ತಿರುಗಾಟದ ಬೆಳ್ಳಿಹಬ್ಬಕ್ಕೆ ಸಮ್ಮಾನದ ಕಿರೀಟ 


Team Udayavani, Apr 20, 2018, 6:46 PM IST

3.jpg

ತೊಂಬಟ್ಟು ವಿಶ್ವನಾಥ ಆಚಾರ್ಯರಿಗೆ ಪೆರ್ಡೂರು ಮೇಳದಲ್ಲಿ ತಿರುಗಾಟದ ಬೆಳ್ಳಿಹಬ್ಬದ ಸಂಭ್ರಮ.ಈ ನಿಮಿತ್ತ ಅವರ ಅಭಿಮಾನಿಗಳು ಎ. 21ರಂದು ಕುಂದಾಪುರದಲ್ಲಿ ಸಮ್ಮಾನ ಕಾರ್ಯಕ್ರಮವಿರಿಸಿಕೊಂಡಿದ್ದಾರೆ.ಬಳಿಕ ಪೆರ್ಡೂರು ಮೇಳದಿಂದ ಭೀಷ್ಮ ಪ್ರತಿಜ್ಞೆ- ಭದ್ರಸೇನ -ಬರ್ಬರೀಕ ಎಂಬ ಯಕ್ಷಗಾನ ಪ್ರದರ್ಶನವಿದೆ.

ವಿಶ್ವನಾಥ ಆಚಾರ್ಯರು ಪರಂಪರೆ- ಆಧುನಿಕತೆಯ ನಡುವಿನ ಕೊಂಡಿಯಾಗಿ ಗುರುತಿಸಿಕೊಂಡಿದ್ದಾರೆ.ಅವರ ಅಭಿಮನ್ಯು, ಬಬ್ರುವಾಹನ, ಚಿತಕೇತ-ಚಿತ್ರವಾಹನ, ಲವ-ಕುಶ, ಕೃಷ್ಣ-ಬಲರಾಮ,ಧರ್ಮಾಂಗದ, ಪುಷ್ಕಳ, ಮೀನಾಕ್ಷಿ ಮಂತ್ರಿ, ವೃಷಸೇನ, ರುಕಾ¾ಂಗ-ಶುಭಾಂಗ ಮುಂತಾದ ಪುಂಡುವೇಷಗಳು ಅಪಾರ ಜನ ಮನ್ನಣೆ ಪಡೆದಿವೆ.ಜಾಂಬವತಿ ಕಲ್ಯಾಣ,ಸುಭದ್ರಾ ಕಲ್ಯಾಣ,ಕನಕಾಂಗಿ ಕಲ್ಯಾಣ,ಕೃಷ್ಣ ಸಂಧಾನ ಸೈಂದವ ವಧೆ, ಗದಾಯುದ್ಧ ಮುಂತಾದ ಪ್ರಸಂಗಗಳಲ್ಲಿನ ಕೃಷ್ಣನ ವೇಷ ಅವರದ್ದೇ ಮರುಸೃಷ್ಟಿ ಅನ್ನುವಷ್ಟು ಆಕರ್ಷಕ.ನಾಗವಲ್ಲಿ,ಪವಿತ್ರ ಪದ್ಮಿನಿ, ಶಂಕರಾಭರಣ,ರಕ ¤ಕಣ್ಣೀರು, ಅಗ್ನಿ ನಕ್ಷತ್ರ, ಅಹಂ ಬ್ರಹ್ಮಾಸ್ಮಿ ಮುಂತಾದ ಆಧುನಿಕ ಪ್ರಸಂಗಳ ಪಾತ್ರಗಳೂ ಜನಮನ್ನಣೆಗೆ ಪಾತ್ರವಾಗಿವೆ. ಭಾಗವತಿಕೆಯನ್ನೂ ಮಾಡಬಲ್ಲ ಇವರ ಪದ್ಯದ ಎತ್ತುಗಡೆ ಹಿಮ್ಮೇಳ ಪ್ರಿಯರನ್ನು ರಂಜಿಸಿವೆ. ಸ್ತ್ರೀ ಭೂಮಿಕೆಯಲ್ಲೂ ಅಭಿನಯಿಸಬಲ್ಲ ಇವರು ಕಸೆ ವೇಷಗಳಾದ ಸುಭದ್ರೆ, ಭ್ರಮಳ ಕುಂತಳೆ, ಪದ್ಮಗಂದಿ ಪ್ರಮೀಳೆ ಮುಂತಾದ ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.ಕುಂದಾಪುರ ತಾಲೂಕಿನ ತೊಂಬಟ್ಟು ಎಂಬಲ್ಲಿ ಅಣ್ಣಪ್ಪ ಆಚಾರ್ಯ ಮತ್ತು ಗಿರಿಜಾ ದಂಪತಿಯ ಪುತ್ರನಾಗಿ ಜನಿಸಿದ ಇವರು ಬಳಿಕ ಪೆರ್ಡೂರು,ಸಾಲಿಗ್ರಾಮ ನೀಲಾವರ, ಹಾಲಾಡಿ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 

ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.