ಭಕ್ತಿ ಪಾರಮ್ಯದ ಸಂಗೀತ ಕಛೇರಿ 


Team Udayavani, Feb 9, 2018, 8:15 AM IST

2.jpg

ಕಾಸರಗೋಡಿನ ವಿದ್ಯಾನಗರದ ಶ್ರೀ ಗೋಪಾಲಕೃಷ್ಣ ಸಂಗೀತ ವಿದ್ಯಾಲಯದ 21ನೇ ವಾರ್ಷಿಕೋತ್ಸವದಂದು ಲಲಿತ ಕಲಾಸದನದಲ್ಲಿ  ವಿದ್ವಾನ್‌ ಚೆಂಗೋಟೈ ಹರಿಹರ ಸುಬ್ರಹ್ಮಣ್ಯನ್‌ ಅಯ್ಯರ್‌ಶಾಸ್ತ್ರೀಯ ಸಂಗೀತ ಕಛೇರಿ ನೀಡಿದರು. ಚುಟುಕಾದ ಆಲಾಪನೆಯಿಂದ ಚಾರುಕೇಶಿ ರಾಗದ ಲಾಲ್‌ಗ‌ುಡಿಯವರ ಆದಿತಾಳದ ವರ್ಣವನ್ನು ಪ್ರಸ್ತುತಪಡಿಸಿ ಮುತ್ತುಸ್ವಾಮಿ ದೀಕ್ಷಿತರ ಚಕ್ರವಾಕ ರಾಗದ ಆದಿತಾಳದ ಕೃತಿಯನ್ನು ಹಾಡಿದರು. ಲಲಿತ ರಾಗದ ಮಿಶ್ರ ಛಾಪು ತಾಳದ ಕೃತಿಗೆ ನೀಡಿದ ರಾಗ ಲಾಲಿತ್ಯಪೂರ್ಣವಾಗಿದ್ದು ಶ್ಯಾಮಾ ಶಾಸ್ತ್ರಿಗಳ ಕೃತಿಯ ಪ್ರಸ್ತುತಿ ನೆರವಲ್‌ ಸ್ವರ ಪ್ರಸ್ತಾರಗಳಿಂದ ಮೂಡಿಬಂತು. ಅಠಾಣ ರಾಗದ ಊತುಕ್ಕಾಡು ವೆಂಕಟಸುಬ್ಬ ಅಯ್ಯರ್‌ರವರ ಕೀರ್ತನೆ ರಾಗಾಲಾಪನೆಯೊಂದಿಗೆ ಮಧುರವಾಗಿತ್ತು. ವಿಜಯವಿಠಲದಾಸರ ಕೀರವಾಣಿ ರಾಗದ ಕೀರ್ತನೆಗೆ ಮೊದಲು ನೀಡಿದ ರಾಗಾಲಾಪನೆ ರಂಜಿಸಿತು.ತ್ಯಾಗರಾಜ ಸ್ವಾಮಿಗಳ ರಚನೆ ಜಯಂತ ಸೇನರಾಗದಲ್ಲಿ ಸ್ವರ ಪ್ರಸ್ತಾರಗಳಿಂದ ಆದಿತಾಳದಲ್ಲಿ ಮೂಡಿಬಂತು.ಪ್ರಧಾನ ರಾಗವಾಗಿ “ಕಲ್ಯಾಣಿ’ಯನ್ನು ಆಯ್ದುಕೊಂಡು ರಾಗಾಲಾಪನೆ ಮಾಡಿದರು. ಅದನ್ನನುಸರಿಸಿ ಚೌಕಕಾಲದ ಪುರಂದರದಾಸರ ಕೀರ್ತನೆಯನ್ನು ಹಾಡಿದರು. 

ಕೊನೆಗೆ ದಿವ್ಯನಾಮ ಸಂಕೀರ್ತನೆ, ಅಭಂಗ ಮತ್ತು ದೇವರ ನಾಮಗಳನ್ನು ಹಾಡಿದರು. ಪಿಟೀಲಿನಲ್ಲಿ ತಿರುವಿಳ ವಿಜು ಎಸ್‌. ಆನಂದ್‌ , ಮೃದಂಗದಲ್ಲಿ ಬಾಲಕೃಷ್ಣ ಕಾಮತ್‌ ಕೊಚ್ಚಿ, ಘಟಂನಲ್ಲಿ ಶ್ರೀಜಿತ್‌ ವೆಳ್ಳತಂಜೂರ್‌ ಮತ್ತು ಮೋರ್ಸಿಂಗ್‌ನಲ್ಲಿ ಪಯ್ಯನ್ನೂರು ಗೋವಿಂದ ಪ್ರಸಾದ ಸಾಥ್‌ ನೀಡಿದರು. 

ಕೃಷ್ಣ ರಂಜಿನಿ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.