ಇಂದು ನಾಗಾವಿ ಯಲ್ಲಮ್ಮದೇವಿ ಜಾತ್ರೆ


Team Udayavani, Oct 20, 2021, 2:43 PM IST

gulbarga news

ಚಿತ್ತಾಪುರ: ತಾಲೂಕಿನ ನಾಗಾವಿ ಯಲ್ಲಮ್ಮದೇಗುಲ ದಕ್ಷಿಣ ಭಾರತದ ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾಗಿದೆ. ರಾಷ್ಟ್ರಕೂಟ ಅರಸುಅಮೋಘವರ್ಷ ನೃಪತುಂಗನ ಕುಲದೇವತೆಎಂದೇ ಖ್ಯಾತಿ ಪಡೆದಿರುವ ನಾಗಾವಿ ಯಲ್ಲಮ್ಮದೇವಿ ಭಕ್ತರ ಇಷ್ಟಾರ್ಥ ಈಡೇರಿಸುವ ಶಕ್ತಿದೇವತೆಯಾಗಿದ್ದಾಳೆ.

ಪಟ್ಟಣದ ಸುಮಾರು 2 ಕಿ.ಮೀ ದೂರದಲ್ಲಿ ಕಲೆ,ಸಾಹಿತ್ಯ, ಶಿಲ್ಪಕಲೆ, ಶಾಸನಗಳಿರುವ ಐತಿಹಾಸಿಕಹಿನ್ನೆಲೆ, ಧಾರ್ಮಿಕ ಪರಂಪರೆ ಹೊಂದಿದ ಭವ್ಯವಾದನಾಗಾವಿ ಯಲ್ಲಮ್ಮ ದೇವಾಲಯವಿದೆ.ಮುಖ್ಯದ್ವಾರ ಪ್ರವೇಶಿಸಿ ಸ್ವಲ್ಪ ಮುಂದೆ ಹೋದರೆನಾಗಶೇಷ ಗುಡಿಯ 60 ಕಂಬಗಳು ಕಾಣಿಸುತ್ತವೆ.

ಈ ಕಂಬದ ಎದುರು ಯಲ್ಲಮ್ಮ ದೇವಿ ಗರ್ಭಗುಡಿಇದೆ. ಯಲ್ಲಮ್ಮ ದೇವಿ ಮೂರ್ತಿ ಬಲ,ಎಡಭಾಗದಲ್ಲಿ ಪುಷ್ಕರಣಿಗಳಿವೆ. ವಿಶಾಲವಾದಪ್ರಾಂಗಣ ಹೊಂದಿರುವ ಈ ದೇವಾಲಯದಲ್ಲಿಭಕ್ತಾದಿಗಳಿಗೆ ಛತ್ರಗಳು ನಿರ್ಮಾಣವಾಗಿವೆ.

ಈ ದೇವಾಲಯ ತುಂಬಾ ಪುರಾತನವಾಗಿದೆ.ಸ್ಕಂದ ಪುರಾಣದಲ್ಲಿ ಕಾಣಿಸಿಕೊಳ್ಳುವ ಶಕ್ತರುಯಲ್ಲಮ್ಮ ದೇವಿ ಆರಾಧಕರಾಗಿದ್ದರು. ಕ್ರಿ.ಶ 2ನೇಶತಮಾನದಲ್ಲಿನ ಮಾರ್ಕಾಂಡೇಯ ಪುರಾಣದಿಂದತಿಳಿದು ಬರುತ್ತದೆ.

ರಾಷ್ಟ್ರಕೂಟರ ಕುಲದೇವತೆ: ಕನ್ನಡ ನಾಡನ್ನಾಳಿದ ಚಕ್ರವರ್ತಿಗಳಾದ ಬಾದಾಮಿ ಚಾಲುಕ್ಯರು ಬನಶಂಕರಿ, ಕಲ್ಯಾಣಿ ಚಾಲುಕ್ಯರು ಚಂದ್ರಲಾ ಪರಮೇಶ್ವರಿ, ವಿಜಯನಗರ ಅರಸರು ಭುವನೇಶ್ವರಿ,ಮೈಸೂರು ಒಡೆಯರು ಚಾಮುಂಡೇಶ್ವರಿಯನ್ನುಕುಲದೇವತೆಯಾಗಿ ಪೂಜಿಸುವಂತೆ ರಾಷ್ಟ್ರ ಕೂಟರುನಾಗಾವಿ ಯಲ್ಲಮ್ಮ ದೇವಿಯನ್ನು ಪೂಜಿಸುತ್ತಿದ್ದರು.

ಯಲ್ಲಮ್ಮ ದೇವಿಗೆ ಕರ್ನಾಟಕ ಮಾತ್ರವಲ್ಲದೇಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತರಾಜ್ಯ ಹಾಗೂ ರಾಜ್ಯದ ಪ್ರಮುಖ ಜಿಲ್ಲೆಗಳಿಂದ ಹುಣ್ಣಿಮೆ, ಅಮವಾಸ್ಯೆ, ಪ್ರತಿ ಮಂಗಳವಾರ,ಶುಕ್ರವಾರ ಭಕ್ತಾದಿಗಳು ಅಪಾರ ಪ್ರಮಾಣದಲ್ಲಿಆಗಮಿಸಿ, ದರ್ಶನ ಪಡೆಯುತ್ತಾರೆ. ಆದರೆಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯೂ ಹೊರಜಿಲ್ಲೆ, ತಾಲೂಕು ಹಾಗೂ ರಾಜ್ಯದವರಿಗೆ ದರ್ಶನಕ್ಕೆಅವಕಾಶ ನೀಡಿಲ್ಲ.ದೇವಾಲಯದಲ್ಲಿ ಪ್ರತಿ ವರ್ಷ ಅಶ್ವಯುಜಶುದ್ಧ ಪ್ರತಿಪದೆಯಿಂದ ಘಟಸ್ಥಾಪನೆಯೊಂದಿಗೆಒಂಭತ್ತು ದಿನಗಳ ಕಾಲ ನವರಾತ್ರಿ ಪೂಜೆಗಳುನಡೆಯುತ್ತವೆ.

ಪ್ರತಿದಿನ ದೇವಿಗೆ ವಿಶೇಷ ಪೂಜೆ,ಕುಂಕುಮಾರ್ಚನೆ, ಮಂತ್ರ ಪುಷ್ಪಗಳ ಸೇವೆನಡೆಯುತ್ತದೆ.ಪ್ರತಿ ವರ್ಷ ಸೀಗಿ ಹುಣ್ಣಿಮೆಯಂದು ಪಲ್ಲಕ್ಕಿಉತ್ಸವ ಹಾಗೂ ಜಾತ್ರೆ ನಡೆಯುತ್ತದೆ. ಅ.20ರಂದು ಪಟ್ಟಣದ ಸರಾಫ ಲಚ್ಚಪ್ಪ ನಾಯಕಮನೆಯಲ್ಲಿ ಮಧ್ಯಾಹ್ನ 1:30ಕ್ಕೆ ಮಾಜಿ ಸಚಿವ,ಶಾಸಕ, ದೇವಸ್ಥಾನ ಸಮಿತಿ ಗೌರವಾಧ್ಯಕ್ಷಪ್ರಿಯಾಂಕ್‌ ಖರ್ಗೆ, ತಹಶೀಲ್ದಾರ್‌ ಉಮಾಕಾಂತಹಳ್ಳೆ ಅಧ್ಯಕ್ಷತೆಯಲ್ಲಿ ಪಟ್ಟಣದ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ವಿಘ್ನೇಶ್ವರ ಪೂಜೆ, ಗುರುಪೂಜೆ,ಪಲ್ಲಕ್ಕಿ ಪೂಜೆ ನಡೆಯುತ್ತದೆ.

ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿಯು ಪಟ್ಟಣದ ಪ್ರಮುಖ ಬೀದಿಗಳಮುಖಾಂತರ ಹೊರಟು ದೇವಸ್ಥಾನ ತಲುಪುತ್ತದೆ.ದೇವಸ್ಥಾನ ತಲುಪಿದ ನಂತರ ದೇವಸ್ಥಾನದ ಸುತ್ತಐದು ಪ್ರದಕ್ಷಿಣೆ ಹಾಕಿ ದೇವರ ಪಲ್ಲಕಿ ಗರ್ಭ ಗುಡಿ ತಲುಪುತ್ತದೆ.

ಎಂ.ಡಿ ಮಶಾಖ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.