ಸಮೂಹ ಭರತನಾಟ್ಯದ ಸುಂದರ ಪ್ರಸ್ತುತಿ


Team Udayavani, Aug 31, 2018, 6:00 AM IST

1.jpg

ಸನಾತನ ನಾಟ್ಯಾಲಯದ ವತಿಯಿಂದ ಮಂಗಳೂರು ಪುರಭವನದಲ್ಲಿ ನಡೆದ ಸುಂದರ-ಮುರಳಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಂಗೀತ ವಿದ್ವಾಂಸರಾದ ದಿ| ಎನ್‌.ಕೆ. ಸುಂದರಾಚಾರ್ಯ ಮತ್ತು ನಾಟ್ಯಾಚಾರ್ಯ ದಿ| ಕೆ. ಮುರಳೀಧರ ರಾವ್‌ ಸಂಸ್ಮರಣಾ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸನಾತನ ನಾಟ್ಯಾಲಯದ ನೃತ್ಯಗುರು ಕಲಾಶ್ರೀ ವಿ|ಶಾರದಾಮಣಿ ಶೇಖರ್‌ ಮತ್ತು ವಿ| ಶ್ರೀಲತಾ ನಾಗರಾಜ್‌ ಅವರ ಶಿಷ್ಯೆಯರಾದ ಶಾಶ್ವತಿ ಸಚಿನ್‌ ಜೈನ್‌, ಧನಲಕ್ಷ್ಮೀ ದೀಪಕ್‌ ಕುಮಾರ್‌ ಬಿ., ಭಾಗ್ಯಶ್ರೀ ಶೆಟ್ಟಿ, ಅಂಜನಾ ಟಿ.ವಿ., ಕೌಸಲ್ಯ ಕೆ. ನಾಯ್ಕ, ವಾಣಿಶ್ರೀ ವಿ., ವರ್ಷಾ ಕಾಕತ್ಕಾರ್‌, ಪ್ರಜ್ಞಾ , ವಿಶಾಖ ಎ. ಮತ್ತು ಸ್ಫೂರ್ತಿ ಎಸ್‌. ಭಟ್‌ ಪ್ರಸ್ತುತ ಪಡಿಸಿದ ಸಮೂಹ ಭರತನಾಟ್ಯ ಅರ್ಥಪೂರ್ಣವಾಗಿ ಮೂಡಿ ಬಂತು. 

ಪ್ರಾರಂಭದಲ್ಲಿ ಗೋಪಾಲಕೃಷ್ಣ ಭಾರತಿಯವರ ವಸಂತ ರಾಗ, ಖಂಡಜಾತಿ, ಅಟ್ಟತಾಳದ ಶಿವನ ಕುರಿತಾದ ಕೀರ್ತನೆಯ ನೃತ್ಯದ ಬಳಿಕ ಪ್ರಸ್ತುತ ಪಡಿಸಿದ ದರುವರ್ಣದ ಸಮೂಹ ಪ್ರಯೋಗ ಆಕರ್ಷಣೀಯವಾಗಿತ್ತು. ಮಲಯಧ್ವಜದ ಪಾಂಡ್ಯರಾಜನ ಮಗಳಾದ ಪಾರ್ವತಿಯನ್ನು ವರ್ಣಿಸುತ್ತಾ ಸುಂದರವಾದ ಶರೀರವುಳ್ಳವಳು, ಹಣೆಯಲ್ಲಿ ಚಂದ್ರಾಂಕಿತವನ್ನು ಹೊಂದಿರುವ ಹೇ… ಚಾಮುಂಡೇಶ್ವರಿಯೇ ನಿನ್ನ ಭಕ್ತರನ್ನು ಸಲಹಮ್ಮ ಎಂದು ವರ್ಣಿಸುವ ಈ ದರುವರ್ಣಕ್ಕೆ 10 ಜನ ಕಲಾವಿದರು ಪ್ರಸ್ತುತ ಪಡಿಸಿದ ಸಮೂಹ ಭರತನಾಟ್ಯ ಸುಂದರವಾಗಿ ಮೂಡಿಬಂತು. ಬಳಿಕ ಪಾರ್ವತಿ, ಲಕ್ಷ್ಮೀ, ಸರಸ್ವತಿ, ಮುಂತಾದ ದೇವರನ್ನು ಸ್ತುತಿಸುವ ರಾಗಮಾಲಿಕೆ ಆದಿತಾಳದ ನೃತ್ಯವನ್ನು ಪ್ರದರ್ಶಿಸಿ ಕೊನೆಯಲ್ಲಿ ಮಧುರೈ ಕೃಷ್ಣನ್‌ರವರ ರಚನೆಯ ಕೃಷ್ಣನನ್ನು ವರ್ಣಿಸುವ ಬೃಂದಾವನ ಸಾರಂಗಿ ರಾಗದ ಆದಿತಾಳದ ತಿಲ್ಲಾನದೊಂದಿಗೆ ಮುಕ್ತಾಯಗೊಳ್ಳುತ್ತದೆ. ಹಿಮ್ಮೇಳದಲ್ಲಿ, ನಟುವಾಂಗ ವಿದುಷಿ ಶಾರದಾಮಣಿ ಶೇಖರ್‌, ಹಾಡುಗಾರಿಕೆ ಶರತ್‌ ಕುಮಾರ್‌, ಮೃದಂಗ ಬಾಲಚಂದ್ರ ಭಾಗವತ್‌ ಉಡುಪಿ ಹಾಗೂ ಕೊಳಲು ಅಭಿಷೇಕ್‌ ಎನ್‌.ಬಿ. ಸಹಕರಿಸಿದರು.

 ಗೌತಮಿ ಮಂಗಳೂರು 

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.