ಹೃದಯ ತಟ್ಟಿದ ವೀಣಾವಾದನ 


Team Udayavani, Aug 17, 2018, 6:00 AM IST

c-11.jpg

ಪವನ ಆಚಾರ್‌ ಅವರ ಶಿಷ್ಯ ಡಾ| ರಾಮಕೃಷ್ಣ  “ರಾಗಧನ’ದ ವತಿಯಿಂದ ವಸಂತಿ ರಾಮ ಭಟ್‌ ಅವರು ಪ್ರಾಯೋಜಿಸುತ್ತಿರುವ ಗೃಹ ಸಂಗೀತ
ಮಾಲಿಕೆಯಲ್ಲಿ ಏಳನೆಯ ಪ್ರಸ್ತುತಿಯಾಗಿ ರಾಮಕೃಷ್ಣ ವೀಣಾವಾದನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 

ಪಿಸಿರಿಲ್ಲದ ನುಡಿತ, ದೀರ್ಘ‌ವಾದ ಮೀಟುಗಳು, ಸುಶ್ಯಾವ್ಯವಾದ ಸೌಖ್ಯ ಸಂಗೀತ, ಎಲ್ಲಕ್ಕಿಂತ ಮಿಗಿಲಾಗಿ ಕಲಾವಿದರ ಸಂಗೀತ ಪ್ರೀತಿ ಮತ್ತು ಆತ್ಮವಿಶ್ವಾಸ. ನಾಟಕುರುಂಜಿ ವರ್ಣದ ಚುರುಕಾದ ಆರಂಭ. ನಾಟ (ಶ್ರೀ ಮಹಾಗಣಪತಿಂ) ಸರಸ್ವತಿ (ಸರಸ್ವತಿ ನಮೋಸ್ತುತೆ) ಅಭೋಗಿ (ನೆಕ್ಕುರಂಗಿ) ಸಾರಮತಿ (ಮೋಕ್ಷಮಗಲದಾ) ರಸಾಳಿ (ಅಪರಾಧಮುಲನು) ರಾಗಗಳ ದೋಷರಹಿತವಾದ ನಿರೂಪಣೆ ಮನಸ್ಸಿಗೆ ಹಿತ ನೀಡಿತು. ಸುರಟಿ (ಶ್ರೀ ವೆಂಕಟಗಿರೀಶಂ) ರಾಗದ ಆಲಾಪನೆ ಚಿಕ್ಕದಾದರೂ ಚೊಕ್ಕವೆನಿಸಿತು. “ಭೈರವಿ’ಯ ರಾಗವಿಸ್ತಾರ, “ತಾನಂ’ ನಂತರ ಸ್ವರಜತಿಯನ್ನು (ಕಾಮಾಕ್ಷಿ) ನುಡಿಸಿದ ವೈಣಿಕರು ಅದರಲ್ಲಿ ಉತ್ತಮವಾದ ಸ್ವರ ವಿನಿಕೆಗಳನ್ನು ಪೋಣಿಸಿ ರಾಗಕ್ಕೆ ನ್ಯಾಯ ಒದಗಿಸಿದರು.

ಹನ್ನೆರಡು ರಾಗಗಳ ರಾಗಮಾಲಿಕೆ (ಆರಭಿಮಾನಂ) ಕಾಪಿ ರಾಗದ ತಿಲ್ಲಾನಾ ಮತ್ತು ದೇವರ ನಾಮ (ಬಾರೋ ಕೃಷ್ಣಯ್ಯ) ದೊಂದಿಗೆ ಕಛೇರಿ ಸಮಾಪನಗೊಂಡಿತು. ಮೃದಂಗದಲ್ಲಿ ಬಾಲಚಂದ್ರ ಆಚಾರ್‌ ಮತ್ತು ತಾಳದಲ್ಲಿ ವೈಭವ ಪೈ ಅವರು ಸಹಕರಿಸಿದ್ದಾರೆ.

 ಸರೋಜಾ ಆರ್‌. ಆಚಾರ್ಯ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.