ಕೃಷ್ಣನಿಗೆ ದುಬೈ ಗುರು ಶಿಷ್ಯರ ನೃತ್ಯ ನಮನ 


Team Udayavani, Aug 10, 2018, 6:00 AM IST

x-2.jpg

ಪಿಳ್ಳಂಗೋವಿಯ ಚೆಲುವ ಕೃಷ್ಣನ , ಗೋವಿಂದ ನಿನ್ನ ನಾಮವೇ ಚೆಂದ ಮೂಲಕ ಶಿಷ್ಯವೃಂದವು ಕೃಷ್ಣನನ್ನು ನಾಟ್ಯ ವೈಭವದಿಂದ ಮೆರೆಸಿದರೆ ,ಗುರು ಸಪ್ನಾ ಕಿರಣ್‌ರವರು ಬಾರೋ ಕೃಷ್ಣಯ್ಯ ಹಾಡಿಗೆ ನೃತ್ಯ ಮಾಡಿ ಮಮತಾಮಯಿ ಯಶೋದೆ , ಪ್ರೀತಿ ತುಂಬಿದ ರಾಧೆ ,ಭಕ್ತಿ ಲೋಕದ ಮೀರಾ ‌ ದರ್ಶನ ಮಾಡಿಸಿದರು. 

ಶ್ರೀಕೃಷ್ಣ ನಿಗೆ ಪ್ರಿಯವಾದ ನಾಟ್ಯಸೇವೆಯ ಮೂಲಕ ಜುಲೈ 29ರ ಸಂಜೆ ಉಡುಪಿಯ ರಾಜಾಂಗಣದಲ್ಲಿ ಸಂಕೀರ್ಣ ನೃತ್ಯಶಾಲೆ ದುಬೈಯ ಗುರು ಶಿಷ್ಯರು ಜನಮನ ಗೆದ್ದರು. ಉಡುಪಿ ಪರ್ಯಾಯ ಪೀಠದ ಪಲಿಮಾರು ಶ್ರೀಗಳು ಹಾಗೂ ಪೇಜಾವರ ಮಠದ ಕಿರಿಯ ಸ್ವಾಮಿಗಳಾದ ಶ್ರೀ ವಿಶ್ವಪ್ರಸನ್ನ ಸ್ವಾಮಿಗಳ ಸಾನ್ನಿಧ್ಯದಲ್ಲಿ ಪುಷ್ಪಾಂಜಲಿ,ಗಣಪತಿ ವಂದನೆ ಮೂಲಕ ಕಾರ್ಯಕ್ರಮ ಆರಂಭಿಸಿದರೆ ,ದಶಾವತಾರದ ಮೂಲಕ ನಾಟ್ಯ ದೃಶ್ಯದೌತಣ ನೀಡಿದರು . ಸಂಕೀರ್ಣದ ಪ್ರತಿಭಾನ್ವಿತ ಕಿರಿಯ ವಿದ್ಯಾರ್ಥಿನಿಯರು ವಿಷಮಕಾರಿ ಕಣ್ಣನ್‌ ಆಗಿ ಬಾಲಕೃಷ್ಣನ ಚೆಲ್ಲಾಟದ ಮೂಲಕ ಪ್ರೇಕ್ಷಕರಲ್ಲಿ ಮಂದಹಾಸ ಮೂಡಿಸಿದರು. 

ಪಿಳ್ಳಂಗೋವಿಯ ಚೆಲುವ ಕೃಷ್ಣನ , ಗೋವಿಂದ ನಿನ್ನ ನಾಮವೇ ಚೆಂದ ಮೂಲಕ ಶಿಷ್ಯವೃಂದವು ಕೃಷ್ಣನನ್ನು ನಾಟ್ಯ ವೈಭವದಿಂದ ಮೆರೆಸಿದರೆ ,ಸ್ವತಃ ಗುರು ಸಪ್ನಾ ಕಿರಣ್‌ರವರು ಬಾರೋ ಕೃಷ್ಣಯ್ಯ ಹಾಡಿಗೆ ನೃತ್ಯ ಮಾಡಿ ಮಮತಾಮಯಿ ಯಶೋದೆ , ಪ್ರೀತಿ ತುಂಬಿದ ರಾಧೆ ,ಭಕ್ತಿ ಲೋಕದ ಮೀರಾ ಅವರ ದರ್ಶನ ಮಾಡಿಸಿದರು . 

ನಂತರ ಸಂಕೀರ್ಣ ತಂಡದಿಂದ ಕಾಳಿ ಕೌಥುವಾ , ಅಯಗಿರಿ ನಂದಿನಿ ನಾಟ್ಯದಿಂದ ಶಕ್ತಿ ಸ್ವರೂಪಿಣಿಗೆ ನೃತ್ಯ ಅರ್ಪಣೆ ನೀಡಿದರು. ಭೋ ಶಂಭೋ , ಕೋಲಾಟ ಮುಂತಾದ ವೈವಿಧ್ಯಮಯ ನೃತ್ಯ ನೆರವೇರಿತು . ಯುದ್ಧ ಭೂಮಿಯಲ್ಲಿ ತನ್ನವರನ್ನೆಲ್ಲ ಕಂಡು ವಿಚಲಿತಗೊಂಡು ಹಿಂದೆ ಸರಿಯುವ ಅರ್ಜುನನಿಗೆ ಗೀತೋಪದೇಶದ ಮೂಲಕ ಧರ್ಮ ಜ್ಞಾನ ,ಚೈತನ್ಯ ತುಂಬುವ ಧರ್ಮ ಕ್ಷೇತ್ರ ವಿದ್ಯುತ್‌ ಸಂಚಾರ ಮಾಡಿಸಿತು.

ನೃತ್ಯ ನಮನದಲ್ಲಿ ಗುರು ಸಪ್ನಾಕಿರಣ್‌ ಜೊತೆಗೆ ನೃತ್ಯ ಸಂಕೀರ್ಣದ ಕಲಾವಿದರಾದ ಅದಿತಿ ಕಿರಣ್‌, ಆಜ್ಞಾé ಆದೇಶ್‌ , ಅಹಂತಿ ಸಂಕಮೇಶ್ವರನ್‌, ಅವನಿ ಶ್ರೀನಿವಾಸಮೂರ್ತಿ ರಾವ್‌, ಯಶ್ವಿ‌ ಪಾಠಕ್‌, ತೇಜಸ್ವಿನಿ ಭಟ್‌, ಶರಣ್ಯ ಭಟ್‌, ನಿರ್ವಿ ಶೆಟ್ಟಿ, ಗ್ರೇಸ್‌ ಸ್ಟೀಪನ್‌ ರೋಡ್ರಿಗಸ್‌, ತನ್ವಿ ಪ್ರಸನ್ನ, ಹಂಸಿನಿ ಪ್ರಸನ್ನ, ಪ್ರಜ್ಞಾ ಅನಂತ್‌, ದೀಕ್ಷಾ ರಾಜ್‌, ಅಧಿತ್ರಿ ಸಂಕಮೇಶ್ವರನ್‌, ದಿವ್ಯಾ ನರಸಿಂಹನ್‌, ಯಾಶ್ನಾ ಶೆಟ್ಟಿ, ಪ್ರಾಪ್ತಿ ಪಾಠಕ್‌ ಮತ್ತು ಪ್ರಿಯ ವಿಜಯಕುಮಾರ್‌ ಪಾಲ್ಗೊಂಡಿದ್ದರು. 

 ಆರತಿ ಅಡಿಗ 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.