ನಂದನೇಶ್ವರ ಯಕ್ಷಗಾನ ಮಿತ್ರಮಂಡಳಿ ವಜ್ರಮಹೋತ್ಸವ


Team Udayavani, Aug 17, 2018, 6:00 AM IST

c-2.jpg

ಆರ್ಥಿಕ ಕೊರತೆಯಿಂದ ಶಿಥಿಲವಾಗಿ ಮರೆಯಾದ ಪಣಂಬೂರು ಮೇಳ ದಿ| ಶ್ಯಾನುಭೋಗ್‌ ಪದ್ಮನಾಭಯ್ಯನವರ ಉತ್ಸಾಹದಿಂದ ಶ್ರೀ ನಂದನೇಶ್ವರ ಯಕ್ಷಗಾನ ಮಿತ್ರ ಮಂಡಳಿಯಾಗಿ ಬೆಳೆಯಿತು. ಸರ್ವಾಂಗೀಣ ಕಲಾವಿದ ದಿ| ವೆಂಕಟ್ರಾಯ ಐತಾಳರ ಕೊಡುಗೆಯೂ ಉಲ್ಲೇಖನೀಯ.

2017-18ಕ್ಕೆ ಮಂಡಳಿಗೆ ವಜ್ರಮಹೋತ್ಸವದ ಸಂಭ್ರಮ. ವರುಷವಿಡೀ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿ ತಾಳ ಮದ್ದಳೆ ಮತ್ತು ಬಯಲಾಟಗಳನ್ನು ಮಾಡಿ, ಮಂಡಳಿಯಲ್ಲಿ ಸೇವೆಗೈದ ಹಿರಿಯ ಸುಮಾರು 40 ಕಲಾವಿದರನ್ನು ಗೌರವಿಸಲಾಗಿದೆ. ಅಂತೆಯೇ ಸುಮಾರು ಇಪ್ಪತ್ತು ಕಲಾವಿದರ ಮನೆಯವರನ್ನು ಗೌರವಿಸಲಾಗಿದೆ. ವಿವಿಧೆಡೆ ಕಾರ್ಯಕ್ರಮ ಗಳನ್ನು ಸಂಘಟಿಸಲಾಗಿದೆ. ಮೇ 31ರಂದು ಜೂ. 2 ಮತ್ತು 3ರಂದು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಶ್ರೀ ನಂದನೇಶ್ವರ ದೇವಳದಲ್ಲಿ ಜರಗಿತು. ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಂಬಾ ಗಮನ- ಗಂಗಾಗಮನ ಆಖ್ಯಾನದ ಕೂಟ ಜರಗಿತು. ದ್ವಿತೀಯ ದಿನ ಪಣಂಬೂರು ಮಕ್ಕಳ ಮೇಳದವರಿಂದ “ತರಣಿಸೇನ’ ಬಯಲಾಟ ಮತ್ತು ಮಿತ್ರಮಂಡಳಿಯ ಕಲಾವಿದರಿಂದ “ನರಕಾಸುರ ಮೋಕ್ಷ – ದಾಶರಥಿ ದರ್ಶನ’ ಬಯಲಾಟ ಜರಗಿತು. ತೃತೀಯ ದಿನ ಅಭಿಮನ್ಯು ಕಾಳಗ , ಸೈಂಧವ ವಧೆ, ಘಟೋತ್ಕಚ ವಧೆ ಬಯಲಾಟವು ಸುಮಾರು 45 ಪ್ರಸಿದ್ಧ ಕಲಾವಿದರಿಂದ ಜರಗಿತು. 

 ಪಿ. ಮಧುಕರ ಭಾಗವತ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.