ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ: ಸಂಸದ


Team Udayavani, May 29, 2021, 6:05 PM IST

mysore news

ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ, ಅಂತಹತಾಕತ್ತು ನನಗೆ ಬೇಡ. ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ ಎಂದು ಸಂಸದ ಪ್ರತಾಪ್‌ಸಿಂಹ ಜಿಟಿಡಿ ಹೇಳಿಕೆಗೆ ಟಾಂಗ್‌ ನೀಡಿದರು.

ತಾಕತ್ತಿದ್ದರೆ ಡೀಸಿ ವರ್ಗಾವಣೆ ಮಾಡಿಸಿ ಎಂಬ ಜಿಟಿಡಿ ಹೇಳಿಕೆಗೆ ಪ್ರತಿಕ್ರಿಯಿಸಿದಸಂಸದ, ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೇನೆ. ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿಮೈಸೂರು-ಕೊಡಗಿನ ಜನ 30 ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ದರು.

ನನ್ನತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, 2ನೇ ಚುನಾವಣೆಯಲ್ಲಿ1.40 ಲಕ್ಷ ಮತಗಳಿಂದ ಗೆಲ್ಲಿಸಿದರು. ಇದಕ್ಕಿಂತಲೂ ನಾನು ಯಾವ ತಾಕತ್ತುತೋರಿಸಬೇಕು. ಡೀಸಿಯನ್ನೋ, ಇನ್ಯಾರೋ ಅಧಿಕಾರಿಯನ್ನು ವರ್ಗಾವಣೆಮಾಡಿಸೋದು ರಾಜಕಾರಣಿಗಳಿಗೆ ಕಾಮನ್‌. ನನ್ನ ದೃಷ್ಟಿಯಲ್ಲಿ ಅದು ಅತ್ಯಂತಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡುವುದಿಲ್ಲ. ಸರ್ಕಾರ ಕೊಟ್ಟಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೆನೆ ಎಂದರು.

ಸಾರಾ ಅವರನ್ನು ಹೊಗಳಿದ್ದೆ: ಇತ್ತೀಚೆಗೆ ಸಾ.ರಾ ಮಹೇಶ್‌ರನ್ನ ಹೊಗಳಿದ್ದು ಜಿ.ಟಿದೇವೇಗೌಡರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಹೀಗಾಗಿ ನನ್ನ ವಿರುದ್ಧ ಮಾತನಾಡಿದ್ದಾರೆ.ಜಿ.ಟಿ.ದೇವೇಗೌಡರು ನನಗೆ ತಂದೆ ಇದ್ದಂತೆ. ಅವರು ಹರೀಶ್‌ಗೌಡರನ್ನ ಹೇಗೆನೋಡಿಕೊಂಡಿದ್ದಾರೋ ಹಾಗೇ ನನ್ನನ್ನ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿನನ್ನನ್ನು ಬೈಯುವ ಹಕ್ಕು ಜಿ.ಟಿ ದೇವೇಗೌಡರಿಗೆ ಇದೆ. ಅವರು ಬೈಯುವುದನ್ನುನಾನು ಪ್ರೀತಿಯಿಂದಲೇ ಸ್ವೀಕರಿಸಿಸುತ್ತೇನೆ ಎಂದು ಹೇಳಿದರು.

ನಾನು ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದಾಗ ಶಾಸಕರ ಕಾರ್ಯವೈಖರಿ ನೋಡಿದ್ದೇನೆ.ಕೆ.ಆರ್‌ ನಗರಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸಾರಾ ಮಹೇಶ್‌ ಜಿಲ್ಲೆಗೆ ಮೇಲ್ಪಂಕ್ತಿಯಾಗುವಂತೆ ಕೆಲಸ ಮಾಡಿದ್ದಾರೆ ಅಂತಾ ಹೇಳಿದ್ದು ನಿಜ. ಇದರಲ್ಲಿ ಯಾರನ್ನುಹೊಗಳುವ, ತೆಗಳುವ ಉದ್ದೇಶವಿಲ್ಲ. ಇದನ್ನ ಅಪಾರ್ಥ ಮಾಡಿ ಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.