ಮುಂಬಯಿಯಲ್ಲಿ ಗರುಡ ಗರ್ವಭಂಗ 


Team Udayavani, Aug 10, 2018, 6:00 AM IST

x-10.jpg

ಕರ್ನಾಟಕ ಜಾನಪದ ಪರಿಷತ್‌ ಮಹಾರಾಷ್ಟ್ರ ಘಟಕ ಮತ್ತು ಮುಲುಂಡ್‌ ಪ್ರಂಡ್ಸ್‌ (ರಿ.) ಇವರ ಜಂಟಿ ಆಯೋಜನೆಯಲ್ಲಿ ಗರುಡ ಗರ್ವ ಭಂಗ ಯಕ್ಷಗಾನ ತಾಳಮದ್ದಳೆ ಅಜೆಕಾರು ಕಲಾಭಿಮಾನಿ ಬಳಗ ಮುಂಬೈ ಇವರ ತಾಯ್ನಾಡಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮುಲುಂಡ್‌ನ‌ಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು.

ಶ್ರೀಕೃಷ್ಣ ಅರ್ಥಧಾರಿಯಾದ ಹರೀಶ್‌ ಭಟ್‌ ಬೊಳಂತಿಮೊಗರು ಅರ್ಥವನ್ನು ಉಪಕಥೆ ನೀತಿಕಥೆ ಉದಾಹರಣೆಗಳ ಮೂಲಕ ವ್ಯಾಖ್ಯಾನಿಸಿದರು. ನಾರದರ ಪಾತ್ರವನ್ನು ನಿರ್ವಹಿಸಿದ ಯುವ ಅರ್ಥದಾರಿ ಅವಿನಾಶ್‌ ಶೆಟ್ಟಿ ಉಬರಡ್ಕ ಉತ್ತಮ ಮಾತುಗಾರಿಕೆಯಿಂದ ರಂಜಿಸಿದರು. ನಡು ನಡುವೆ ವರ್ತಮಾನ ಕಾಲಘಟ್ಟದ ರಾಜಕೀಯ ನಡಾವಳಿಗಳನ್ನು ಪ್ರಸಂಗಕ್ಕೆ ಹೊಂದುವಂತೆ ಉದಾಹರಣೆಗಳ ಮೂಲಕ ಅಣುಕು ನುಡಿಗಾಳಾಗಿ ಆಡಿನಗು ಮೂಡಿಸಿದರು. ಹನುಮಂತನ ಪಾತ್ರ ನಿರ್ವಹಣೆ ಮಾಡಿದ ದಿನೇಶ್‌ ಶೆಟ್ಟಿ ಕಾವಳಕಟ್ಟೆ ಅವರು ಭಕ್ತಿ ರಸ, ಕರುಣಾ ರಸಗಳಲ್ಲಿ ಪಾತ್ರದ ಅರ್ಥವನ್ನು ಅರ್ಥಗರ್ಭಿತ ಪದಪುಂಜಗಳ ಜೋಡಿಸಿ, ಸಂಭಾಷಣೆಗಳ ಮಾಲೆ ಕಟ್ಟಿ ವಾಗ್ಝರಿಯಿಂದ ರಂಜಿಸಿದರು. ಗರ್ವಭಂಗಕ್ಕೆ ಒಳ ಪಡುವ ಪ್ರಸಂಗದ ಕೇಂದ್ರ ಪಾತ್ರಗಳಾದ ಬಲರಾಮನ ಪಾತ್ರವನ್ನು ಶ್ಯಾಮ್‌ ಭಟ್‌ ಪಕಳಕುಂಜ, ಗರುಡನ ಪಾತ್ರವನ್ನು ಜಯ ಪ್ರಕಾಶ್‌ ಶೆಟ್ಟಿ ಪೆರ್ಮುದೆ ಶ್ರೋತೃಗಳಿಗೆ ‘ಅಹಂಭಾವ- ಗರ್ವಭಾವ’ ಸಲ್ಲದು ಎನ್ನುವ ಅಮೃತಾರ್ಥದ ಪುರಾಣದ “ಗರುಡ ಗರ್ವಭಂಗ’ ಕಥಾನಕವನ್ನು ಮುಂಬಯಿ ಕನ್ನಡಿಗರಿಗೆ ಉಣಬಡಿಸಿದರು. 

 ತೆಂಕುತಿಟ್ಟಿನಲ್ಲಿ ಪ್ರಸಿದ್ಧಿಯ ಪಥದಡೆ ಸಾಗುತ್ತಿರುವ ಗಾನಕೋಗಿಲೆ ಕು| ಕಾವ್ಯಾಶ್ರೀ ಅಜೇರು ಅವರ ಭಾಗವತಿಕೆಯು ನವರಸ ಭಾವ ಅಭಿವ್ಯಕ್ತಿಯಿಂದ ತಲೆತೂಗುವಂತೆ ಮೂಡಿ ಬಂದಿತು. ಚಂಡೆಯಲ್ಲಿ ಶ್ರೀಪತಿ ನಾಯಕ್‌, ಮದ್ದಳೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು ಸಹಕರಿಸಿದರು.

ತಾರಾನಾಥ್‌ ಮೇಸ್ತ ಶಿರೂರು 

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.