ಗಿಳಿವಿಂಡಿನ ಮಹಿಳಾ ತಾಳಮದ್ದಳೆ


Team Udayavani, Sep 8, 2017, 1:41 PM IST

08-KALA-5.jpg

ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಆವರಣದ ಗಿಳಿವಿಂಡಿನಲ್ಲಿ ಇತ್ತೀಚೆಗೆ, ಮಹಿಳಾ ಗಡಣವು ತಾಳಮದ್ದಳೆ ಕಾರ್ಯಕ್ರಮ ಮೂಲಕ ವಿಜೃಂಭಿಸಿ ಸರಣಿ ಕಾರ್ಯಕ್ರಮದ ಸೊಬಗನ್ನು ಹೆಚ್ಚಿಸಿದೆ. ದಿನಗಳೆದಂತೆ, ಗೋವಿಂದ ಪೈ ಮನೆ ಆವರಣವು ಬರಹಗಾರ – ಕಲಾವಿದರ ಬಳಗದ ಮೂಲಕ ಸಾಕಷ್ಟು ಪ್ರೇಕ್ಷರನ್ನು ಸೆಳೆಯುತ್ತಿದೆ. 

ಮಂಜೇಶ್ವರ, ಕುಂಬಳೆ, ಕಾಸರಗೋಡು ವಲಯದ ಮಹಿಳಾಮಣಿಗಳು ಮುಂದಿಟ್ಟ ಕಥಾ ಪ್ರಸಂಗ- ಸುಧನ್ವಮೋಕ್ಷ. ಆಟ-ಕೂಟಗಳಲ್ಲಿ ಪುರುಷರಿಗೆ ಸಮ ಪ್ರತಿಭೆಯಿಂದ ಮಿಂಚುವ ಮಹಿಳೆಯರ ಬಳಗದಲ್ಲಿನ ಪುಟ್ಟ ಕಲಾವಿದರೂ ಸಮರೋತ್ಸಾಹದ ಸನ್ನಿವೇಶಗಳನ್ನು ಚೆನ್ನಾಗಿ ಚಿತ್ರಿಸಿದರು. ಕಾಸರಗೋಡು ಕಾಲೇಜು ವಿದ್ಯಾರ್ಥಿನಿ ಶ್ರದ್ಧಾ ನಾಯರ್ಪಳ್ಳ ಅವರ  ಕಂಚಿನ ಕಂಠ, ಮಿಂಚುವ ಕಣ್ಣುಗಳು, ಹಾವಭಾವ ಪ್ರೇಕ್ಷಕರು ಭಲೇ ಎನ್ನುವಂತಿತ್ತು.

ಸುಧನ್ವ, ಕೃಷ್ಣ, ಅರ್ಜುನ ಪಾತ್ರಗಳು ಸಂದರ್ಭ ಮತ್ತು ಪಾತ್ರ ಚ್ಯುತಿ ಬಾರದಂತೆ ಜಾಗ್ರತೆ ವಹಿಸಿದ್ದರು. ಕಥಾನಾಯಕ ಸುಧನ್ವ ಪಾತ್ರಧಾರಿ ಸುಧಾ ಕಲ್ಲೂರಾಯರ ಭಾವಾನುಭವಗಳು ಉತ್ತಮ ಸ್ವರಭಾವದ ಏರಿಳಿತಗಳಲ್ಲಿ ಸಾಗಿತ್ತು. ಯಜ್ಞಾಶ್ವದ ನಾಯಕ ಅರ್ಜುನನ ಪ್ರವೇಶ ಮತ್ತು ನಿರರ್ಗಳ ಮಾತುಗಾರಿಕೆ ಆಕರ್ಷಕವಾಗಿತ್ತು. ಎಂದಿನಂತೆ ಜಯಲಕ್ಷ್ಮೀ ಕಾರಂತರು ಕೃಷ್ಣನಾಗಿ ಯಶಸ್ವಿಯಾದರು. ಉಳಿದಂತೆ ಸರಸ್ವತಿ ಹೊಳ್ಳ, ಸುಜಾತಾ ತಂತ್ರಿ ಪೋಷಕ ಪಾತ್ರದಲ್ಲಿ ರಂಜಿಸಿದರು. ಭಾಗವತರಾಗಿ ಭವ್ಯಶ್ರೀ ಮಂಡೆಕೋಲು, ಚೆಂಡೆ ಮದ್ದಳೆಗಳಲ್ಲಿ ಗಣೇಶ್‌ ರಾವ್‌ ಅಡೂರು ಮತ್ತು ಕೃಷ್ಣಮೂರ್ತಿ ಕಲ್ಲೂರಾಯ ಸಹಕರಿಸಿದರು. ಸತೀಶ್‌ ಅಡಪ, ಜಯಾನಂದ, ಕಮಲಾಕ್ಷ ಕಾರ್ಯಕ್ರಮಕ್ಕೆ ಸಹಕರಿಸಿದರು.

ಸುಭಾಶ್ಚಂದ್ರ ಕಣ್ವತೀರ್ಥ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.