ಜಾತಕ ಫ‌ಲ


Team Udayavani, Nov 17, 2014, 8:49 AM IST

Udayavani Kannada Newspaper

ರಾಗಿಣಿ ಅಣ್ಣಪ್ಪ, ಮುದ್ದೇಬಿಹಾಳ
*ಗೂರೂಜಿ, ನನ್ನ ಮಗಳಿಗೆ ಯಾರೋ ಕೃತ್ರಿಮ ನಡೆಸಿ ವಾಮಾಚಾರ ಗೈದಿದ್ದಾರೆ. ಗೆಲುವಾಗಿಯೇ ಇದ್ದವಳು ಈಗ 6 ತಿಂಗಳಿನಿಂದ ಮಂಕಾಗಿದ್ದಾಳೆ. ಏಕೆ ಬದುಕು, ಏಕೆ ಬದುಕಿರಬೇಕು ಎಂದು ಪ್ರಶ್ನಿಸುತ್ತಾಳೆ. ಏನು ತೊಂದರೆಯಾಗಿರಬಹುದು? ಏಕೆ ಮಂಕಾಗಿದ್ದಾಳೆ? ಮದುವೆ ಮಾಡಲು ಸಾಧ್ಯವೇ?

ನಿಮ್ಮ ಮಗಳಿಗೆ ಯಾವುದೇ ರೀತಿಯಲ್ಲೂ ವಾಮಾಚಾರಾದ ವಿಚಾರಗಳು ಬಾಧೆಯನ್ನು ಉಂಟು ಮಾಡಲು ಸಾಧ್ಯವಲೇ ಇಲ್ಲ. ಅಭಿಚಾರ ದೋಷಗಳು ನಡೆಯಲಾರವು. ಮುಖ್ಯವಾಗಿ ಕಳತ್ರ ಸ್ಥಾನ ದೋಷವಿದೆ. ಬಾಳ ಸಂಗಾತಿಯ ವಿಚಾರದಲ್ಲಿ ಮಾನಸಿಕ ವಿಪ್ಲವಗಳಿಗೆ ಅವಕಾಶವಿದೆ. ಮೊದಲು ಸೂಕ್ಷ್ಮವಾಗಿ ಮಗಳ ಕೆಲ ವೈಯಕ್ತಿಕ ಸಮಸ್ಯೆಗಳ ಬಗ್ಗೆ ಗಮನ ಹರಿಸಿ. ಪ್ರೇಮ ಭಂಗವಾಗಿರುವ ಸಾಧ್ಯತೆ ಹೇರಳವಾಗಿದೆ. ಹೀಗಾಗಿ ಆತ್ಮೀಯ ಹಾಗೂ ಧೈರ್ಯ ತುಂಬುವ ಮಾತುಗಳ ಮೂಲಕ ಅಸಲೀ ವಿಷಯ ತಿಳಿದುಕೊಳ್ಳಿ. ಕನ್ನಿಕಾಪರಮೇಶ್ವರಿ ಅಷ್ಟೋತ್ತರ ಓದಿಸಿ.

ವಿಶ್ವನಾಥ್‌ ಸಾಲಿಯಾನ್‌, ಕುಂದಾಪುರ
*ನನೆಗ ಈಗ ನಾಲ್ಕು ತಿಂಗಳಿಗಳಿಂದ ಹೊಟ್ಟೆ ನೋವಿನ ದೊಡ್ಡ ಸಮಸ್ಯೆ ತಲೆದೋರಿದೆ. ಊಟ ಸೇರುತ್ತಿಲ್ಲ. ವೈದ್ಯಕೀಯ ಪರೀಕ್ಷೆಗಳೆಲ್ಲ ನಡೆದವು. ಸ್ಕ್ಯಾನಿಂಗ್‌ ಕೂಡ ಆಯಿತು. ಏನೇನೋ ಮಾತ್ರೆ, ದ್ರಾವಣಗಳನ್ನು ಸೇವಿಸಿದ್ದಾಯೆ¤à ವಿನಾ ನೋವಿನಿಂದ ಬಿಡುಗಡೆಯಾಗಿಲ್ಲ. ದಯಮಾಡಿ ತೊಂದರೆ ಏನೆಂಬದನ್ನು ತಿಳಿಸುವಿರಾ?

ನಿಮ್ಮ ಜಾತಕ ಪರಿಶೀಲಿಸಲಾಗಿ ಅದರಲ್ಲಿ ಕಂಡ ದೋಷಗಳು ಚಂದ್ರ ಹಾಗೂ ಶನಿಯತ್ತ ಬೆರಳು ತೋರಿಸುತ್ತಿವೆ. ಪ್ರತಿ ದಿನದ ಮಲ ವಿಸರ್ಜನೆಯೇ ತೊಂದರೆಗಳು ಹೇಗಿವೆ? ಒಮ್ಮೆ ಲಿವರ್‌ ಹಾಗೂ ಮಲಧ್ವಾರದ ಸುತ್ತಮುತ್ತಲ ವಿಚಾರಗಳನ್ನು ಕೇಂದ್ರೀಕರಿಸಿ ಕೆಲ ಸ್ಕ್ಯಾನಿಂಗ್‌ಗಳಿಗೆ ವೈದ್ಯರ ಬಳಿ ಪ್ರಸ್ತಾಪ ಎತ್ತಿ. ಪ್ರತಿ ದಿನ ಕಾಲಭೈರವ ಅಷ್ಟೋತ್ತರ ಹಾಗೂ ಪ್ರತಿ ಮಂಗಳವಾರ ಗಕಾರ ಪೂರ್ವಕ ಗಣೇಶ ಸಹಸ್ರನಾಮಾವಳಿ ಪಠಿಸಿ. ಒಳ್ಳೆದಾಗಲಿದೆ.

ರುದ್ರಮ್ಮ ಹಂಚಿನಾಳ, ಕೊಪ್ಪಳ
*ನನ್ನ ಮಗಳ ಮದುವೆಗಾಗಿ ಅನೇಕ ಪ್ರಯತ್ನಗಳನ್ನು ನಡೆಸಿದಾಗ್ಯೂ ಫ‌ಲ ಸಿಗುತ್ತಿಲ್ಲ. ಮದುವೆ ಯೋಗವಿದೆಯೇ? ಪರಿಹಾರ ತಿಳಿಸುತ್ತೀರಾ?
ಮೇ.23ನೇ ತಾರೀಖೀನ ನಂತರದಲ್ಲಿ ಅಕ್ಟೋಬರ್‌ ಅಂತ್ಯದೊಳಗೆ ಈ ವರ್ಷ ಮಗಳ ಮದುವೆ ನೆರವೇರುತ್ತದೆ. ಸರ್ವಾರ್ಥ ಸಾಧಿಕೆಯಾದ ಸನ್ಮಂಗಳೆ ಶ್ರೀ ದುರ್ಗಾಂಬಿಕಾ ಮೂಲ ಅಷ್ಟೋತ್ತರ ಸಿದ್ಧಿ ಮಂತ್ರ ಪಠಣ ಹಾಗೂ ಪ್ರಸನ್ನ ಗಣಪತಿ ಆರಾಧನೆ ಮಾಡಿ.

ಜ್ಯೋತಿಷ ಕುರಿತಾದ ಪ್ರಶ್ನೆಗಳನ್ನು ನಮ್ಮ ವಿಳಾಸಕ್ಕೆ ಅಥವಾ ಕೆಳಗಿನ ಇ-ಮೇಲ್‌ಗೆ ಕಳುಹಿಸಿ:
Email: [email protected]

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

raashi

ಶುಭಮಂಗಲ ಕಾರ್ಯಗಳಿಗೆ ಉತ್ತಮ ಸಮಯ; ಸರಕಾರಿ ನೌಕರರಿಗೆ ಲಾಭ: ಹೇಗಿದೆ ಇಂದಿನ ಗ್ರಹಬಲ ?

astrology.jpg

ಆತಂಕ, ದುಗುಡ ಯಾಕೆ? ಅಕ್ಟೋಬರ್ ತಿಂಗಳ ನಿಮ್ಮ ಮಾಸ ಭವಿಷ್ಯ ಓದಿ..

ಜಾತಕ ಫ‌ಲ

ಜಾತಕ ಫ‌ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.