ನಾಗನ ಮಹಿಮೆ ಸಾರುವ ಸರ್ಪ ಸಂಸ್ಕಾರ 


Team Udayavani, Aug 17, 2018, 6:00 AM IST

c-1.jpg

ಕರಾವಳಿ ಹಾಗೂ ಮಲೆನಾಡಿಗರ ಮನೆ ಮನದ ದೇವರು. ಪ್ರತೀ ಮನೆಯಲ್ಲಿಯೂ ನಾಗನ ಹುತ್ತ, ಆ ಹುತ್ತವಿರುವ ಜಾಗದಲ್ಲೊಂದು ಚಿಕ್ಕ ಗುಡಿ, ಪ್ರತಿ ವರ್ಷ ನಾಗರ ಪಂಚಮಿಯ ಆಚರಣೆ, ನಾಗದರ್ಶನ, ಸರ್ಪ ದೋಷಕ್ಕಾಗಿ ಸರ್ಪ ಸಂಸ್ಕಾರ… ಹೀಗೇ ನಾಗನಿಗೆ ಸಂಬಂಧಿಸಿದಂತೆ ನಮ್ಮ ನಂಬಿಕೆಗಳಿಗೆ ಕೊನೆಯಿಲ್ಲ. ಇಂತಹ ನಾಗನ ಸುತ್ತ ನಿರ್ಮಿತವಾದ  ಕಥಾ ಹಂದರವೇ “ಸರ್ಪ ಸಂಸ್ಕಾರ’. 

 ಮೂರು ಜನ ಗೆಳೆಯರಿಂದ ಪ್ರಾರಂಭವಾಗುವ ಕಥೆ ಮಧ್ಯೆ ಅನೇಕ ಪಾತ್ರಗಳು ಬಂದು ಹೋದರೂ ಕೊನೆಗೊಳ್ಳುವುದು ಆ ಮೂರು ಜನ ಗೆಳೆಯರಿಂದಲೇ. ನಾಗ – ನಾಗಿಣಿಯರು ಸರಸವಾಡುವ ಸಮಯದಲ್ಲಿ ಈ ಗೆಳೆಯರು ನಾಗನನ್ನು ಸಾಯಿಸಿ ನಿಧಿ ಕದಿಯುವಲ್ಲಿ ಯಶಸ್ವಿಯಾಗುತ್ತಾರೆ. ಮುಂದೆ ಅದರಿಂದ ಅನುಭವಿಸುವ ನೋವು, ಸಂಕಟವನ್ನು ಇಲ್ಲಿ ತೋರಿಸಲಾಗಿದೆ. ದ್ವೇಷದ ಬೆನ್ನತ್ತಿದ ನಾಗಿಣಿಯ ಬೇರೆ ಬೇರೆ ರೂಪಗಳನ್ನು ನಾವಿಲ್ಲಿ ನೋಡಬಹುದು. “ನಾಗನ ನಿಧಿ ದೋಚಿದರೆ ಆಪತ್ತು’ ಎನ್ನುವ ಉಪ ಶೀರ್ಷಿಕೆಯಡಿ ನಾಗನಿಧಿಯ ಬಗ್ಗೆ, ಅದನ್ನು ಕದಿಯ ಹೊರಟ ಪರಿಣಾಮಗಳ ಬಗ್ಗೆ ಸರ್ಪ ಸಂಸ್ಕಾರದಲ್ಲಿ ಹೇಳಲಾಗಿದೆ. ಒಟ್ಟಿನಲ್ಲಿ ಇಲ್ಲಿ ಗೆಳೆಯರ ಸಮ್ಮಿಲನದ ಖುಷಿಯಿದೆ. ಸಾವಿನ ಮನೆಯ ಸೂತಕದ ಛಾಯೆಯಿದೆ. ಹಾಸ್ಯದ ರಸದೌತಣವಿದೆ. ಪ್ರತೀ ಸನ್ನಿವೇಶದಲ್ಲಿಯೂ ಹೊಸತನವಿದೆ. ಅನಿರೀಕ್ಷಿತ ತಿರುವುಗಳಿದೆ. 

ಪ್ರಸಂಗದ ಕತೃì ಮಂಜುನಾಥ್‌ ಬಳೆಗಾರ. ತೀರ್ಥಹಳ್ಳಿಯ ಮೆಗರವಳ್ಳಿಯರವರಾದರೂ ಉಡುಪಿ ಜಿÇÉೆಯ ಸಿ¨ªಾಪುರದಲ್ಲಿ ಓದನ್ನು ಮುಂದುವರೆಸಿದರು. ಮಲೆನಾಡ ಮಡಿಲಲ್ಲಿ ಹುಟ್ಟಿ, ಕರಾವಳಿಯಲ್ಲಿ ಬೆಳೆದ ಅವರಿಗೆ ಯಕ್ಷಗಾನ ದ ಬಗೆಗೆ ಅಪಾರವಾದ ಆಸಕ್ತಿ. ಹಾಗೆಯೇ ನಾಗನ ಬಗ್ಗೆ ಇರುವ ವಿಶೇಷ ನಂಬಿಕೆಯೊಂದಿಗೆ ಯಕ್ಷಗಾನದ ಆಸಕ್ತಿಯ ಸಮ್ಮಿಲನದ ಸಂಕೇತವೇ ಈ “ಸರ್ಪ ಸಂಸ್ಕಾರ’. 6 ವರ್ಷಗಳ ಹಿಂದೆ ಪ್ರಥಮ ಪ್ರದರ್ಶನದÇÉೇ ಜಯಭೇರಿ ಬಾರಿಸಿದ ಪ್ರಸಂಗವನ್ನು ಮತ್ತೂಮ್ಮೆ ರಂಗದ ಮೇಲೆ ತರುತ್ತಿದ್ದಾರೆ. ಯಕ್ಷರಂಗದ ಖಳ ನಾಯಕರೆಂದೇ ಪ್ರಸಿದ್ಧಿಯಾಗಿರುವ ವಿದ್ಯಾಧರ ಜಲವಳ್ಳಿಯವರನ್ನು ದೃಷ್ಟಿಯಲ್ಲಿಟ್ಟುಕೊಂಡು ಬರೆದ ಪ್ರಸಂಗವಿದು. ಮತ್ತೆ ಪ್ರದರ್ಶನ ಮಾಡುವ ಕನಸನ್ನು ಅವರ ಮುಂದಿಟ್ಟಾಗ ಅವರದೇ ಮೇಳದಲ್ಲಿ ಪ್ರದರ್ಶನ ನೀಡಲು ಒಪ್ಪಿದ್ದಾರೆ. ಆಗಸ್ಟ್ 18ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ನಡೆಯಲಿದೆ. 

ದಿವ್ಯಾ ಶ್ರೀಧರ ರಾವ್‌ 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.