ಒಡ್ಡೋಲಗ, ಪೂರ್ವರಂಗಗಳ ರಸರಂಗ ಪರ್ವ 


Team Udayavani, Jul 27, 2018, 6:00 AM IST

4.jpg

ಯಕ್ಷಗಾನದ ಪ್ರಸಂಗ ಪ್ರಾರಂಭವಾಗುವ ಪೂರ್ವಭಾಗದ ರಂಗ ವಿಧಿಗಳ ಸಾಂಪ್ರದಾಯಿಕ ವಿಭಾಗವೇ ರಂಸರಂಗ ಪರ್ವ ಅಥವಾ ಪೂರ್ವರಂಗ. ಯಕ್ಷದೇಗುಲದ ಪುಟ್ಟ, ಪುಟ್ಟ ಮಕ್ಕಳು ಬನಶಂಕರಿ 2ನೇ ಹಂತದಲ್ಲಿರುವ ಅವರ್‌ ಸ್ಕೂಲ್‌ ಸಭಾಂಗಣದಲ್ಲಿ ಧೀರ ವಯ್ನಾರೋ…ಬಹುಪರಾಕ್‌, ಕಸ್ತೂರಿ ಕೋಲಾಹಲೋ ….ಬಹುಪರಾಕ್‌, ಸ್ವಾಮಿಪರಾಕ್‌…. ದೇವ ಪರಾಕ್‌…ಹೀಗೆ ದೀವಟಿಗೆಯೊಂದಿಗೆ ಚೌಕಿಯಲ್ಲಿ ಗಣಪತಿ ಪೂಜೆ ಮುಗಿಸಿ, ಬಹು ಪರಾಕ್‌ ಹೇಳುತ್ತಾ ರಂಗದಲ್ಲಿ ದೀವಟಿಗೆ ಬೆಳಗಿಸುವುದರೊಂದಿಗೆ ಮಕ್ಕಳೇ ರಸರಂಗಪರ್ವದ ಉದ್ಘಾಟನೆಯನ್ನು ನೆರವೇರಿಸಿದರು. 

ಕೆ. ಮೋಹನ್‌, ಬಾಲಕೃಷ್ಣ ಭಟ್ಟರ ಸಾರಥ್ಯದಲ್ಲಿ ಪ್ರಿಯಾಂಕ ಕೆ. ಮೋಹನ್‌ ನಿರ್ದೇಶನದಲ್ಲಿ ಕೋಟ ಸುದರ್ಶನ ಉರಾಳ ಸಂಯೋಜನೆಯಲ್ಲಿ, ಡಾ| ಪ್ರೀತಿ ಕೆ.ಮೋಹನ್‌, ನವೀನ್‌ ಕೋಟ ಇವರ ನಿರೂಪಣೆಯೊಂದಿಗೆ, ಕೋಡಂಗಿ, ಬಾಲಗೋಪಾಲ, ಪೀಠಿಕಾ ಸ್ತ್ರೀವೇಷ, ರಾಜವೇಷದ ಒಡ್ಡೋಲಗ, ಪಾಂಡವರ ಒಡ್ಡೋಲಗ, ಶ್ರೀಕೃಷ್ಣನ ಒಡ್ಡೋಲಗ, ಬಣ್ಣದ ವೇಷದ ಒಡ್ಡೋಲಗ, ಯುದ್ಧಕುಣಿತ, ಪ್ರಯಾಣ ಕುಣಿತವನ್ನು ಲಂಬೋದರ ಹೆಗಡೆ, ಪ್ರಿಯಾಂಕ ಕೆ. ಮೋಹನ್‌, ಭಾಸ್ಕರ ಭಂಡಾರಿ, ಮಂಜುನಾಥ ನಾವಡರ ಹಿಮ್ಮೇಳದೊಂದಿಗೆ 30 ವಿದ್ಯಾರ್ಥಿಗಳು ಪ್ರದರ್ಶನ ನೀಡಿದರು. 

ಯಾವುದೇ ಪ್ರಸಂಗವಿಲ್ಲದ ಬರೇ ಯಕ್ಷಗಾನದ ಪೂರ್ವರಂಗ, ವಿವಿಧ ಒಡ್ಡೋಲಗಗಳ ಅಪರೂಪದ ಯಕ್ಷದೇಗುಲದ ಈ ಪ್ರದರ್ಶನವು ಪ್ರಥಮ ಬಾರಿಗೆ ಪ್ರದರ್ಶನವಾಗಿ ಯಶಸ್ವಿಯಾಯಿತು.

 ಕೋಟ ಸುದರ್ಶನ ಉರಾಳ 

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.