ಕಣ್ಮರೆಯಾದ ಯಕ್ಷ ಪ್ರತಿಭೆ ಶ್ರೀನಿಧಿ


Team Udayavani, Aug 10, 2018, 6:00 AM IST

x-8.jpg

ಕಟೀಲಿನ ಅರ್ಚಕ ಹರಿನಾರಾಯಣ ಅಸ್ರಣ್ಣ  ಅವರ ಪುತ್ರ ಶ್ರೀನಿಧಿ ಯಕ್ಷಗಾನ ಕ್ಷೇತ್ರಕ್ಕೆ ನವನಿಧಿಯಂತಿದ್ದರು. ಉದಯೋನ್ಮುಖ ಯಕ್ಷಗಾನ ಕಲಾವಿದನಾಗಿ ತನ್ನ ಛಾಪನ್ನು ಎಳೆ ಹರೆಯದಲ್ಲಿಯೇ ಮೂಡಿಸಿದ ಯುವ ಪ್ರತಿಭೆ ಶ್ರೀನಿಧಿ ಅಸ್ರಣ್ಣ. ಕಟೀಲು ದೇವಳದ ನವರಾತ್ರಿ, ಜಾತ್ರೆ ಮೊದಲಾದ ಉತ್ಸವಗಳಲ್ಲಿ ಇವರ ಸೇವಾ ಪರಿ ಅನನ್ಯ. ಇತ್ತೀಚೆಗೆ ಇವರ ಚೆಂಡೆಯ ನುಡಿತವಿಲ್ಲದ ಬಲಿ ಇರಲಿಲ್ಲ. ಕಟೀಲಿನ ರಥಬೀದಿಯ ಆಟಗಳಲ್ಲಿ ತನ್ನ ಚಂಡೆ ವಾದನದ ಸೇವೆಯನ್ನು ಮಾಡುತ್ತಿದ್ದರು.ಅನುಭವಿಗಳು ಹೇಳುವಂತೆ ಇವರ ಚಂಡೆಯ ಉರುಳಿಕೆ ವಿಶಿಷ್ಟವಾಗಿತ್ತು. ಹಿಮ್ಮೇಳ ಗುರುಗಳಾಗಿದ್ದ ಹರಿನಾರಾಣ ಬೈಪಡಿತ್ತಾಯರು ನುಡಿದಂತೆ ಅರ್ಧ ಘಂಟೆಯೋಳಗೆ ತನಗೆ ನೀಡಿದ ಪಾಠಗಳನ್ನು ಮರು ಒಪ್ಪಿಸುತ್ತಿದ್ದರು.

ಕಟೀಲು ಶ್ರೀ ದುರ್ಗಾ ಮಕ್ಕಳ ಮೇಳದ ಓರ್ವ ಉತ್ತಮ ಹಿಮ್ಮೇಳ, ಮುಮ್ಮೇಳದ ಕಲಾವಿದರಾಗಿದ್ದರು. ಪಕಡಿ, ಕಿರೀಟ, ಕೇಶವಾರಿ ಕಿರೀಟ ವೇಷಗಳನ್ನು ಲೀಲಾಜಾಲವಾಗಿ ನಿರ್ವಹಿಸುತಿದ್ದರು. ಬೆಳೆಯಬೇಕಿದ್ದ ಪ್ರತಿಭೆ ಎಳವೆಯಲ್ಲೆ ಕಳೆದು ಹೋದದ್ದು ಕಲಾಕ್ಷೇತ್ರಕ್ಕಾದ ದೊಡ್ಡ ನಷ್ಟ.

 ಡಾ| ಎಂ. ಪದ್ಮನಾಭ ಮರಾಠೆ  

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.