ಮೈಷುಗರ್‌ ಹಾದಿಯಲ್ಲಿ ಮನ್‌ಮುಲ್‌?


Team Udayavani, Jun 10, 2021, 7:16 PM IST

mandya news

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿನಡೆದಿರುವ ಮೆಗಾಡೇರಿ ನಿರ್ಮಾಣದಲ್ಲಿ ಭ್ರಷ್ಟಾಚಾರಹಾಗೂ ಹಾಲು-ನೀರು ಹಗರಣದಿಂದ ಮನ್‌ಮುಲ್‌ ಮೈಷುಗರ್‌ ಹಾದಿಯಲ್ಲಿ ಸಾಗುತ್ತಿದೆಯೇಎಂಬ ಚರ್ಚೆ ಶುರುವಾಗಿದೆ.

ಜಿಲ್ಲೆಯ ಜೀವನಾಡಿ ಮೈಷುಗರ್‌ ಕಾರ್ಖಾನೆಯುಆಡಳಿತ ಮಂಡಳಿ ಹಾಗೂ ಅ ಧಿಕಾರಿಗಳ ವೈಫಲ್ಯದಿಂದರೋಗಗ್ರಸ್ಥವಾಗಿ ಮಾರ್ಪಟ್ಟಿದೆ. ಇದರಿಂದಜಿಲ್ಲೆಯ ಲಕ್ಷಾಂತರ ರೈತರು ಸಂಕಷ್ಟಕ್ಕೆಒಳಗಾಗಿದ್ದರು. ನಂತರ ಮನ್‌ಮುಲ್‌ರೈತರ ಆರ್ಥಿಕ ಸಂಕಷ್ಟ ನೀಗಿಸುವಸಂಜೀವಿನಿ ಯಂತೆ ಗೋಚ ರಿಸಿತ್ತು.ಕೊರೊನಾ ಸಂಕಷ್ಟದ ಲ್ಲೂ ರೈತರಹಿಡಿಯುವಲ್ಲಿ ಮನ್‌ಮುಲ್‌ಯಶಸ್ವಿಯಾಗಿತ್ತು.

ಅಧಿಕಾರಿಗಳ ವೈಫ‌ಲ್ಯ: ಕಳೆದಬಾರಿ ಕಾಂಗ್ರೆಸ್‌ ಆಡಳಿತದಲ್ಲಿದ್ದಾಗಮೆಗಾಡೇರಿ ನಿರ್ಮಾಣದಲ್ಲಿ ಭಾರಿಭ್ರಷ್ಟಾಚಾರ ಕೇಳಿ ಬಂದಿತ್ತು. ಮತ್ತೆಪ್ರಸ್ತುತ ಇರುವ ಆಡಳಿತ ಮಂಡಳಿ ಯಲ್ಲಿಹಾಲು-ನೀರು ಹಗರಣ ಬೆಳಕಿಗೆ ಬಂದಿರು ವುದರಿಂದಜಿಲ್ಲೆಯ ರೈತರು, ಹೋರಾಟಗಾರರು, ಹಾಲುಉತ್ಪಾದಕರು ಮೈಷುಗರ್‌ನಂತೆ ಮನ್‌ಮುಲ್‌ಅವನತಿ ಹಾದಿ ಹಿಡಿಯುತ್ತಿದೆ. ಮನ್‌ಮುಲ್‌ನಲ್ಲಿನಡೆಯುತ್ತಿರುವ ಹಗರಣಗಳಿಗೆ ಆಡಳಿತ ಮಂಡಳಿಹಾಗೂ ಅ ಧಿಕಾರಿಗಳ ವೈಫಲ್ಯವೇ ಕಾರಣ ಎಂಬ ಚರ್ಚೆ ಸದ್ದು ಮಾಡುತ್ತಿವೆ.

ರಾಜಕೀಯ ದಾಳವಾದ ಮನ್‌ಮುಲ್‌

ಹಗರಣ ಹೊರ ಬರುತ್ತಿದ್ದಂತೆ ಮನ್‌ಮುಲ್‌ ಅನ್ನು ರಾಜಕೀಯಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿವೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಆಡಳಿತ ಮಂಡಳಿಯನ್ನು ಸೂಪರ್‌ಸೀಡ್‌ ಮಾಡಲು ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ರಾಜಕೀಯಪ್ರಭಾವ ಹೆಚ್ಚಾಗುತ್ತಿರುವುದರಿಂದ ತನಿಖೆ ಹಳ್ಳ ಹಿಡಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ವಾದಿಸುತ್ತಿದ್ದರೆ, ಬಿಜೆಪಿ ಇದನ್ನೇ ಬಂಡವಾಳವಾಗಿಸಿಕೊಂಡು ಸೂಪರ್‌ ಸೀಡ್‌ಮಾಡಲು ಸರ್ಕಾರದ ಮೇಲೆ ಒತ್ತಡ ತರುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಜೆಡಿಎಸ್‌ ನಾಯಕರು ಈ ಹಗರಣ 2014ರಿಂದಲೂ ನಡೆಯುತ್ತಿದೆ. ಕಪ್ಪು ಪಟ್ಟಿಯಲ್ಲಿದ್ದಗುತ್ತಿಗೆದಾರರನ್ನು ತೆಗೆದುಕೊಂಡಿದ್ದೇ ಕಾಂಗ್ರೆಸ್‌ ಆಡಳಿತ. ನಮ್ಮ ಆಡಳಿತ ಮಂಡಳಿಜೀವದ ಹಂಗು ತೊರೆದು ಪ್ರಕರಣ ಪತ್ತೆ ಹಚ್ಚಿದೆ ಎಂದು ಹೇಳುತ್ತಿದ್ದಾರೆ. ಒಟ್ಟಾರೆ ಮನ್‌ಮುಲ್‌ ಅನ್ನು ಮೂರು ರಾಜಕೀಯ ಪಕ್ಷಗಳು ದಾಳವಾಗಿ ಬಳಸಿಕೊಂಡಿವೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

CM ಆಗಲು ನಮ್ಮ ಬಳಿ ಕೈಕಟ್ಟಿ ನಿಂತಿದ್ದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

March 21: ಚೆನ್ನೈಯಲ್ಲಿ 3ನೇ ಬಾರಿಗೆ ಎಚ್‌ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ

ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Mandya; ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಗುಟ್ಟು ಬಿಡದ ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

Sumalatha Ambareesh ನನ್ನ ಸ್ವಂತ ಅಕ್ಕ ಇದ್ದಂತೆ: ಎಚ್‌ಡಿಕೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.