ಮದ್ದಲೆ ಮಾಂತ್ರಿಕನ ನೆನಪಿಗೊಂದು ಟ್ರಸ್ಟ್‌ 


Team Udayavani, Mar 30, 2018, 6:00 AM IST

1.jpg

 ಬಡಗುತಿಟ್ಟಿನ ಯಕ್ಷರಂಗದಲ್ಲಿ ಹಿಮ್ಮೇಳ ವಾದನಕ್ಕೊಂದು ಘನತೆ – ಗೌರವದೊಂದಿಗೆ ತಾರಾಮೌಲ್ಯವನ್ನು ತಂದುಕೊಡುವ ಮೂಲಕ ಭಾಗವತಿಕೆಯನ್ನು ಆಕರ್ಷಣೀಯಗೊಳಿಸಿ, ತನ್ಮೂಲಕ ಪ್ರೇಕ್ಷಕರನ್ನು ಸೆಳೆದಿಟ್ಟುಕೊಂಡು ಆಟದ ಸ್ವಾದ ಹೆಚ್ಚಿಸಿ, ರಂಗಕ್ಕೆ ತನ್ನ ಆಗಮನವನ್ನೇ ಯಕ್ಷ ಪ್ರೇಕ್ಷಕರು ಎದುರುನೋಡುವಂತಹ ಕ್ರಾಂತಿಯನ್ನುಂಟುಮಾಡಿದವರು ಮದ್ದಲೆ ಮಾಂತ್ರಿಕ ಕೀರ್ತಿಶೇಷ ದುರ್ಗಪ್ಪ ಗುಡಿಗಾರರು. 60-70ರ ದಶಕದಲ್ಲಿ ಕಡತೋಕ – ಉಪ್ಪೂರರಿಗೆ, 70-80ರ ದಶಕದಲ್ಲಿ ಕಾಳಿಂಗ ನಾವುಡ – ಧಾರೇಶ್ವರ ಹಾಗೂ 80ರ ದಶಕದ ನಂತರ 2007ರವರೆಗೆ ಸುದೀರ್ಘಾವಧಿಗೆ ಸುಬ್ರಹ್ಮಣ್ಯ ಧಾರೇಶ್ವರರೊಂದಿಗೆ ಪೆರ್ಡೂರು ಮೇಳದಲ್ಲಿ ಹಿಮ್ಮೇಳ ಜುಗಲ್‌ಬಂದಿ ನಡೆಸುವ ಮೂಲಕ “ಭಲೇ ಜೋಡಿ’ಯಾಗಿ ಯಕ್ಷ ರಸಿಕರಿಗೆ ಹಿಮ್ಮೇಳದ ರಸದೌತಣವನ್ನು ಉಣಬಡಿಸಿದ ಕೀರ್ತಿ ದುರ್ಗಪ್ಪ ಗುಡಿಗಾರರದ್ದಾಗಿದೆ. ತನ್ನದೇ ಘರಾನ ಪ್ರಾಪ್ತಿಸಿದ ಈ ಮೇರು ಕಲಾವಿದನ ಹೆಸರನ್ನು ಶಾಶ್ವತವಾಗಿಸುವ ಕಾರ್ಯವೊಂದು ಇದೀಗ ನಡೆಯುತ್ತಿದೆ. ಮದ್ದಲೆ ಮಾಂತ್ರಿಕ ದುರ್ಗಪ್ಪ ಗುಡಿಗಾರರ ಹೆಸರಿನಲ್ಲಿ ಟ್ರಸ್ಟ್‌ ಒಂದನ್ನು ಸ್ಥಾಪಿಸುವಲ್ಲಿ ಅವರ ಕುಟುಂಬದವರು, ಅಭಿಮಾನಿ ಬಳಗ ಹಾಗೂ ವೈ. ಕರುಣಾಕರ ಶೆಟ್ಟಿಯವರ ನಿರ್ಧಾರದ ಫ‌ಲವಾಗಿ ಶ್ರೀ ದುರ್ಗಪ್ಪ ಗುಡಿಗಾರ ಮೆಮೋರಿಯಲ್‌ ಯಕ್ಷಗಾನ ಆರ್ಟ್ಸ್ ಅಕಾಡೆಮಿ ಚಾರಿಟೇಬಲ ಟ್ರಸ್ಟ್‌ (ರಿ.) ಲೋಕಾರ್ಪಣೆಗೊಳ್ಳಲು ಸಿದ್ಧವಾಗಿದೆ. ಮಾ.31ರಂದು ಸಂಜೆ 5 ಗಂಟೆಗೆ ಭಟ್ಕಳದ ಶ್ರೀ ನಾಗಯಕ್ಷಿ ಸಭಾಭವನದಲ್ಲಿ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.ತನ್ನ ವೃತಿ ¤ಜೀವನದುದ್ದಕ್ಕೂ ಎಲ್ಲಾ ವೈರುಧ್ಯಗಳನ್ನು ಮೆಟ್ಟಿನಿಂತು ಯಕ್ಷರಸಿಕರ ಮನತಣಿಸಿದ ದುರ್ಗಪ್ಪಣ್ಣನ ಕಲಾಸೇವೆಗೆ ಪ್ರತಿಯಾಗಿ ಅವರ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಈ ಟ್ರಸ್ಟ್‌ಗೆ ಯಕ್ಷಪ್ರಿಯರ ಹಾಗೂ ದಿ. ದುರ್ಗಪ್ಪ ಗುಡಿಗಾರರ ಅಭಿಮಾನಿಗಳ ತುಂಬು ಹೃದಯದ ಸಹಕಾರ ಅಗತ್ಯ.

ಮೋಹನ್‌ ಪೆರ್ಡೂರು

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.