ಭರತನಾಟ್ಯದಲ್ಲಿ ರಾಮಾಯಣದ ಘಟನಾವಳಿ 


Team Udayavani, May 18, 2018, 6:00 AM IST

k-8.jpg

ಪುತ್ತೂರಿನ ಜನತೆಗೆ ಕಲೆಯ ರಸದೌತಣ ನೀಡುತ್ತಾ ಬಂದಿರುವ ಸಂಸ್ಥೆಗಳಲ್ಲಿ ಮೂಕಾಂಬಿಕಾ ಕಲ್ಚರಲ್‌ ಅಕಾಡೆಮಿ(ರಿ.)ಯೂ ಒಂದು. ಈ ಸಂಸ್ಥೆಯು “ನೃತ್ಯಾಂತರಂಗ’ ಎಂಬ ಸರಣಿ ಕಾರ್ಯಕ್ರಮದ ಮೂಲಕ ಹಲವಾರು ನೃತ್ಯಪಟುಗಳಿಗೆ ಅವಕಾಶವನ್ನು ನೀಡುತ್ತಾ ಬಂದಿದೆ. ಈ ಕಾರ್ಯಕ್ರಮದ 42 ನೇ ಸರಣಿಯಲ್ಲಿ ರಾಮಾಯಣದ ಸನ್ನಿವೇಶಗಳ ರಸದೌತಣವನ್ನು ವಿ| ಬಿ. ದೀಪಕ್‌ ಕುಮಾರ್‌ ಹಾಗೂ ಅವರ ಪತ್ನಿ ಪ್ರೀತಿಕಲಾ ಉಣಬಡಿಸಿದ್ದಾರೆ.

    ನೃತ್ಯವು ವಿಶ್ವಾಮಿತ್ರ ಮಹರ್ಷಿಗಳ ಹೋಮಕ್ಕೆ ಯಾವುದೇ ಲೋಪ ಉಂಟಾಗದಂತೆ ರಾಮ ಕಾವಲಾಗಿ ನಿಂತು, ಅಹಲೆಗೆ ಜೀವ ತುಂಬುವ ಸನ್ನಿವೇಶದೊಂದಿಗೆ ಪ್ರಾರಂಭವಾಯಿತು. ಇಲ್ಲಿ ರಾಮನ ಶಾಂತತೆ, ಅಹಲೆಯ ಭಕ್ತಿಯನ್ನು ತಮ್ಮ ಅಭಿನಯದ ಮೂಲಕ ತೋರಿಸಿದರು.

ಸೀತಾಕಲ್ಯಾಣದಲ್ಲಿ ರಾಮನು ಶಿವಧನುಸ್ಸನ್ನು ಮುರಿದು ಸೀತೆಯನ್ನು ವಿವಾಹವಾದ ಕಥೆಯನ್ನು ಅಭಿನಯಿಸಿದರು. ನಂತರ ಮಂಥರೆಯು ಕೈಕೇಯಿಗೆ ರಾಮನನ್ನು ವನವಾಸಕ್ಕೆ ಕಳುಹಿಸಿ, ಭರತನಿಗೆ ಪಟ್ಟಾಭಿಷೇಕ ಮಾಡುವ ಮೋಸದ ಸಲಹೆ ನೀಡಿ ಆಕೆ ಈ ವರವನ್ನು ದಶರಥನಲ್ಲಿ ಪಡೆದ ರೀತಿ ಮತ್ತು ದಶರಥನ ದುಃಖವನ್ನು ಕಣ್ತುಂಬಿ ಬರುವಂತೆ ಅಭಿನಯಿಸಿದರು.

ಚಿತ್ರಕೂಟದ ಕಥೆಯನ್ನು ಭರತ ರಾಮನಿಗೆ ದಶರಥನ ಮರಣದ ವಾರ್ತೆಯನ್ನು ತಿಳಿಸಿ ರಾಜ್ಯಕ್ಕೆ ಬಾ ಎಂದು ಕರೆಯುವುದು, ಅದರಲ್ಲಿ ಸಫ‌ಲನಾಗದೆ ರಾಮನ ಪಾದುಕೆಯನ್ನು ತೆಗೆದುಕೊಂಡು ಹೋಗುವ ಭಾತೃತ್ವದ ಸನ್ನಿವೇಶವನ್ನು ಸೊಗಸಾಗಿ ಮೂಡಿಬಂತು.  ಕೊನೆಯಲ್ಲಿ ಸೀತಾಪಹರಣ, ಲಂಕಾದಹನ, ರಾವಣನ ವಿನಾಶವನ್ನು ಮತ್ತು ಈ ವಿನಾಶ ಕಾರ್ಯದಲ್ಲಿ ಹನುಮಂತ ಹಾಗೂ ಅವನ ಸೈನ್ಯದ ಸಹಾಯ ಹಸ್ತವನ್ನು ಅಚ್ಚುಕಟ್ಟಾಗಿ ಅಭಿನಯಿಸಿ ಮನಗೆದ್ದರು. 

ಈ ಎಲ್ಲಾ ಸನ್ನಿವೇಶಗಳ ನಡುವೆ ಜತಿಗಳೂ ಒಳಗೊಂಡಿದ್ದು ಎಲ್ಲಿಯೂ ಸುಸ್ತು ಅಥವಾ ಅರೆಮಂಡಿ ಕಡಿಮೆಯಾದದ್ದು ಕಂಡುಬಂದಿಲ್ಲ. ಒಟ್ಟಾರೆಯಾಗಿ ಕಥೆ ಹಾಗೂ ಅಭಿನಯ ಜತಿಗಳನ್ನೊಳಗೊಂಡ ಈ ರಾಮಾಯಣ ಕಥಾವಸ್ತುವಿನ ಪ್ರಸ್ತುತಿ ಉತ್ತಮವಾಗಿತ್ತು.

 ನಿಶಿತಾ 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.