ಮೈಷುಗರ್‌ ಹಾದಿಯಲ್ಲಿ ಮನ್‌ಮುಲ್‌?


Team Udayavani, Jun 10, 2021, 7:16 PM IST

mandya news

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿನಡೆದಿರುವ ಮೆಗಾಡೇರಿ ನಿರ್ಮಾಣದಲ್ಲಿ ಭ್ರಷ್ಟಾಚಾರಹಾಗೂ ಹಾಲು-ನೀರು ಹಗರಣದಿಂದ ಮನ್‌ಮುಲ್‌ ಮೈಷುಗರ್‌ ಹಾದಿಯಲ್ಲಿ ಸಾಗುತ್ತಿದೆಯೇಎಂಬ ಚರ್ಚೆ ಶುರುವಾಗಿದೆ.

ಜಿಲ್ಲೆಯ ಜೀವನಾಡಿ ಮೈಷುಗರ್‌ ಕಾರ್ಖಾನೆಯುಆಡಳಿತ ಮಂಡಳಿ ಹಾಗೂ ಅ ಧಿಕಾರಿಗಳ ವೈಫಲ್ಯದಿಂದರೋಗಗ್ರಸ್ಥವಾಗಿ ಮಾರ್ಪಟ್ಟಿದೆ. ಇದರಿಂದಜಿಲ್ಲೆಯ ಲಕ್ಷಾಂತರ ರೈತರು ಸಂಕಷ್ಟಕ್ಕೆಒಳಗಾಗಿದ್ದರು. ನಂತರ ಮನ್‌ಮುಲ್‌ರೈತರ ಆರ್ಥಿಕ ಸಂಕಷ್ಟ ನೀಗಿಸುವಸಂಜೀವಿನಿ ಯಂತೆ ಗೋಚ ರಿಸಿತ್ತು.ಕೊರೊನಾ ಸಂಕಷ್ಟದ ಲ್ಲೂ ರೈತರಹಿಡಿಯುವಲ್ಲಿ ಮನ್‌ಮುಲ್‌ಯಶಸ್ವಿಯಾಗಿತ್ತು.

ಅಧಿಕಾರಿಗಳ ವೈಫ‌ಲ್ಯ: ಕಳೆದಬಾರಿ ಕಾಂಗ್ರೆಸ್‌ ಆಡಳಿತದಲ್ಲಿದ್ದಾಗಮೆಗಾಡೇರಿ ನಿರ್ಮಾಣದಲ್ಲಿ ಭಾರಿಭ್ರಷ್ಟಾಚಾರ ಕೇಳಿ ಬಂದಿತ್ತು. ಮತ್ತೆಪ್ರಸ್ತುತ ಇರುವ ಆಡಳಿತ ಮಂಡಳಿ ಯಲ್ಲಿಹಾಲು-ನೀರು ಹಗರಣ ಬೆಳಕಿಗೆ ಬಂದಿರು ವುದರಿಂದಜಿಲ್ಲೆಯ ರೈತರು, ಹೋರಾಟಗಾರರು, ಹಾಲುಉತ್ಪಾದಕರು ಮೈಷುಗರ್‌ನಂತೆ ಮನ್‌ಮುಲ್‌ಅವನತಿ ಹಾದಿ ಹಿಡಿಯುತ್ತಿದೆ. ಮನ್‌ಮುಲ್‌ನಲ್ಲಿನಡೆಯುತ್ತಿರುವ ಹಗರಣಗಳಿಗೆ ಆಡಳಿತ ಮಂಡಳಿಹಾಗೂ ಅ ಧಿಕಾರಿಗಳ ವೈಫಲ್ಯವೇ ಕಾರಣ ಎಂಬ ಚರ್ಚೆ ಸದ್ದು ಮಾಡುತ್ತಿವೆ.

ರಾಜಕೀಯ ದಾಳವಾದ ಮನ್‌ಮುಲ್‌

ಹಗರಣ ಹೊರ ಬರುತ್ತಿದ್ದಂತೆ ಮನ್‌ಮುಲ್‌ ಅನ್ನು ರಾಜಕೀಯಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿವೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಆಡಳಿತ ಮಂಡಳಿಯನ್ನು ಸೂಪರ್‌ಸೀಡ್‌ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ರಾಜಕೀಯಪ್ರಭಾವ ಹೆಚ್ಚಾಗುತ್ತಿರುವುದರಿಂದ ತನಿಖೆ ಹಳ್ಳ ಹಿಡಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ವಾದಿಸುತ್ತಿದ್ದರೆ, ಬಿಜೆಪಿ ಇದನ್ನೇ ಬಂಡವಾಳವಾಗಿಸಿಕೊಂಡು ಸೂಪರ್‌ ಸೀಡ್‌ಮಾಡಲು ಸರ್ಕಾರದ ಮೇಲೆ ಒತ್ತಡ ತರುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಜೆಡಿಎಸ್‌ ನಾಯಕರು ಈ ಹಗರಣ 2014ರಿಂದಲೂ ನಡೆಯುತ್ತಿದೆ. ಕಪ್ಪು ಪಟ್ಟಿಯಲ್ಲಿದ್ದಗುತ್ತಿಗೆದಾರರನ್ನು ತೆಗೆದುಕೊಂಡಿದ್ದೇ ಕಾಂಗ್ರೆಸ್‌ ಆಡಳಿತ. ನಮ್ಮ ಆಡಳಿತ ಮಂಡಳಿಜೀವದ ಹಂಗು ತೊರೆದು ಪ್ರಕರಣ ಪತ್ತೆ ಹಚ್ಚಿದೆ ಎಂದು ಹೇಳುತ್ತಿದ್ದಾರೆ. ಒಟ್ಟಾರೆ ಮನ್‌ಮುಲ್‌ ಅನ್ನು ಮೂರು ರಾಜಕೀಯ ಪಕ್ಷಗಳು ದಾಳವಾಗಿ ಬಳಸಿಕೊಂಡಿವೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.