ಆಶಾ, ಪೌರಕಾರ್ಮಿಕರ ಸೇವೆ ಅನನ್ಯ


Team Udayavani, Jun 13, 2021, 8:24 PM IST

mandya news

ಮಂಡ್ಯ: ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ವ್ಯಾಪ್ತಿಯಆಶಾ ಕಾರ್ಯಕರ್ತೆಯರ ಮತ್ತು ಪೌರಕಾರ್ಮಿಕರ ಸೇವೆ ಅನನ್ಯ ಎಂದು ಲಾರಿ ಮಾಲಿಕರ ಸಂಘದಅಧ್ಯಕ್ಷ ಕುಮಾರ್‌ ಹೇಳಿದರು.

ತಾಲೂಕಿನ ದುದ್ದಹೋಬಳಿ ಹಾಡ್ಯ ಗ್ರಾಮದಸರ್ಕಾರಿ ಶಾಲೆ ಆವರಣದಲ್ಲಿ ಶಾಸಕ ಸಿ.ಎಸ್‌.ಪುಟ್ಟರಾಜು ಅಭಿಮಾನಿಗಳ ಬಳಗ ಮತ್ತುಗಂಗಾಭೈರವೇಶ್ವರ ಯುವಕರ ಸಂಘದವತಿಯಿಂದ ಹುಳ್ಳೇನಹಳ್ಳಿ ಗ್ರಾಪಂ ವ್ಯಾಪ್ತಿಯಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆನಡೆದ ಸನ್ಮಾನ ಕಾರ್ಯಕ್ರಮದಲ್ಲಿಮಾತನಾಡಿದರು.

ಸೋಂಕಿನ 2ನೇ ಅಲೆಯಲ್ಲಿ ಗ್ರಾಮೀಣ  ಜನಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡು ಬಡವರು ಕೂಲಿಇಲ್ಲದೆ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿದ್ದಾರೆ.ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕಸಿ.ಎಸ್‌.ಪುಟ್ಟರಾಜು, ವಾರಿಯರ್ ಆಗಿ ಕ್ಷೇತ್ರದಜನರ ಆರೋಗ್ಯ ಸಮಸ್ಯೆ ಮತ್ತು ಸಂಕಷ್ಟಕ್ಕೆತಕ್ಷಣವೇ  ಸ್ಪಂದಿಸುತ್ತಿದ್ದಾರೆಂದರು.

ರಕ್ಷಣಾ ಸಾಮಗ್ರಿ ನೀಡಿ: ಜನ ಆಶಾ ಕಾರ್ಯಕರ್ತೆಯರ ಸಲಹೆ ಮತ್ತು ಮಾತುಗಳನ್ನು ಕೇಳಬೇಕು.ಸರ್ಕಾರ ಮತ್ತು ಆರೋಗ್ಯ ಇಲಾಖೆ ನೀಡಿರುವಮಾರ್ಗಸೂಚಿ ಪಾಲಿಸಿ, ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕೆಂದರು. ಪೌರ ಕಾರ್ಮಿ ಕರಿಗೆ ಮೂಲಸೌಲಭ್ಯ ಒದಗಿಸುವತ್ತ ಸರ್ಕಾರ, ಜನಪ್ರತಿನಿಧಿಗಳು ನೆರವಾಗಬೇಕು.  ಆರೋಗ್ಯ ಹಿತದೃಷ್ಟಿಯಿಂದರಕ್ಷಣಾ ಸಾಮಗ್ರಿ ನೀಡಬೇಕು ಎಂದರು.

ಆಹಾರ ಪದಾರ್ಥ ಕಿಟ್‌: ಹುಳ್ಳೇನಹಳ್ಳಿ ಗ್ರಾಪಂವ್ಯಾಪ್ತಿಯ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವಆಶಾ ಕಾರ್ಯಕರ್ತೆಯರಿಗೆ ಮತ್ತುಪೌರಕಾರ್ಮಿಕರಿಗೆ ಗಣ್ಯರು ಅಭಿನಂದನೆ ಸಲ್ಲಿಸಿ ಆಹಾರ ಪದಾರ್ಥಗಳ ಕಿಟ್‌ ವಿತರಿಸಿದರು.ಶ್ರೀಗಂಗಾಭೈರವೇಶ್ವರ ಯುವಕರ ಸಂಘದಅಧ್ಯಕ್ಷ ಹಾಡ್ಯ ಉಮೇಶ್‌, ತಾಪಂ ಸದಸ್ಯಬೆಟ್ಟಸ್ವಾಮಿ, ಗ್ರಾಪಂ ಸದಸ್ಯರಾದ ಆತ್ಮಾನಂದ, ದೊಳ್ಳೇಗೌಡ, ಶಿವಕುಮಾರ್‌, ಮರಿಲಿಂಗಯ್ಯ,ಬಸವಣ್ಣ, ಗ್ರಾಪಂ ಅಧ್ಯಕ್ಷೆ ರಮ್ಯಾ, ನಂದಿನಿಗೌರಮ್ಮ, ಕೆಂಚಯ್ಯ, ಬದ್ರಿನಾರಾಯಣ್‌,ರಾಘವೇಂದ್ರ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.