ಮುಂಬಯಿಯಲ್ಲಿ ಮಿಂಚಿದ ಧೀಶಕ್ತಿ ಯಕ್ಷ ಬಳಗದ ವನಿತೆಯರು


Team Udayavani, Aug 31, 2018, 6:00 AM IST

vanitheyaru.jpg

ಮುಂಬಯಿಯ ಕಲಾ ಪ್ರಕಾಶ ಪ್ರತಿಷ್ಠಾನ ಏರ್ಪಡಿಸಿದ ನಾಲ್ಕು ದಿನಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಪದ್ಮಾ ಕೆ. ಆರ್‌. ಆಚಾರ್ಯ ಸಾರಥ್ಯದ ಪುತ್ತೂರಿನ ಧೀಶಕ್ತಿ ಮಹಿಳಾ ಯಕ್ಷಬಳಗದ ಕಲಾವಿದೆಯರು ತಮ್ಮ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ವಾಕ್ಚಾತುರ್ಯದ ಮೂಲಕ ಮುಂಬಯಿ ಪ್ರೇಕ್ಷಕರ ಮನಸೂರೆಗೊಂಡಿದ್ದಾರೆ. 

 ಭಾಗವತರಾಗಿ ಕು| ಅಮೃತಾ ಅಡಿಗ, ಚೆಂಡೆಯಲ್ಲಿ ಕು| ಅಪೂರ್ವಾ ಸುರತ್ಕಲ್, ಮದ್ದಳೆಯಲ್ಲಿ, ಸತ್ಯನಾರಾಯಣ ಅಡಿಗ ಹಿಮ್ಮೇಳಕ್ಕೆ ಧ್ವನಿಯಾದರು. ಪ್ರತಿದಿನವೂ ಕಿಕ್ಕಿರಿದ ಪ್ರೇಕ್ಷಕರಿಂದ ತುಂಬಿದ ಸಭಾಗೃಹ ಕಲಾವಿದೆಯರಿಗೆ ಸ್ಫೂರ್ತಿದಾಯಕವಾಗಿತ್ತು.

ಮೊದಲನೆಯ ದಿನ ಸಾಂತಾಕ್ರೂಸ್‌ ಪೂರ್ವದಲ್ಲಿರುವ ಪೇಜಾವರ ಮಠದಲ್ಲಿ ಶ್ರೀಕೃಷ್ಣ ರಾಯಭಾರ ಕಥಾಭಾಗದ ತಾಳಮದ್ದಳೆಯನ್ನು ನಡೆಸಿಕೊಟ್ಟರು. ಶ್ರೀಕೃಷ್ಣನಾಗಿ, ಪದ್ಮಾ ಆಚಾರ್ಯ, ವಿದುರನಾಗಿ ವೀಣಾ ತಂತ್ರಿ, ಕೌರವನಾಗಿ ಸುಮಂಗಲಾ ರತ್ನಾಕರ್‌, ದ್ರೌಪದಿಯಾಗಿ ಆಶಾಲತಾ ಕಲ್ಲೂ ರಾಯ ಕುಂತಿಯಾಗಿ ಅಶ್ವಿ‌ನಿ ನಿಡ್ವಣ್ಣಾಯ ಮಿಂಚಿದರು.

ಎರಡನೆಯ ದಿನ ಅಸಲ್ಫಾದ ಗೀತಾಂಬಿಕಾ ದೇವಾಲಯದಲ್ಲಿ ಕರ್ಣ ಪರ್ವ ನಡೆಯಿತು. ಕರ್ಣನಾಗಿ ಪದ್ಮಾ ಆಚಾರ್ಯ, ಅರ್ಜುನನಾಗಿ, ವೀಣಾ ತಂತ್ರಿ, ಶಲ್ಯನಾಗಿ ಸುಮಂಗಲಾ ರತ್ನಾಕರ್‌, ಶ್ರೀಕೃಷ್ಣ ನಾಗಿ ಅಶ್ವಿ‌ನಿ ನಿಡ್ವಣ್ಣಾಯ, ಸರ್ಪಾಸ್ತ್ರ ಮತ್ತು ವೃದ್ಧ ವಿಪ್ರನಾಗಿ ಆಶಾಲತಾ ಕಲ್ಲೂರಾಯ ಮೆಚ್ಚುಗೆ ಪಡೆದರು.

ಮೂರನೇ ದಿನ ಮೀರಾ- ಡಹಾಣು ಬಂಟ್ಸ್‌ ಭಾಯಂದರ್‌ ವಲಯ ಮೀರಾ ರೋಡಿನ ಪಲಿಮಾರು ಮಠದಲ್ಲಿ ಸಮರ ಸೌಗಂಧಿಕಾ ತಾಳಮದ್ದಳೆ ಆಯೋಜಿಸಿತು. ಭೀಮಸೇನನಾಗಿ ಪದ್ಮಾ ಆಚಾರ್ಯ, ದ್ರೌಪದಿಯಾಗಿ ಸುಮಂಗಲಾ ರತ್ನಾಕರ್‌, ಹನುಮಂತನಾಗಿ ವೀಣಾ ತಂತ್ರಿ, ಕುಬೇರನಾಗಿ ಆಶಾಲತಾ ಕಲ್ಲೂರಾಯ, ವನಪಾಲಕನಾಗಿ ಅಶ್ವಿ‌ನಿ ನಿಡ್ವಣ್ಣಾಯ ಮನಸೂರೆಗೊಂಡರು. 

ಕೊನೆಯ ದಿನ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮತ್ತು ಐಕಳ ವಿಶ್ವನಾಥ ಶೆಟ್ಟಿ ಸಹಯೋಗದಲ್ಲಿ ಸಯನ್‌ನ ನಿತ್ಯಾನಂದ ಹಾಲ್‌ನಲ್ಲಿ ವೀರಮಣಿ ಕಾಳಗ ತಾಳಮದ್ದಳೆ ನಡೆಯಿತು. ಹನುಮಂತನಾಗಿ ಪದ್ಮಾ ಆಚಾರ್ಯ, ವೀರಮಣಿಯಾಗಿ ಸುಮಂಗಲಾ ರತ್ನಾಕರ್‌, ಶತ್ರುಘ್ನ ನಾಗಿ ವೀಣಾ ತಂತ್ರಿ, ಈಶ್ವರನಾಗಿ ಆಶಾಲತಾ ಕಲ್ಲೂರಾಯ, ಶ್ರೀರಾಮನಾಗಿ, ಅಶ್ವಿ‌ನಿ ನಿಡ್ವಣ್ಣಾಯ ನಿರರ್ಗಳ ಮಾತುಗಾರಿಕೆ ಮೂಲಕ ಮನಗೆದ್ದರು.

 ಕಲಾಪ್ರೇಮಿ
 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.