ಜಾತಕ ಫ‌ಲ


Team Udayavani, Nov 17, 2014, 8:49 AM IST

Udayavani Kannada Newspaper

ರಾಗಿಣಿ ಅಣ್ಣಪ್ಪ, ಮುದ್ದೇಬಿಹಾಳ
*ಗೂರೂಜಿ, ನನ್ನ ಮಗಳಿಗೆ ಯಾರೋ ಕೃತ್ರಿಮ ನಡೆಸಿ ವಾಮಾಚಾರ ಗೈದಿದ್ದಾರೆ. ಗೆಲುವಾಗಿಯೇ ಇದ್ದವಳು ಈಗ 6 ತಿಂಗಳಿನಿಂದ ಮಂಕಾಗಿದ್ದಾಳೆ. ಏಕೆ ಬದುಕು, ಏಕೆ ಬದುಕಿರಬೇಕು ಎಂದು ಪ್ರಶ್ನಿಸುತ್ತಾಳೆ. ಏನು ತೊಂದರೆಯಾಗಿರಬಹುದು? ಏಕೆ ಮಂಕಾಗಿದ್ದಾಳೆ? ಮದುವೆ ಮಾಡಲು ಸಾಧ್ಯವೇ?

ನಿಮ್ಮ ಮಗಳಿಗೆ ಯಾವುದೇ ರೀತಿಯಲ್ಲೂ ವಾಮಾಚಾರಾದ ವಿಚಾರಗಳು ಬಾಧೆಯನ್ನು ಉಂಟು ಮಾಡಲು ಸಾಧ್ಯವಲೇ ಇಲ್ಲ. ಅಭಿಚಾರ ದೋಷಗಳು ನಡೆಯಲಾರವು. ಮುಖ್ಯವಾಗಿ ಕಳತ್ರ ಸ್ಥಾನ ದೋಷವಿದೆ. ಬಾಳ ಸಂಗಾತಿಯ ವಿಚಾರದಲ್ಲಿ ಮಾನಸಿಕ ವಿಪ್ಲವಗಳಿಗೆ ಅವಕಾಶವಿದೆ. ಮೊದಲು ಸೂಕ್ಷ್ಮವಾಗಿ ಮಗಳ ಕೆಲ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಗಮನ ಹರಿಸಿ. ಪ್ರೇಮ ಭಂಗವಾಗಿರುವ ಸಾಧ್ಯತೆ ಹೇರಳವಾಗಿದೆ. ಹೀಗಾಗಿ ಆತ್ಮೀಯ ಹಾಗೂ ಧೈರ್ಯ ತುಂಬುವ ಮಾತುಗಳ ಮೂಲಕ ಅಸಲೀ ವಿಷಯ ತಿಳಿದುಕೊಳ್ಳಿ. ಕನ್ನಿಕಾಪರಮೇಶ್ವರಿ ಅಷ್ಟೋತ್ತರ ಓದಿಸಿ.

ವಿಶ್ವನಾಥ್‌ ಸಾಲಿಯಾನ್‌, ಕುಂದಾಪುರ
*ನನೆಗ ಈಗ ನಾಲ್ಕು ತಿಂಗಳಿಗಳಿಂದ ಹೊಟ್ಟೆ ನೋವಿನ ದೊಡ್ಡ ಸಮಸ್ಯೆ ತಲೆದೋರಿದೆ. ಊಟ ಸೇರುತ್ತಿಲ್ಲ. ವೈದ್ಯಕೀಯ ಪರೀಕ್ಷೆಗಳೆಲ್ಲ ನಡೆದವು. ಸ್ಕ್ಯಾನಿಂಗ್‌ ಕೂಡ ಆಯಿತು. ಏನೇನೋ ಮಾತ್ರೆ, ದ್ರಾವಣಗಳನ್ನು ಸೇವಿಸಿದ್ದಾಯೆ¤à ವಿನಾ ನೋವಿನಿಂದ ಬಿಡುಗಡೆಯಾಗಿಲ್ಲ. ದಯಮಾಡಿ ತೊಂದರೆ ಏನೆಂಬದನ್ನು ತಿಳಿಸುವಿರಾ?

ನಿಮ್ಮ ಜಾತಕ ಪರಿಶೀಲಿಸಲಾಗಿ ಅದರಲ್ಲಿ ಕಂಡ ದೋಷಗಳು ಚಂದ್ರ ಹಾಗೂ ಶನಿಯತ್ತ ಬೆರಳು ತೋರಿಸುತ್ತಿವೆ. ಪ್ರತಿ ದಿನದ ಮಲ ವಿಸರ್ಜನೆಯೇ ತೊಂದರೆಗಳು ಹೇಗಿವೆ? ಒಮ್ಮೆ ಲಿವರ್‌ ಹಾಗೂ ಮಲಧ್ವಾರದ ಸುತ್ತಮುತ್ತಲ ವಿಚಾರಗಳನ್ನು ಕೇಂದ್ರೀಕರಿಸಿ ಕೆಲ ಸ್ಕ್ಯಾನಿಂಗ್‌ಗಳಿಗೆ ವೈದ್ಯರ ಬಳಿ ಪ್ರಸ್ತಾಪ ಎತ್ತಿ. ಪ್ರತಿ ದಿನ ಕಾಲಭೈರವ ಅಷ್ಟೋತ್ತರ ಹಾಗೂ ಪ್ರತಿ ಮಂಗಳವಾರ ಗಕಾರ ಪೂರ್ವಕ ಗಣೇಶ ಸಹಸ್ರನಾಮಾವಳಿ ಪಠಿಸಿ. ಒಳ್ಳೆದಾಗಲಿದೆ.

ರುದ್ರಮ್ಮ ಹಂಚಿನಾಳ, ಕೊಪ್ಪಳ
*ನನ್ನ ಮಗಳ ಮದುವೆಗಾಗಿ ಅನೇಕ ಪ್ರಯತ್ನಗಳನ್ನು ನಡೆಸಿದಾಗ್ಯೂ ಫ‌ಲ ಸಿಗುತ್ತಿಲ್ಲ. ಮದುವೆ ಯೋಗವಿದೆಯೇ? ಪರಿಹಾರ ತಿಳಿಸುತ್ತೀರಾ?
ಮೇ.23ನೇ ತಾರೀಖೀನ ನಂತರದಲ್ಲಿ ಅಕ್ಟೋಬರ್‌ ಅಂತ್ಯದೊಳಗೆ ಈ ವರ್ಷ ಮಗಳ ಮದುವೆ ನೆರವೇರುತ್ತದೆ. ಸರ್ವಾರ್ಥ ಸಾಧಿಕೆಯಾದ ಸನ್ಮಂಗಳೆ ಶ್ರೀ ದುರ್ಗಾಂಬಿಕಾ ಮೂಲ ಅಷ್ಟೋತ್ತರ ಸಿದ್ಧಿ ಮಂತ್ರ ಪಠಣ ಹಾಗೂ ಪ್ರಸನ್ನ ಗಣಪತಿ ಆರಾಧನೆ ಮಾಡಿ.

ಜ್ಯೋತಿಷ ಕುರಿತಾದ ಪ್ರಶ್ನೆಗಳನ್ನು ನಮ್ಮ ವಿಳಾಸಕ್ಕೆ ಅಥವಾ ಕೆಳಗಿನ ಇ-ಮೇಲ್‌ಗೆ ಕಳುಹಿಸಿ:
Email: [email protected]

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ugadi astrology 20204: ನಿಮ್ಮ ರಾಶಿ ಭವಿಷ್ಯ‌-ಯಾವ ರಾಶಿಗೆ ಕೇಡು, ಯಾವ ರಾಶಿಗೆ ಒಳಿತು!

Ugadi astrology 20204: ನಿಮ್ಮ ರಾಶಿ ಭವಿಷ್ಯ‌-ಯಾವ ರಾಶಿಗೆ ಕೇಡು, ಯಾವ ರಾಶಿಗೆ ಒಳಿತು!

astrology

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

raashi

ಶುಭಮಂಗಲ ಕಾರ್ಯಗಳಿಗೆ ಉತ್ತಮ ಸಮಯ; ಸರಕಾರಿ ನೌಕರರಿಗೆ ಲಾಭ: ಹೇಗಿದೆ ಇಂದಿನ ಗ್ರಹಬಲ ?

astrology.jpg

ಆತಂಕ, ದುಗುಡ ಯಾಕೆ? ಅಕ್ಟೋಬರ್ ತಿಂಗಳ ನಿಮ್ಮ ಮಾಸ ಭವಿಷ್ಯ ಓದಿ..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.