ನಂದನೇಶ್ವರ ಯಕ್ಷಗಾನ ಮಿತ್ರಮಂಡಳಿ ವಜ್ರಮಹೋತ್ಸವ


Team Udayavani, Aug 17, 2018, 6:00 AM IST

c-2.jpg

ಆರ್ಥಿಕ ಕೊರತೆಯಿಂದ ಶಿಥಿಲವಾಗಿ ಮರೆಯಾದ ಪಣಂಬೂರು ಮೇಳ ದಿ| ಶ್ಯಾನುಭೋಗ್‌ ಪದ್ಮನಾಭಯ್ಯನವರ ಉತ್ಸಾಹದಿಂದ ಶ್ರೀ ನಂದನೇಶ್ವರ ಯಕ್ಷಗಾನ ಮಿತ್ರ ಮಂಡಳಿಯಾಗಿ ಬೆಳೆಯಿತು. ಸರ್ವಾಂಗೀಣ ಕಲಾವಿದ ದಿ| ವೆಂಕಟ್ರಾಯ ಐತಾಳರ ಕೊಡುಗೆಯೂ ಉಲ್ಲೇಖನೀಯ.

2017-18ಕ್ಕೆ ಮಂಡಳಿಗೆ ವಜ್ರಮಹೋತ್ಸವದ ಸಂಭ್ರಮ. ವರುಷವಿಡೀ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿ ತಾಳ ಮದ್ದಳೆ ಮತ್ತು ಬಯಲಾಟಗಳನ್ನು ಮಾಡಿ, ಮಂಡಳಿಯಲ್ಲಿ ಸೇವೆಗೈದ ಹಿರಿಯ ಸುಮಾರು 40 ಕಲಾವಿದರನ್ನು ಗೌರವಿಸಲಾಗಿದೆ. ಅಂತೆಯೇ ಸುಮಾರು ಇಪ್ಪತ್ತು ಕಲಾವಿದರ ಮನೆಯವರನ್ನು ಗೌರವಿಸಲಾಗಿದೆ. ವಿವಿಧೆಡೆ ಕಾರ್ಯಕ್ರಮ ಗಳನ್ನು ಸಂಘಟಿಸಲಾಗಿದೆ. ಮೇ 31ರಂದು ಜೂ. 2 ಮತ್ತು 3ರಂದು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಶ್ರೀ ನಂದನೇಶ್ವರ ದೇವಳದಲ್ಲಿ ಜರಗಿತು. ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಂಬಾ ಗಮನ- ಗಂಗಾಗಮನ ಆಖ್ಯಾನದ ಕೂಟ ಜರಗಿತು. ದ್ವಿತೀಯ ದಿನ ಪಣಂಬೂರು ಮಕ್ಕಳ ಮೇಳದವರಿಂದ “ತರಣಿಸೇನ’ ಬಯಲಾಟ ಮತ್ತು ಮಿತ್ರಮಂಡಳಿಯ ಕಲಾವಿದರಿಂದ “ನರಕಾಸುರ ಮೋಕ್ಷ – ದಾಶರಥಿ ದರ್ಶನ’ ಬಯಲಾಟ ಜರಗಿತು. ತೃತೀಯ ದಿನ ಅಭಿಮನ್ಯು ಕಾಳಗ , ಸೈಂಧವ ವಧೆ, ಘಟೋತ್ಕಚ ವಧೆ ಬಯಲಾಟವು ಸುಮಾರು 45 ಪ್ರಸಿದ್ಧ ಕಲಾವಿದರಿಂದ ಜರಗಿತು. 

 ಪಿ. ಮಧುಕರ ಭಾಗವತ್‌

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.