ಆಶಾ, ಪೌರಕಾರ್ಮಿಕರ ಸೇವೆ ಅನನ್ಯ


Team Udayavani, Jun 13, 2021, 8:24 PM IST

mandya news

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ವ್ಯಾಪ್ತಿಯಆಶಾ ಕಾರ್ಯಕರ್ತೆಯರ ಮತ್ತು ಪೌರಕಾರ್ಮಿಕರ ಸೇವೆ ಅನನ್ಯ ಎಂದು ಲಾರಿ ಮಾಲಿಕರ ಸಂಘದಅಧ್ಯಕ್ಷ ಕುಮಾರ್‌ ಹೇಳಿದರು.

ತಾಲೂಕಿನ ದುದ್ದಹೋಬಳಿ ಹಾಡ್ಯ ಗ್ರಾಮದಸರ್ಕಾರಿ ಶಾಲೆ ಆವರಣದಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು ಅಭಿಮಾನಿಗಳ ಬಳಗ ಮತ್ತುಗಂಗಾಭೈರವೇಶ್ವರ ಯುವಕರ ಸಂಘದವತಿಯಿಂದ ಹುಳ್ಳೇನಹಳ್ಳಿ ಗ್ರಾಪಂ ವ್ಯಾಪ್ತಿಯಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆನಡೆದ ಸನ್ಮಾನ ಕಾರ್ಯಕ್ರಮದಲ್ಲಿಮಾತನಾಡಿದರು.

ಸೋಂಕಿನ 2ನೇ ಅಲೆಯಲ್ಲಿ ಗ್ರಾಮೀಣ  ಜನಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡು ಬಡವರು ಕೂಲಿಇಲ್ಲದೆ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿದ್ದಾರೆ.ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕಸಿ.ಎಸ್‌.ಪುಟ್ಟರಾಜು, ವಾರಿಯರ್ ಆಗಿ ಕ್ಷೇತ್ರದಜನರ ಆರೋಗ್ಯ ಸಮಸ್ಯೆ ಮತ್ತು ಸಂಕಷ್ಟಕ್ಕೆತಕ್ಷಣವೇ  ಸ್ಪಂದಿಸುತ್ತಿದ್ದಾರೆಂದರು.

ರಕ್ಷಣಾ ಸಾಮಗ್ರಿ ನೀಡಿ: ಜನ ಆಶಾ ಕಾರ್ಯಕರ್ತೆಯರ ಸಲಹೆ ಮತ್ತು ಮಾತುಗಳನ್ನು ಕೇಳಬೇಕು.ಸರ್ಕಾರ ಮತ್ತು ಆರೋಗ್ಯ ಇಲಾಖೆ ನೀಡಿರುವಮಾರ್ಗಸೂಚಿ ಪಾಲಿಸಿ, ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕೆಂದರು. ಪೌರ ಕಾರ್ಮಿ ಕರಿಗೆ ಮೂಲಸೌಲಭ್ಯ ಒದಗಿಸುವತ್ತ ಸರ್ಕಾರ, ಜನಪ್ರತಿನಿಧಿಗಳು ನೆರವಾಗಬೇಕು.  ಆರೋಗ್ಯ ಹಿತದೃಷ್ಟಿಯಿಂದರಕ್ಷಣಾ ಸಾಮಗ್ರಿ ನೀಡಬೇಕು ಎಂದರು.

ಆಹಾರ ಪದಾರ್ಥ ಕಿಟ್‌: ಹುಳ್ಳೇನಹಳ್ಳಿ ಗ್ರಾಪಂವ್ಯಾಪ್ತಿಯ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವಆಶಾ ಕಾರ್ಯಕರ್ತೆಯರಿಗೆ ಮತ್ತುಪೌರಕಾರ್ಮಿಕರಿಗೆ ಗಣ್ಯರು ಅಭಿನಂದನೆ ಸಲ್ಲಿಸಿ ಆಹಾರ ಪದಾರ್ಥಗಳ ಕಿಟ್‌ ವಿತರಿಸಿದರು.ಶ್ರೀಗಂಗಾಭೈರವೇಶ್ವರ ಯುವಕರ ಸಂಘದಅಧ್ಯಕ್ಷ ಹಾಡ್ಯ ಉಮೇಶ್‌, ತಾಪಂ ಸದಸ್ಯಬೆಟ್ಟಸ್ವಾಮಿ, ಗ್ರಾಪಂ ಸದಸ್ಯರಾದ ಆತ್ಮಾನಂದ, ದೊಳ್ಳೇಗೌಡ, ಶಿವಕುಮಾರ್‌, ಮರಿಲಿಂಗಯ್ಯ,ಬಸವಣ್ಣ, ಗ್ರಾಪಂ ಅಧ್ಯಕ್ಷೆ ರಮ್ಯಾ, ನಂದಿನಿಗೌರಮ್ಮ, ಕೆಂಚಯ್ಯ, ಬದ್ರಿನಾರಾಯಣ್‌,ರಾಘವೇಂದ್ರ ಮತ್ತಿತರರಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.