ಸಮೂಹ ಭರತನಾಟ್ಯದ ಸುಂದರ ಪ್ರಸ್ತುತಿ


Team Udayavani, Aug 31, 2018, 6:00 AM IST

1.jpg

ಸನಾತನ ನಾಟ್ಯಾಲಯದ ವತಿಯಿಂದ ಮಂಗಳೂರು ಪುರಭವನದಲ್ಲಿ ನಡೆದ ಸುಂದರ-ಮುರಳಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಂಗೀತ ವಿದ್ವಾಂಸರಾದ ದಿ| ಎನ್‌.ಕೆ. ಸುಂದರಾಚಾರ್ಯ ಮತ್ತು ನಾಟ್ಯಾಚಾರ್ಯ ದಿ| ಕೆ. ಮುರಳೀಧರ ರಾವ್‌ ಸಂಸ್ಮರಣಾ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸನಾತನ ನಾಟ್ಯಾಲಯದ ನೃತ್ಯಗುರು ಕಲಾಶ್ರೀ ವಿ|ಶಾರದಾಮಣಿ ಶೇಖರ್‌ ಮತ್ತು ವಿ| ಶ್ರೀಲತಾ ನಾಗರಾಜ್‌ ಅವರ ಶಿಷ್ಯೆಯರಾದ ಶಾಶ್ವತಿ ಸಚಿನ್‌ ಜೈನ್‌, ಧನಲಕ್ಷ್ಮೀ ದೀಪಕ್‌ ಕುಮಾರ್‌ ಬಿ., ಭಾಗ್ಯಶ್ರೀ ಶೆಟ್ಟಿ, ಅಂಜನಾ ಟಿ.ವಿ., ಕೌಸಲ್ಯ ಕೆ. ನಾಯ್ಕ, ವಾಣಿಶ್ರೀ ವಿ., ವರ್ಷಾ ಕಾಕತ್ಕಾರ್‌, ಪ್ರಜ್ಞಾ , ವಿಶಾಖ ಎ. ಮತ್ತು ಸ್ಫೂರ್ತಿ ಎಸ್‌. ಭಟ್‌ ಪ್ರಸ್ತುತ ಪಡಿಸಿದ ಸಮೂಹ ಭರತನಾಟ್ಯ ಅರ್ಥಪೂರ್ಣವಾಗಿ ಮೂಡಿ ಬಂತು. 

ಪ್ರಾರಂಭದಲ್ಲಿ ಗೋಪಾಲಕೃಷ್ಣ ಭಾರತಿಯವರ ವಸಂತ ರಾಗ, ಖಂಡಜಾತಿ, ಅಟ್ಟತಾಳದ ಶಿವನ ಕುರಿತಾದ ಕೀರ್ತನೆಯ ನೃತ್ಯದ ಬಳಿಕ ಪ್ರಸ್ತುತ ಪಡಿಸಿದ ದರುವರ್ಣದ ಸಮೂಹ ಪ್ರಯೋಗ ಆಕರ್ಷಣೀಯವಾಗಿತ್ತು. ಮಲಯಧ್ವಜದ ಪಾಂಡ್ಯರಾಜನ ಮಗಳಾದ ಪಾರ್ವತಿಯನ್ನು ವರ್ಣಿಸುತ್ತಾ ಸುಂದರವಾದ ಶರೀರವುಳ್ಳವಳು, ಹಣೆಯಲ್ಲಿ ಚಂದ್ರಾಂಕಿತವನ್ನು ಹೊಂದಿರುವ ಹೇ… ಚಾಮುಂಡೇಶ್ವರಿಯೇ ನಿನ್ನ ಭಕ್ತರನ್ನು ಸಲಹಮ್ಮ ಎಂದು ವರ್ಣಿಸುವ ಈ ದರುವರ್ಣಕ್ಕೆ 10 ಜನ ಕಲಾವಿದರು ಪ್ರಸ್ತುತ ಪಡಿಸಿದ ಸಮೂಹ ಭರತನಾಟ್ಯ ಸುಂದರವಾಗಿ ಮೂಡಿಬಂತು. ಬಳಿಕ ಪಾರ್ವತಿ, ಲಕ್ಷ್ಮೀ, ಸರಸ್ವತಿ, ಮುಂತಾದ ದೇವರನ್ನು ಸ್ತುತಿಸುವ ರಾಗಮಾಲಿಕೆ ಆದಿತಾಳದ ನೃತ್ಯವನ್ನು ಪ್ರದರ್ಶಿಸಿ ಕೊನೆಯಲ್ಲಿ ಮಧುರೈ ಕೃಷ್ಣನ್‌ರವರ ರಚನೆಯ ಕೃಷ್ಣನನ್ನು ವರ್ಣಿಸುವ ಬೃಂದಾವನ ಸಾರಂಗಿ ರಾಗದ ಆದಿತಾಳದ ತಿಲ್ಲಾನದೊಂದಿಗೆ ಮುಕ್ತಾಯಗೊಳ್ಳುತ್ತದೆ. ಹಿಮ್ಮೇಳದಲ್ಲಿ, ನಟುವಾಂಗ ವಿದುಷಿ ಶಾರದಾಮಣಿ ಶೇಖರ್‌, ಹಾಡುಗಾರಿಕೆ ಶರತ್‌ ಕುಮಾರ್‌, ಮೃದಂಗ ಬಾಲಚಂದ್ರ ಭಾಗವತ್‌ ಉಡುಪಿ ಹಾಗೂ ಕೊಳಲು ಅಭಿಷೇಕ್‌ ಎನ್‌.ಬಿ. ಸಹಕರಿಸಿದರು.

 ಗೌತಮಿ ಮಂಗಳೂರು 

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.