ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯ ತಂತಿ ಮೀಟಿದ ಭಾವಾಂತರಂಗ 


Team Udayavani, Aug 24, 2018, 5:40 PM IST

4.jpg

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಈ ವರ್ಷ ಮಕ್ಕಳ ಭಾವನೆಗಳಿಗೆ ಮೂರ್ತ ರೂಪ ನೀಡುವ, ಪ್ರತಿಭೆಗೆ ಸ್ಫೂರ್ತಿ ನೀಡುವ ಭಾವಾಂತರಂಗ-2018 ಎನ್ನುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. 

ಪೇಪರ್‌ ಆರ್ಟ್‌,ಗಾಳಿಪಟ ತಯಾರಿಕೆ, ಗ್ರೀಟಿಂಗ್‌ ಕಾರ್ಡ್‌ ತಯಾರಿಕೆ, ಮರದ ಕೆತ್ತನೆ, ಗೂಡುದೀಪ ತಯಾರಿಕೆ, ಗ್ಲಾಸ್‌ ಪೈಂಟಿಂಗ್‌ನಂತಹ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿಯನ್ನು ಹೆಚ್ಚಿಸುವ ವೇದಿಕೆಯಾಗಿತ್ತು ಅದು. ಶೈಕ್ಷಣಿಕ ಚಟುವಟಿಕೆಗಳ ಏಕತಾನತೆಯಿಂದ ಹೊರಗೆ ಮನಸ್ಸಿಗೆ ಮುದ ಕೊಡುವ ತರಕಾರಿ ಕಲೆ, ಕಸದಿಂದ ರಸ, ಆಭರಣ ತಯಾರಿಕೆ, ಆಫ್ರಿಕನ್‌ ಡಾಲ್‌ ನಿರ್ಮಾಣದಂತಹ ಪ್ರಾತ್ಯಕ್ಷಿಕೆಗಳು ಮಕ್ಕಳ ಮನಸೂರೆಗೊಂಡವು. ಹಿಂದೆಲ್ಲಾ ಮನೆ ಮನೆಗಳಲ್ಲಿ ರಾರಾಜಿಸುತ್ತಿದ್ದ ರಂಗೋಲಿ, ವಿಶೇಷ ಸಂದರ್ಭಗಳ ವೈಶಿಷ್ಟ್ಯಮಯ ಮೆಹಂದಿಯಂತಹ ನೇಪಥ್ಯಕ್ಕೆ ಸರಿಯುತ್ತಿರುವ ಕಲಾ ಪ್ರಕಾರಗಳನ್ನು ಪರಿಚಯಿಸುವ ಪ್ರಯತ್ನವೂ ನಡೆಯಿತು. ಆಯುರ್ವೇದದಲ್ಲಿ ಉಲ್ಲೇಖೀತ ಔಷಧೀಯ ಸಸ್ಯಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ, ಸಾವಯವ ಕೃಷಿಯ ಮಹತ್ವ ಬಣ್ಣಿಸುವ ಕಾರ್ಯಾಗಾರಗಳು ಒಂದೆಡೆಯಾದರೆ ಮಕ್ಕಳ ಆಸಕ್ತಿಗನುಗುಣವಾಗಿ ರಂಗಕಲೆ, ಬೆಂಕಿ ಬಳಸದೆ ಅಡುಗೆ, ಕಥೆ ಹೇಳುವ, ಭಾಷಣ, ಲೇಖನ ಕೌಶಲ್ಯಕ್ಕೆ ಪುಟವಿಡುವ ಬರೋಬ್ಬರಿ 22 ಕಾರ್ಯಾಗಾರಗಳ ಸಂಗಮವಾಗಿತ್ತು ಆ ಕಾರ್ಯಕ್ರಮ.

ಸ್ವದೇಶೀ ಪರಿಕಲ್ಪನೆಯ ಹೊಸ ಚಿಂತನೆಯನ್ನು ಹುಟ್ಟು ಹಾಕುವ ಅಚ್ಚುಕಟ್ಟಿನ ಹಾಗೂ ಶಿಸ್ತುಬದ್ದ ಕಾರ್ಯಾಗಾರ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಸನ್ನಗೊಳಿಸಿತು. ಕೌಶಲ್ಯ ವರ್ಧನೆ, ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಕಾರ್ಯಕ್ರಮದಲ್ಲಿ ಮಕ್ಕಳು ಆಸಕ್ತಿ, ಅತ್ಯುತ್ಸಾಹದಿಂದಪಾಲ್ಗೊಂಡರು. ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಒಟ್ಟುಗೂಡಿಸಿ ವಿದ್ಯಾರ್ಥಿಗಳಿಗೆ ಅವರ ಅನುಭವದ ರಸಾಮೃತ ನೀಡಿ ಪ್ರತಿಭೆಗೆ ಹೊಳಪು ನೀಡಬೇಕೆನ್ನುವ ಪ್ರಾಂಶುಪಾಲರ ಸಂಕಲ್ಪ, ಶಿಕ್ಷಕ ತಂಡದ ಸಹಕಾರ ಕಾರ್ಯಾಗಾರವನ್ನು ಯಶಸ್ಸಾಗಿಸಿತು.     

ಬೈಂದೂರು ಚಂದ್ರಶೇಖರ ನಾವಡ 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.