ಮೆಚ್ಚುಗೆಗೆ ಪಾತ್ರವಾದ ಯಕ್ಷ ದೇಗುಲದ ಯಕ್ಷಗಾನ ಪ್ರಾತ್ಯಕ್ಷಿಕೆ 


Team Udayavani, Aug 31, 2018, 6:00 AM IST

2.jpg

ತಾಳ, ಮುದ್ರೆಗಳು, ಹೆಜ್ಜೆಗಾರಿಕೆ, ರಸಾಭಿನಯ, ಮಾತುಗಾರಿಕೆ, ಪುಂಡು ವೇಷದ ಒಡ್ಡೋಲಗ, ಯುದ್ಧ ನೃತ್ಯ, ಬಣ್ಣದ ವೇಷದ ಒಡ್ಡೋಲಗ, ಕೃಷ್ಣನ ಒಡ್ಡೋಲಗ ಹೀಗೆ ಯಕ್ಷಗಾನದ ಅನೇಕ ನಿಕಷಗಳ ಬಗ್ಗೆ ಸ್ಪಷ್ಟವಾದ ವಿವರಣೆ ಮತ್ತು ಅಭಿನಯವನ್ನು ಪ್ರಾತ್ಯಕ್ಷಿಕೆ ಒಳಗೊಂಡಿತ್ತು.

ಮೈಸೂರಿನ ಸರಸ್ವತಿಪುರಂನ ವಿಜಯ ವಿಠ್ಠಲ ಶಾಲೆಯ ವಿಶ್ವೇಶತೀರ್ಥ ಮಂಟಪದಲ್ಲಿ ಮೈಸೂರಿನ ಕರಾವಳಿಯ ಯಕ್ಷಗಾನ ಕೇಂದ್ರ ಇದರ ದಶಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಯಕ್ಷದೇಗುಲ ತಂಡದವರು ನೀಡಿದ ಯಕ್ಷಗಾನ ಪ್ರಾತ್ಯಕ್ಷಿಕೆ ಮೆಚ್ಚುಗೆಗೆ ಪಾತ್ರವಾಯಿತು. 

    ಯಕ್ಷಗಾನದ ಎಲ್ಲ ಅಂಗಗಳ ಬಗ್ಗೆ ಸೂಕ್ಷ್ಮ ಒಳನೋಟವನ್ನು ನೀಡುವ ಯಕ್ಷದೇಗುಲ ಪರಿಕಲ್ಪನೆಯ ಈ ಪ್ರಾತ್ಯಕ್ಷಿಕೆಯ ವಿಶೇಷತೆಯೆಂದರೆ ಬಣ್ಣದ ವೇಷ ಮತ್ತು ಪುಂಡುವೇಷಗಳೆರಡು ವೀಕ್ಷಕರೆದುರೇ ಸಿದ್ಧಗೊಳ್ಳುವ ಬಗೆ. ತಾಳ, ಮುದ್ರೆಗಳು, ಹೆಜ್ಜೆಗಾರಿಕೆ, ರಸಾಭಿನಯ, ಮಾತುಗಾರಿಕೆ, ಪುಂಡು ವೇಷದ ಒಡ್ಡೋಲಗ, ಯುದ್ಧ ನೃತ್ಯ, ಬಣ್ಣದ ವೇಷದ ಒಡ್ಡೋಲಗ, ಕೃಷ್ಣನ ಒಡ್ಡೋಲಗ ಹೀಗೆ ಯಕ್ಷಗಾನದ ಅನೇಕ ನಿಕಷಗಳ ಬಗ್ಗೆ ಸ್ಪಷ್ಟವಾದ ವಿವರಣೆ ಮತ್ತು ಅಭಿನಯವನ್ನು ಪ್ರಾತ್ಯಕ್ಷಿಕೆ ಒಳಗೊಂಡಿತ್ತು. ಹಾಗೆಯೇ ರಂಗದ ಇಕ್ಕೆಲಗಳಲ್ಲಿ ಇಬ್ಬರು ಕಲಾವಿದರು ಬಣ್ಣದ ವೇಷ ಮತ್ತು ಪುಂಡುವೇಷಗಳನ್ನು ಧರಿಸುವ ಪ್ರಕ್ರಿಯೆ ನಡೆಯುತ್ತದೆ. ಅಕ್ಕಿಹಿಟ್ಟಿನಿಂದ ತಯಾರಿಸಲ್ಪಟ್ಟ ಬಣ್ಣದ ವೇಷಧಾರಿ ಚುಟ್ಟಿ ಗೆರೆಗಳ ಮೂಲಕ ರಕ್ಕಸ ವೇಷವೊಂದು ರೂಪುಗೊಳ್ಳುತ್ತದೆ. ಹಾಗೆ ಪ್ರಾತ್ಯಕ್ಷಿಕೆ ವೀಕ್ಷಕರೆದುರು ಅಟ್ಟೆ ಕ್ಯಾದಿಗೆ ಮುಂದಲೆ ಕಟ್ಟುವ ಮೂಲಕ ಪುಂಡು ವೇಷ ರೂಪುಗೊಳ್ಳುತ್ತದೆ. ವೇಷಧಾರಿಗಳು ವೇಷ ಕಟ್ಟುತ್ತಿರುವಂತೆಯೇ ಅವರು ಬಳಸುವ ಪರಿಕರಗಳ ಬಗ್ಗೆ ಮಾಹಿತಿ ಮತ್ತು ಅವೆಲ್ಲವೂ ಸೇರಿ ಒಟ್ಟಂದದಲ್ಲಿ ಜೋಡಣೆಯಾದಾಗ ಉಂಟಾಗುವ ಆಕಾರದ ಬಗ್ಗೆ ತಿಳಿಸುತ್ತಾರೆ. ಹಾಗೆ ಹಾಸ್ಯ, ಶೃಂಗಾರ, ವೀರ, ಕರುಣರಸಗಳನ್ನು ಒಳಗೊಂಡ ದೃಶ್ಯದ ತುಣುಕುಗಳನ್ನು ಈ ಪ್ರಾತ್ಯಕ್ಷಿಕೆ ಒಳಗೊಂಡಿತ್ತು. 

ಕಲಾವಿದ ಸುಜಯೀಂದ್ರ ಹಂದೆ ನಿರೂಪಿಸಿ, ಪ್ರಾತ್ಯಕ್ಷಿಕೆಯಲ್ಲಿ ಕಲಾವಿದರಾಗಿ ಭಾಗವತರು ದೇವರಾಜ ದಾಸ್‌, ಲಂಬೋದರ ಹೆಗಡೆ ಮದ್ದಲೆಯಲ್ಲಿ ಗಣಪತಿ ಭಟ್‌, ಚಂಡೆಯಲ್ಲಿ ಮಾಧವ, ವೇಷಧಾರಿಯಾಗಿ ಕೃಷ್ಣಮೂರ್ತಿ ಉರಾಳ, ತಮ್ಮಣ್ಣ ಗಾಂವ್ಕರ್‌, ನವೀನ್‌ ಕೋಟ, ನರಸಿಂಹ ತುಂಗ, ಮನೋಜ್‌ ಭಟ್‌, ಕಡ್ಲೆ ಗಣಪತಿ ಹೆಗಡೆ, ಉಪ್ಪುಂದ ಗಣೇಶ, ಉದಯ ಭೋವಿ ಮತ್ತು ರಾಜು ಪೂಜಾರಿ ಅವರು ಭಾಗವಹಿಸಿದರು. ಕೆ. ಮೋಹನ್‌ ನಿರ್ದೇಶನದಲ್ಲಿ, ಕೋಟ ಸುದರ್ಶನ ಉರಾಳರ ಸಂಯೋಜನೆಯಲ್ಲಿ ನಡೆಯಿತು. 

ಕೋಟ ಸುದರ್ಶನ ಉರಾಳ 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.