚಕ್ರವರ್ತಿಗಳಾದ ಬಾದಾಮಿ ಚಾಲುಕ್ಯರು ಬನಶಂಕರಿ, ಕಲ್ಯಾಣಿ ಚಾಲುಕ್ಯರು ಚಂದ್ರಲಾ ಪರಮೇಶ್ವರಿ, ವಿಜಯನಗರ ಅರಸರು ಭುವನೇಶ್ವರಿ,ಮೈಸೂರು ಒಡೆಯರು ಚಾಮುಂಡೇಶ್ವರಿಯನ್ನುಕುಲದೇವತೆಯಾಗಿ ಪೂಜಿಸುವಂತೆ ರಾಷ್ಟ್ರ ಕೂಟರುನಾಗಾವಿ ಯಲ್ಲಮ್ಮ ದೇವಿಯನ್ನು ಪೂಜಿಸುತ್ತಿದ್ದರು.

ಯಲ್ಲಮ್ಮ ದೇವಿಗೆ ಕರ್ನಾಟಕ ಮಾತ್ರವಲ್ಲದೇಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತರಾಜ್ಯ ಹಾಗೂ ರಾಜ್ಯದ ಪ್ರಮುಖ ಜಿಲ್ಲೆಗಳಿಂದ ಹುಣ್ಣಿಮೆ, ಅಮವಾಸ್ಯೆ, ಪ್ರತಿ ಮಂಗಳವಾರ,ಶುಕ್ರವಾರ ಭಕ್ತಾದಿಗಳು ಅಪಾರ ಪ್ರಮಾಣದಲ್ಲಿಆಗಮಿಸಿ, ದರ್ಶನ ಪಡೆಯುತ್ತಾರೆ. ಆದರೆಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯೂ ಹೊರಜಿಲ್ಲೆ, ತಾಲೂಕು ಹಾಗೂ ರಾಜ್ಯದವರಿಗೆ ದರ್ಶನಕ್ಕೆಅವಕಾಶ ನೀಡಿಲ್ಲ.ದೇವಾಲಯದಲ್ಲಿ ಪ್ರತಿ ವರ್ಷ ಅಶ್ವಯುಜಶುದ್ಧ ಪ್ರತಿಪದೆಯಿಂದ ಘಟಸ್ಥಾಪನೆಯೊಂದಿಗೆಒಂಭತ್ತು ದಿನಗಳ ಕಾಲ ನವರಾತ್ರಿ ಪೂಜೆಗಳುನಡೆಯುತ್ತವೆ.

ಪ್ರತಿದಿನ ದೇವಿಗೆ ವಿಶೇಷ ಪೂಜೆ,ಕುಂಕುಮಾರ್ಚನೆ, ಮಂತ್ರ ಪುಷ್ಪಗಳ ಸೇವೆನಡೆಯುತ್ತದೆ.ಪ್ರತಿ ವರ್ಷ ಸೀಗಿ ಹುಣ್ಣಿಮೆಯಂದು ಪಲ್ಲಕ್ಕಿಉತ್ಸವ ಹಾಗೂ ಜಾತ್ರೆ ನಡೆಯುತ್ತದೆ. ಅ.20ರಂದು ಪಟ್ಟಣದ ಸರಾಫ ಲಚ್ಚಪ್ಪ ನಾಯಕಮನೆಯಲ್ಲಿ ಮಧ್ಯಾಹ್ನ 1:30ಕ್ಕೆ ಮಾಜಿ ಸಚಿವ,ಶಾಸಕ, ದೇವಸ್ಥಾನ ಸಮಿತಿ ಗೌರವಾಧ್ಯಕ್ಷಪ್ರಿಯಾಂಕ್‌ ಖರ್ಗೆ, ತಹಶೀಲ್ದಾರ್‌ ಉಮಾಕಾಂತಹಳ್ಳೆ ಅಧ್ಯಕ್ಷತೆಯಲ್ಲಿ ಪಟ್ಟಣದ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ವಿಘ್ನೇಶ್ವರ ಪೂಜೆ, ಗುರುಪೂಜೆ,ಪಲ್ಲಕ್ಕಿ ಪೂಜೆ ನಡೆಯುತ್ತದೆ.

ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿಯು ಪಟ್ಟಣದ ಪ್ರಮುಖ ಬೀದಿಗಳಮುಖಾಂತರ ಹೊರಟು ದೇವಸ್ಥಾನ ತಲುಪುತ್ತದೆ.ದೇವಸ್ಥಾನ ತಲುಪಿದ ನಂತರ ದೇವಸ್ಥಾನದ ಸುತ್ತಐದು ಪ್ರದಕ್ಷಿಣೆ ಹಾಕಿ ದೇವರ ಪಲ್ಲಕಿ ಗರ್ಭ ಗುಡಿ ತಲುಪುತ್ತದೆ.

ಎಂ.ಡಿ ಮಶಾಖ

ಟಾಪ್ ನ್ಯೂಸ್

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.