ಕೃಷ್ಣವೇಣಿ, ಸೀತಾಕೋಟೆಗೆ ಸುಂದರ-ಮುರಳಿ ಪ್ರಶಸ್ತಿ 


Team Udayavani, Aug 17, 2018, 6:00 AM IST

c-9.jpg

ಸನಾತನ ನಾಟ್ಯಾಲಯದ ಈ ಸಾಲಿನ ಸುಂದರ-ಮುರಳಿ ಪ್ರಶಸ್ತಿಗೆ ಹಿರಿಯ ಸಂಗೀತ ಗುರು ಮತ್ತು ಸಂಘಟಕಿ ಕೃಷ್ಣವೇಣಿ ಹೆಬ್ಟಾರ್‌ ಕಂರ್ಬಿತ್ತಿಲ್‌ ಹಾಗೂ ಭರತನಾಟ್ಯ ಕಲಾವಿದೆ ಡಾ| ಸೀತಾ ಕೋಟೆ ಆಯ್ಕೆಯಾಗಿದ್ದಾರೆ. 

ಸಂಗೀತ ವಿದ್ವಾನ್‌ ದಿ| ಎನ್‌.ಕೆ.ಸುಂದರಾಚಾರ್ಯ ಮತ್ತು ನಾಟ್ಯಾಚಾರ್ಯ ದಿ| ಕೆ.ಮುರಳೀಧರ ರಾವ್‌ ಅವರ ಸ್ಮರಣಾರ್ಥವಾಗಿ ಚಂದ್ರಶೇಖರ ಕೆ. ಶೆಟ್ಟಿ ನೇತೃತ್ವದ ಸನಾತನ ನಾಟ್ಯಾಲಯ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ಆ.17ರಂದು ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ಈ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದ್ಯಾರ್ಥಿನಿಯರಾದ ಶಾಶ್ವತಿ ಸಚಿನ್‌ ಜೈನ್‌, ಧನಲಕ್ಷ್ಮೀ ದೀಪಕ್‌ ಕುಮಾರ್‌, ಭಾಗ್ಯಶ್ರೀ ಶೆಟ್ಟಿ, ಅಂಜನಾ ಟಿ.ವಿ., ಕೌಸಲ್ಯ ಕೆ. ನಾಯ್ಕ, ವಾಣಿಶ್ರೀ ಬಿ. ವರ್ಷಾ ಕಾಕತ್ಕರ್‌, ಸ್ಫೂರ್ತಿ ಎಸ್‌. ಭಟ್‌, ವಿಶಾಖಾ ಎ. ಮತ್ತು ಪ್ರಜ್ಞಾ ಇವರ ಭರತನಾಟ್ಯ ಪ್ರದರ್ಶನವಿದೆ. 

ಕೃಷ್ಣವೇಣಿ 
ಕೃಷ್ಣವೇಣಿ ಹೆಬ್ಟಾರ್‌ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಹೆಸರು. ಕಳೆದ ಕೆಲವಾರು ವರ್ಷಗಳಿಂದ ನಿಡ್ಲೆ ಬಳಿಯ ಕಂರ್ಬಿತ್ತಿಲ್‌ನಲ್ಲಿ ಸಂಗೀತ ಶಿಬಿರಗಳನ್ನು ನಡೆಸುತ್ತಿರುವ ಇವರು ಅನೇಕ ಶಿಷ್ಯರನ್ನು ತಯಾರು ಮಾಡಿ ಸಂಗೀತ ಕ್ಷೇತ್ರಕ್ಕೆ ನೀಡಿದ್ದಾರೆ. ಕೃಷ್ಣವೇಣಿಯವರ ಇಡೀ ಕುಟುಂಬ ಸಂಗೀತದ ದೀಕ್ಷೆ ತೊಟ್ಟಿದೆ. ಅವರ ಮಕ್ಕಳು, ಮೊಮ್ಮಕ್ಕಳು ಶಾಸ್ತ್ರೀಯ ಸಂಗೀತ ಕಲಾವಿದರಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ. 

ಸೀತಾ ಕೋಟೆ 
ಡಾ| ಸೀತಾ ಕೋಟೆ ಪ್ರಸಿದ್ಧ ಭರತನಾಟ್ಯ ಕಲಾವಿದೆ, ಸಂಶೋಧಕಿ, ಚಿತ್ರ ಮತ್ತು ಕಿರುತೆರೆ ನಟಿ. ದೇಶ ವಿದೇಶಗಳಲ್ಲಿ ಭರತನಾಟ್ಯ ಪ್ರದರ್ಶನಗಳನ್ನು ನೀಡಿ ಕಲೆಯ ಕಂಪನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದ್ದಾರೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.