ಜಾತಕ ಫ‌ಲ


Team Udayavani, Nov 17, 2014, 8:49 AM IST

Udayavani Kannada Newspaper

ರಾಗಿಣಿ ಅಣ್ಣಪ್ಪ, ಮುದ್ದೇಬಿಹಾಳ
*ಗೂರೂಜಿ, ನನ್ನ ಮಗಳಿಗೆ ಯಾರೋ ಕೃತ್ರಿಮ ನಡೆಸಿ ವಾಮಾಚಾರ ಗೈದಿದ್ದಾರೆ. ಗೆಲುವಾಗಿಯೇ ಇದ್ದವಳು ಈಗ 6 ತಿಂಗಳಿನಿಂದ ಮಂಕಾಗಿದ್ದಾಳೆ. ಏಕೆ ಬದುಕು, ಏಕೆ ಬದುಕಿರಬೇಕು ಎಂದು ಪ್ರಶ್ನಿಸುತ್ತಾಳೆ. ಏನು ತೊಂದರೆಯಾಗಿರಬಹುದು? ಏಕೆ ಮಂಕಾಗಿದ್ದಾಳೆ? ಮದುವೆ ಮಾಡಲು ಸಾಧ್ಯವೇ?

ನಿಮ್ಮ ಮಗಳಿಗೆ ಯಾವುದೇ ರೀತಿಯಲ್ಲೂ ವಾಮಾಚಾರಾದ ವಿಚಾರಗಳು ಬಾಧೆಯನ್ನು ಉಂಟು ಮಾಡಲು ಸಾಧ್ಯವಲೇ ಇಲ್ಲ. ಅಭಿಚಾರ ದೋಷಗಳು ನಡೆಯಲಾರವು. ಮುಖ್ಯವಾಗಿ ಕಳತ್ರ ಸ್ಥಾನ ದೋಷವಿದೆ. ಬಾಳ ಸಂಗಾತಿಯ ವಿಚಾರದಲ್ಲಿ ಮಾನಸಿಕ ವಿಪ್ಲವಗಳಿಗೆ ಅವಕಾಶವಿದೆ. ಮೊದಲು ಸೂಕ್ಷ್ಮವಾಗಿ ಮಗಳ ಕೆಲ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಗಮನ ಹರಿಸಿ. ಪ್ರೇಮ ಭಂಗವಾಗಿರುವ ಸಾಧ್ಯತೆ ಹೇರಳವಾಗಿದೆ. ಹೀಗಾಗಿ ಆತ್ಮೀಯ ಹಾಗೂ ಧೈರ್ಯ ತುಂಬುವ ಮಾತುಗಳ ಮೂಲಕ ಅಸಲೀ ವಿಷಯ ತಿಳಿದುಕೊಳ್ಳಿ. ಕನ್ನಿಕಾಪರಮೇಶ್ವರಿ ಅಷ್ಟೋತ್ತರ ಓದಿಸಿ.

ವಿಶ್ವನಾಥ್‌ ಸಾಲಿಯಾನ್‌, ಕುಂದಾಪುರ
*ನನೆಗ ಈಗ ನಾಲ್ಕು ತಿಂಗಳಿಗಳಿಂದ ಹೊಟ್ಟೆ ನೋವಿನ ದೊಡ್ಡ ಸಮಸ್ಯೆ ತಲೆದೋರಿದೆ. ಊಟ ಸೇರುತ್ತಿಲ್ಲ. ವೈದ್ಯಕೀಯ ಪರೀಕ್ಷೆಗಳೆಲ್ಲ ನಡೆದವು. ಸ್ಕ್ಯಾನಿಂಗ್‌ ಕೂಡ ಆಯಿತು. ಏನೇನೋ ಮಾತ್ರೆ, ದ್ರಾವಣಗಳನ್ನು ಸೇವಿಸಿದ್ದಾಯೆ¤à ವಿನಾ ನೋವಿನಿಂದ ಬಿಡುಗಡೆಯಾಗಿಲ್ಲ. ದಯಮಾಡಿ ತೊಂದರೆ ಏನೆಂಬದನ್ನು ತಿಳಿಸುವಿರಾ?

ನಿಮ್ಮ ಜಾತಕ ಪರಿಶೀಲಿಸಲಾಗಿ ಅದರಲ್ಲಿ ಕಂಡ ದೋಷಗಳು ಚಂದ್ರ ಹಾಗೂ ಶನಿಯತ್ತ ಬೆರಳು ತೋರಿಸುತ್ತಿವೆ. ಪ್ರತಿ ದಿನದ ಮಲ ವಿಸರ್ಜನೆಯೇ ತೊಂದರೆಗಳು ಹೇಗಿವೆ? ಒಮ್ಮೆ ಲಿವರ್‌ ಹಾಗೂ ಮಲಧ್ವಾರದ ಸುತ್ತಮುತ್ತಲ ವಿಚಾರಗಳನ್ನು ಕೇಂದ್ರೀಕರಿಸಿ ಕೆಲ ಸ್ಕ್ಯಾನಿಂಗ್‌ಗಳಿಗೆ ವೈದ್ಯರ ಬಳಿ ಪ್ರಸ್ತಾಪ ಎತ್ತಿ. ಪ್ರತಿ ದಿನ ಕಾಲಭೈರವ ಅಷ್ಟೋತ್ತರ ಹಾಗೂ ಪ್ರತಿ ಮಂಗಳವಾರ ಗಕಾರ ಪೂರ್ವಕ ಗಣೇಶ ಸಹಸ್ರನಾಮಾವಳಿ ಪಠಿಸಿ. ಒಳ್ಳೆದಾಗಲಿದೆ.

ರುದ್ರಮ್ಮ ಹಂಚಿನಾಳ, ಕೊಪ್ಪಳ
*ನನ್ನ ಮಗಳ ಮದುವೆಗಾಗಿ ಅನೇಕ ಪ್ರಯತ್ನಗಳನ್ನು ನಡೆಸಿದಾಗ್ಯೂ ಫ‌ಲ ಸಿಗುತ್ತಿಲ್ಲ. ಮದುವೆ ಯೋಗವಿದೆಯೇ? ಪರಿಹಾರ ತಿಳಿಸುತ್ತೀರಾ?
ಮೇ.23ನೇ ತಾರೀಖೀನ ನಂತರದಲ್ಲಿ ಅಕ್ಟೋಬರ್‌ ಅಂತ್ಯದೊಳಗೆ ಈ ವರ್ಷ ಮಗಳ ಮದುವೆ ನೆರವೇರುತ್ತದೆ. ಸರ್ವಾರ್ಥ ಸಾಧಿಕೆಯಾದ ಸನ್ಮಂಗಳೆ ಶ್ರೀ ದುರ್ಗಾಂಬಿಕಾ ಮೂಲ ಅಷ್ಟೋತ್ತರ ಸಿದ್ಧಿ ಮಂತ್ರ ಪಠಣ ಹಾಗೂ ಪ್ರಸನ್ನ ಗಣಪತಿ ಆರಾಧನೆ ಮಾಡಿ.

ಜ್ಯೋತಿಷ ಕುರಿತಾದ ಪ್ರಶ್ನೆಗಳನ್ನು ನಮ್ಮ ವಿಳಾಸಕ್ಕೆ ಅಥವಾ ಕೆಳಗಿನ ಇ-ಮೇಲ್‌ಗೆ ಕಳುಹಿಸಿ:
Email: [email protected]

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ugadi astrology 20204: ನಿಮ್ಮ ರಾಶಿ ಭವಿಷ್ಯ‌-ಯಾವ ರಾಶಿಗೆ ಕೇಡು, ಯಾವ ರಾಶಿಗೆ ಒಳಿತು!

Ugadi astrology 20204: ನಿಮ್ಮ ರಾಶಿ ಭವಿಷ್ಯ‌-ಯಾವ ರಾಶಿಗೆ ಕೇಡು, ಯಾವ ರಾಶಿಗೆ ಒಳಿತು!

astrology

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

raashi

ಶುಭಮಂಗಲ ಕಾರ್ಯಗಳಿಗೆ ಉತ್ತಮ ಸಮಯ; ಸರಕಾರಿ ನೌಕರರಿಗೆ ಲಾಭ: ಹೇಗಿದೆ ಇಂದಿನ ಗ್ರಹಬಲ ?

astrology.jpg

ಆತಂಕ, ದುಗುಡ ಯಾಕೆ? ಅಕ್ಟೋಬರ್ ತಿಂಗಳ ನಿಮ್ಮ ಮಾಸ ಭವಿಷ್ಯ ಓದಿ..

ಜಾತಕ ಫ‌ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.