ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯ ತಂತಿ ಮೀಟಿದ ಭಾವಾಂತರಂಗ 


Team Udayavani, Aug 24, 2018, 5:40 PM IST

4.jpg

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಈ ವರ್ಷ ಮಕ್ಕಳ ಭಾವನೆಗಳಿಗೆ ಮೂರ್ತ ರೂಪ ನೀಡುವ, ಪ್ರತಿಭೆಗೆ ಸ್ಫೂರ್ತಿ ನೀಡುವ ಭಾವಾಂತರಂಗ-2018 ಎನ್ನುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. 

ಪೇಪರ್‌ ಆರ್ಟ್‌,ಗಾಳಿಪಟ ತಯಾರಿಕೆ, ಗ್ರೀಟಿಂಗ್‌ ಕಾರ್ಡ್‌ ತಯಾರಿಕೆ, ಮರದ ಕೆತ್ತನೆ, ಗೂಡುದೀಪ ತಯಾರಿಕೆ, ಗ್ಲಾಸ್‌ ಪೈಂಟಿಂಗ್‌ನಂತಹ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿಯನ್ನು ಹೆಚ್ಚಿಸುವ ವೇದಿಕೆಯಾಗಿತ್ತು ಅದು. ಶೈಕ್ಷಣಿಕ ಚಟುವಟಿಕೆಗಳ ಏಕತಾನತೆಯಿಂದ ಹೊರಗೆ ಮನಸ್ಸಿಗೆ ಮುದ ಕೊಡುವ ತರಕಾರಿ ಕಲೆ, ಕಸದಿಂದ ರಸ, ಆಭರಣ ತಯಾರಿಕೆ, ಆಫ್ರಿಕನ್‌ ಡಾಲ್‌ ನಿರ್ಮಾಣದಂತಹ ಪ್ರಾತ್ಯಕ್ಷಿಕೆಗಳು ಮಕ್ಕಳ ಮನಸೂರೆಗೊಂಡವು. ಹಿಂದೆಲ್ಲಾ ಮನೆ ಮನೆಗಳಲ್ಲಿ ರಾರಾಜಿಸುತ್ತಿದ್ದ ರಂಗೋಲಿ, ವಿಶೇಷ ಸಂದರ್ಭಗಳ ವೈಶಿಷ್ಟ್ಯಮಯ ಮೆಹಂದಿಯಂತಹ ನೇಪಥ್ಯಕ್ಕೆ ಸರಿಯುತ್ತಿರುವ ಕಲಾ ಪ್ರಕಾರಗಳನ್ನು ಪರಿಚಯಿಸುವ ಪ್ರಯತ್ನವೂ ನಡೆಯಿತು. ಆಯುರ್ವೇದದಲ್ಲಿ ಉಲ್ಲೇಖೀತ ಔಷಧೀಯ ಸಸ್ಯಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ, ಸಾವಯವ ಕೃಷಿಯ ಮಹತ್ವ ಬಣ್ಣಿಸುವ ಕಾರ್ಯಾಗಾರಗಳು ಒಂದೆಡೆಯಾದರೆ ಮಕ್ಕಳ ಆಸಕ್ತಿಗನುಗುಣವಾಗಿ ರಂಗಕಲೆ, ಬೆಂಕಿ ಬಳಸದೆ ಅಡುಗೆ, ಕಥೆ ಹೇಳುವ, ಭಾಷಣ, ಲೇಖನ ಕೌಶಲ್ಯಕ್ಕೆ ಪುಟವಿಡುವ ಬರೋಬ್ಬರಿ 22 ಕಾರ್ಯಾಗಾರಗಳ ಸಂಗಮವಾಗಿತ್ತು ಆ ಕಾರ್ಯಕ್ರಮ.

ಸ್ವದೇಶೀ ಪರಿಕಲ್ಪನೆಯ ಹೊಸ ಚಿಂತನೆಯನ್ನು ಹುಟ್ಟು ಹಾಕುವ ಅಚ್ಚುಕಟ್ಟಿನ ಹಾಗೂ ಶಿಸ್ತುಬದ್ದ ಕಾರ್ಯಾಗಾರ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಸನ್ನಗೊಳಿಸಿತು. ಕೌಶಲ್ಯ ವರ್ಧನೆ, ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಕಾರ್ಯಕ್ರಮದಲ್ಲಿ ಮಕ್ಕಳು ಆಸಕ್ತಿ, ಅತ್ಯುತ್ಸಾಹದಿಂದಪಾಲ್ಗೊಂಡರು. ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಒಟ್ಟುಗೂಡಿಸಿ ವಿದ್ಯಾರ್ಥಿಗಳಿಗೆ ಅವರ ಅನುಭವದ ರಸಾಮೃತ ನೀಡಿ ಪ್ರತಿಭೆಗೆ ಹೊಳಪು ನೀಡಬೇಕೆನ್ನುವ ಪ್ರಾಂಶುಪಾಲರ ಸಂಕಲ್ಪ, ಶಿಕ್ಷಕ ತಂಡದ ಸಹಕಾರ ಕಾರ್ಯಾಗಾರವನ್ನು ಯಶಸ್ಸಾಗಿಸಿತು.     

ಬೈಂದೂರು ಚಂದ್ರಶೇಖರ ನಾವಡ 

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.