ಮನ ತಣಿಸಿದ ಸಂಗೀತ ಕಛೇರಿ


Team Udayavani, Jul 20, 2018, 6:00 AM IST

x-4.jpg

ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬಂದಿದ್ದ ಚೆನ್ನೈಯ ಯುವ ಗಾಯಕಿ ಕುಮಾರಿ ಸಹನಾ ಸಾಮ್ರಾಜ್‌ ಜೂ.25 ಸಂಗೀತ ಕಛೇರಿ ನೀಡಿದರು. ಸಭಾಂಗಣ ಪೂರ್ತಿ ತುಂಬಿದ್ದ ಸಂಗೀತ ರಸಿಕರ ಮನದಂತರಾಳದ ಬಯಕೆಯನ್ನು ಮೊದಲೇ ಅರಿತಂತೆ ಪ್ರಸ್ತುತಗೊಂಡ ಸಂಗೀತ ಸಭಿಕರಿಂದ ದೊರೆತ ಕರತಾಡನದ ಪ್ರಶಂಸೆ ಕಛೇರಿಯ ಯಶಸ್ಸನ್ನು ಪ್ರತಿಬಿಂಬಿಸುತ್ತಿತ್ತು. 

ಸ್ವಾತಿ ತಿರುನಾಳರ ಮಾಯಾಮಾಳವಗೌಳ ರಾಗ-ರೂಪಕ ತಾಳದ ತುಳಸೀದಳ ಕೃತಿಯಿಂದ ಪ್ರಾರಂಭವಾದ ಕಛೇರಿ ಕೃತಿ ದೇವರನಾಮಗಳನ್ನು ಒಂದರ ಹಿಂದೊಂದರಂತೆ ಪೋಣಿಸುವ ಮೂಲಕ ಎಲ್ಲ ವರ್ಗದ ಶ್ರೋತೃಗಳಿಗೂ ಸಂತಸ ನೀಡಿತು. ಕೇದಾರಗೌಳ-ಮಿಶ್ರಛಾಪು ತಾಳದ ತನುವು ನಿನ್ನದು, ವಸಂತ ರಾಗ-ರೂಪಕ ತಾಳದ ಸೀತಮ್ಮ ಮಾಯಮ್ಮ ಶ್ಯಾಮ ಶಾಸ್ತ್ರಿಗಳ, ವರಾಳಿ- ಆದಿತಾಳದ ಮಾಮವ ಮೀನಾಕ್ಷಿ, ರಾಗಮಾಲಿಕೆ-ಆದಿತಾಳದ ಬಾರೋ ಕೃಷ್ಣಯ್ಯ, ಕಲ್ಯಾಣ ವಸಂತ-ಆದಿ ತಾಳದ ಇನ್ನು ದಯೆ ಬಾರದೆ, ರೇವತಿ-ಆದಿ ತಾಳದ ಶಂಭೋ ಶಿವ ಶಂಭೋ , ಬೇಹಾಗ್‌-ಆದಿತಾಳದಲ್ಲಿನ ಸಾರಮೈನ ಜಾವಳಿ, ಕಾಪಿ-ಆದಿತಾಳದ ಜಗದೋದ್ಧಾರನ, ನಾದನಾಮಕ್ರಿಯ-ಆದಿತಾಳದ ದಾಸನ ಮಾಡಿಕೋ, ತಿಲ್ಲಾನ, ಭಾಗ್ಯದ ಲಕ್ಷ್ಮಿಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಗಮಕ-ಬಿರ್ಕಾಗಳಿಗೆ ಪಳಗಿಸಿಕೊಂಡ ಉತ್ತಮ ಶಾರೀರ, ರಾಗ-ಸಾಹಿತ್ಯ ಭಾವಗಳನ್ನು ಪುಷ್ಠಿàಕರಿಸಿ ಶ್ರೋತೃಗಳಿಂದ ಭಲೇ ಅನ್ನಿಸಿಕೊಳ್ಳುವ ಕಲಾವಿದೆಯ ಸಾಮರ್ಥ್ಯ ಶ್ಲಾಘನೀಯ. ವಯಲಿನ್‌ನಲ್ಲಿ ವಿಶ್ವಜಿತ್‌ ಮತ್ತೂರು ಮತ್ತು ಮೃದಂಗದಲ್ಲಿ ನಿಕ್ಷಿತ್‌ ಟಿ. ಪುತ್ತೂರು ಸಹಕಸಿದರು. 

ಈ ಸಂದರ್ಭದಲ್ಲಿ ಶಾಂತಿವನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರಂಭದಿಂದ ಅಂತ್ಯದ ತನಕ ಕಛೇರಿಯನ್ನು ಆಲಿಸಿ ಕೊನೆಗೆ ಕಲಾವಿದರೆಲ್ಲರನ್ನೂ ಸನ್ಮಾನಿಸಿದರು. 

ಪಿ. ನಿತ್ಯಾನಂದ ರಾವ್‌ 

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.