ಸ್ನೇಹ ಎಂಬ ಸಮ್ಯಕ್‌ ಬಂಧ 


Team Udayavani, Aug 3, 2018, 6:00 AM IST

18.jpg

ಮಾನವನನ್ನು ಸೃಷ್ಟಿ ಮಾಡಿದ ದೇವರು ಪ್ರೀತಿ, ಸ್ನೇಹ, ಕರುಣೆ, ಮಮಕಾರ, ದಯೆಗಳನ್ನು  ಕೂಡ ಜಗತ್ತಿನಲ್ಲಿ ಮೂಡಿಸಿದ್ದಾನೆ. ಮನುಷ್ಯನಲ್ಲಿ ಅವು ಪ್ರತಿಫ‌ಲನಗೊಂಡಿವೆ. ದೇವರ ಸೃಷ್ಟಿಯೆಂದು ಸಮಗ್ರವಾಗಿ ಕರೆಯುವುದು ಇದನ್ನೇ. ಅದರಲ್ಲಿಯೂ ಸ್ನೇಹದ ಸೊಗಸೇ ಬೇರೆ.

ಸ್ನೇಹಕ್ಕೆ ರಕ್ತ ಸಂಬಂಧದ ಆವಶ್ಯಕತೆ ಇಲ್ಲ. ಜಾತಿ, ಕುಲ, ಮತ, ಧರ್ಮಗಳ ಅರಿವಿಲ್ಲ. ಭಾರತವನ್ನು ಹೇಗೆ ನಾವು ಜಾತ್ಯಾತೀತ ರಾಷ್ಟ್ರವೆಂದು ಕರೆಯುತ್ತೇವೆಯೋ ಅದಕ್ಕೆ ಪೂರಕವಾಗಿ ಸ್ನೇಹ ಎಂಬುದು ಜಾತ್ಯತೀತವಾದ ಒಂದು ಸಂಬಂಧ. ಸ್ನೇಹದಿಂದಾಗಿ ಜಾತಿಬೇಧ ಮುರಿದು ಬೀಳುತ್ತದೆ. ಧರ್ಮಗಳ ಅಂತರ ತಪ್ಪಿಹೋಗುತ್ತದೆ. ಸ್ನೇಹಕ್ಕೆ ಸಿರಿವಂತಿಕೆ ಅಡ್ಡಿಯಲ್ಲ , ಬಡತನ ತೊಡಕಲ್ಲ. ವಯಸ್ಸಿನ ಮಿತಿಯೂ ಇಲ್ಲ.  ಹುಡುಗ-ಹುಡುಗಿ ಎಂಬ ಲಿಂಗಭೇದದ ಸಮಸ್ಯೆ ಇಲ್ಲ. ಎಲ್ಲರೂ ಒಂದೇ ಎಂಬ ಭಾವನೆ ಸ್ನೇಹ ಭಾವದ ಆಂತರ್ಯದಲ್ಲಿರುತ್ತದೆ.

ವಿದ್ಯಾರ್ಥಿ ಜೀವನವಂತೂ ಸ್ನೇಹಾಚಾರದ ಸುವರ್ಣಕಾಲ. ಇಡೀ ಪ್ರಪಂಚವನ್ನೇ ತನ್ನತ್ತ ಸೆಳೆಯುವ ಶಕ್ತಿಯನ್ನು ಸ್ನೇಹಭಾವ ಹೊಂದಿದೆ. ಸ್ನೇಹಜೀವಿಗೆ ಎಂದಿಗೂ ಪರಕೀಯವಾದ ಭಾವವಿಲ್ಲ. ಪ್ರತಿಯೊಂದು ಮಗುವು ತಾನು ವಿದ್ಯಾಭ್ಯಾಸವನ್ನು  ಕಲಿಯಲೆಂದು ಶಾಲೆಗೆ ಹೋದಾಗ ಅಲ್ಲಿ ತನ್ನ ವಿದ್ಯಾಭ್ಯಾಸದ ಜೊತೆಗೆ ಸ್ನೇಹ, ಪ್ರೀತಿ, ಕರುಣೆ, ದಯೆಯಂತಹ ಎಲ್ಲ ಗುಣಗಳನ್ನು ಕಲಿತುಕೊಳ್ಳುತ್ತದೆ. ಒಳ್ಳೆಯ ಸ್ನೇಹಿತರನ್ನು ಹೊಂದಬೇಕು ಎಂಬ ಭಾವವನ್ನು ಹೊಂದುತ್ತದೆ.

ಇನ್ನು ಕಾಲೇಜು ಜೀವನದಲ್ಲಂತೂ ಸ್ನೇಹವೆಂಬುದು ಹಾಯಿದೋಣಿಯಂತೆ. ಸ್ನೇಹಿತರೆಲ್ಲ ಗುಂಪು ಗುಂಪುಗಳಾಗಿ ಓಡಾಡುತ್ತಾರೆ, ಹೊಟೇಲ…ಗಳಿಗೆ  ಹೋಗುತ್ತಾರೆ, ಸಿನೆಮಾ ನೋಡುತ್ತಾರೆ, ಬೈಕ್‌ ರೈಡ್‌ ಮಾಡುತ್ತಾರೆ, ಫ‌ುಟ್‌ಪಾತ್‌ ಅಂಗಡಿಗಳ ಮುಂದೆ ಕುಳಿತು ತಿನ್ನುವುದು- ಇವೆಲ್ಲವೂ ಕ್ಯಾಂಪಸ್‌ ಕಥೆಗಳಂತೆ ಮುಂದುವರೆಯುತ್ತದೆ. ಈ ಸ್ನೇಹ ಕೆಲವೊಮ್ಮೆ ಪ್ರೀತಿಯೆಂಬ ನದಿಯಾಗಿ ಬದಲಾಗುತ್ತದೆ. ಸ್ನೇಹ ವಿಶಾಲವಾದ ಸಮುದ್ರವಾಗಿದ್ದರೆ, ಪ್ರೀತಿ ಆ ಸಮುದ್ರವನ್ನು ಸೇರುವ ನದಿಯಾಗಿರುತ್ತದೆ. ಸ್ನೇಹ-ಪ್ರೀತಿ ಎರಡೂ ನಮ್ಮ ಕಣ್ಣುಗಳು.

ಪ್ರೀತಿಯಲ್ಲಿ ವಿರಸ, ಅನುಮಾನ, ಅವಮಾನಗಳು ಸಾಮಾನ್ಯ. ಕೆಲವೊಮ್ಮೆ ಇದು ಜಗಳಕ್ಕೂ ಕಾರಣವಾಗುತ್ತದೆ. ಆದರೆ, ಯುವಜೀವನದ ವಿರಸ ತಾತ್ಕಾಲಿಕ. ಮತ್ತೆ ಅದು ಸಂಧಾನದಲ್ಲಿ  ಮುಗಿಯುತ್ತದೆ. ಕಾಲೇಜು ಮುಗಿಸಿ ಡಿಗ್ರಿ ವಿದ್ಯಾಭ್ಯಾಸಕ್ಕೆ ಹೋಗುವಾಗ ಸ್ನೇಹಿತರೊಳಗೆ ಫೋನ್‌ ನಂಬರ್‌ಗಳು ವಿನಿಮಯಗೊಳ್ಳುತ್ತವೆ. ಬಳಿಕ ದಿನನಿತ್ಯ ಚಾಟಿಂಗ್‌ ಸಹ ಆರಂಭವಾಗುತ್ತದೆ.

 ಜಗತ್ತಿನಲ್ಲಿ ನಿಜ ಸ್ನೇಹವೆಂಬ ಸಿಹಿತಿಂಡಿ ಸಿಕ್ಕರೆ ಈ ಜಗತ್ತು ಸಕ್ಕರೆಯ ಪಾಕದಲ್ಲಿಟ್ಟ ಜಾಮೂನಿನ ಹಾಗೇಯೇ ಸಿಹಿಯಾಗಿ ಇರುತ್ತದೆ. ಈ ಸ್ನೇಹ ಎಂಬ ತಂಗಾಳಿಗೆ ಯಾವ ರೂಪವೂ ಇಲ್ಲ ! 

ಎ. ಸಿ. ಶೋಭಾ
ಪತ್ರಿಕೋದ್ಯಮ ವಿದ್ಯಾರ್ಥಿನಿ, ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.