ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯ ತಂತಿ ಮೀಟಿದ ಭಾವಾಂತರಂಗ 


Team Udayavani, Aug 24, 2018, 5:40 PM IST

4.jpg

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಈ ವರ್ಷ ಮಕ್ಕಳ ಭಾವನೆಗಳಿಗೆ ಮೂರ್ತ ರೂಪ ನೀಡುವ, ಪ್ರತಿಭೆಗೆ ಸ್ಫೂರ್ತಿ ನೀಡುವ ಭಾವಾಂತರಂಗ-2018 ಎನ್ನುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. 

ಪೇಪರ್‌ ಆರ್ಟ್‌,ಗಾಳಿಪಟ ತಯಾರಿಕೆ, ಗ್ರೀಟಿಂಗ್‌ ಕಾರ್ಡ್‌ ತಯಾರಿಕೆ, ಮರದ ಕೆತ್ತನೆ, ಗೂಡುದೀಪ ತಯಾರಿಕೆ, ಗ್ಲಾಸ್‌ ಪೈಂಟಿಂಗ್‌ನಂತಹ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿಯನ್ನು ಹೆಚ್ಚಿಸುವ ವೇದಿಕೆಯಾಗಿತ್ತು ಅದು. ಶೈಕ್ಷಣಿಕ ಚಟುವಟಿಕೆಗಳ ಏಕತಾನತೆಯಿಂದ ಹೊರಗೆ ಮನಸ್ಸಿಗೆ ಮುದ ಕೊಡುವ ತರಕಾರಿ ಕಲೆ, ಕಸದಿಂದ ರಸ, ಆಭರಣ ತಯಾರಿಕೆ, ಆಫ್ರಿಕನ್‌ ಡಾಲ್‌ ನಿರ್ಮಾಣದಂತಹ ಪ್ರಾತ್ಯಕ್ಷಿಕೆಗಳು ಮಕ್ಕಳ ಮನಸೂರೆಗೊಂಡವು. ಹಿಂದೆಲ್ಲಾ ಮನೆ ಮನೆಗಳಲ್ಲಿ ರಾರಾಜಿಸುತ್ತಿದ್ದ ರಂಗೋಲಿ, ವಿಶೇಷ ಸಂದರ್ಭಗಳ ವೈಶಿಷ್ಟ್ಯಮಯ ಮೆಹಂದಿಯಂತಹ ನೇಪಥ್ಯಕ್ಕೆ ಸರಿಯುತ್ತಿರುವ ಕಲಾ ಪ್ರಕಾರಗಳನ್ನು ಪರಿಚಯಿಸುವ ಪ್ರಯತ್ನವೂ ನಡೆಯಿತು. ಆಯುರ್ವೇದದಲ್ಲಿ ಉಲ್ಲೇಖೀತ ಔಷಧೀಯ ಸಸ್ಯಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ, ಸಾವಯವ ಕೃಷಿಯ ಮಹತ್ವ ಬಣ್ಣಿಸುವ ಕಾರ್ಯಾಗಾರಗಳು ಒಂದೆಡೆಯಾದರೆ ಮಕ್ಕಳ ಆಸಕ್ತಿಗನುಗುಣವಾಗಿ ರಂಗಕಲೆ, ಬೆಂಕಿ ಬಳಸದೆ ಅಡುಗೆ, ಕಥೆ ಹೇಳುವ, ಭಾಷಣ, ಲೇಖನ ಕೌಶಲ್ಯಕ್ಕೆ ಪುಟವಿಡುವ ಬರೋಬ್ಬರಿ 22 ಕಾರ್ಯಾಗಾರಗಳ ಸಂಗಮವಾಗಿತ್ತು ಆ ಕಾರ್ಯಕ್ರಮ.

ಸ್ವದೇಶೀ ಪರಿಕಲ್ಪನೆಯ ಹೊಸ ಚಿಂತನೆಯನ್ನು ಹುಟ್ಟು ಹಾಕುವ ಅಚ್ಚುಕಟ್ಟಿನ ಹಾಗೂ ಶಿಸ್ತುಬದ್ದ ಕಾರ್ಯಾಗಾರ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಸನ್ನಗೊಳಿಸಿತು. ಕೌಶಲ್ಯ ವರ್ಧನೆ, ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಕಾರ್ಯಕ್ರಮದಲ್ಲಿ ಮಕ್ಕಳು ಆಸಕ್ತಿ, ಅತ್ಯುತ್ಸಾಹದಿಂದಪಾಲ್ಗೊಂಡರು. ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಒಟ್ಟುಗೂಡಿಸಿ ವಿದ್ಯಾರ್ಥಿಗಳಿಗೆ ಅವರ ಅನುಭವದ ರಸಾಮೃತ ನೀಡಿ ಪ್ರತಿಭೆಗೆ ಹೊಳಪು ನೀಡಬೇಕೆನ್ನುವ ಪ್ರಾಂಶುಪಾಲರ ಸಂಕಲ್ಪ, ಶಿಕ್ಷಕ ತಂಡದ ಸಹಕಾರ ಕಾರ್ಯಾಗಾರವನ್ನು ಯಶಸ್ಸಾಗಿಸಿತು.     

ಬೈಂದೂರು ಚಂದ್ರಶೇಖರ ನಾವಡ 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.