ಗುರು ಮಾಂಬಾಡಿಯವರಿಗೆ ಸಮ್ಮಾನ 


Team Udayavani, Sep 7, 2018, 6:00 AM IST

2.jpg

ಮಾಂಬಾಡಿ ಸುಬ್ರಹ್ಮಣ್ಯ ಭಟ್‌ 50 ವರ್ಷಗಳಿಂದ ಹಿಮ್ಮೇಳ ತರಬೇತಿ ನಡೆಸುತ್ತಾ ಬಂದಿದ್ದಾರೆ. ತೀರ್ಥರೂಪರಿಂದಲೇ ಹಿಮ್ಮೇಳ ಕರಗತ ಮಾಡಿಕೊಂಡ ಬಳಿಕ ಕಟೀಲು, ಕದ್ರಿ, ಧರ್ಮಸ್ಥಳ ಮೇಳಗಳಲ್ಲಿ ತಿರುಗಾಟ ನಡೆಸಿ ಇದೀಗ ಮೇಳದ ಬದುಕಿಗೆ ವಿರಾಮ ಹಾಡಿ ಆಸಕ್ತರಿಗೆ ಹಿಮ್ಮೇಳ ಕಲಿಸುತ್ತಿದ್ದಾರೆ.

ಚೆಂಡೆ ಮದ್ದಳೆ ಎರಡರಲ್ಲೂ ಅವರದ್ದು ಪಳಗಿದ ಕೈ. ಕಲಿಯಲು ಬರುವ ಪ್ರತಿಯೋರ್ವ ವಿದ್ಯಾರ್ಥಿಯನ್ನೂ ಹುರಿದುಂಬಿಸುತ್ತಾ ಆತನಿಗೆ ಧೈರ್ಯ ಆತ್ಮವಿಶ್ವಾಸ ತುಂಬುತ್ತಾ ಕಲಿಸುವ ಪರಿ ಅಮೋಘವಾದದ್ದು. ಆದ್ಧರಿಂದಲೇ ಇಂದು ಒಂದು ಸಾವಿರಕ್ಕೂ ಮಿಕ್ಕ ಯಕ್ಷಗಾನ ಶಿಷ್ಯರನ್ನು ಹೊಂದಿರುವ ನಿಜಾರ್ಥದ ಗುರು. 

ಮೀಯಪದವು ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ದೇಗುಲದಲ್ಲಿ ಸೆಪ್ಟಂಬರ್‌ 8 ರಂದು ಜರಗುವ ವೇದಮೂರ್ತಿ ಗಣೇಶ ನಾವಡ ಹಾಗೂ ಬಳಗದವರ ಸೇವಾರೂಪದ ಉದಯೋನ್ಮುಖ ಭಾಗವತರ ಯಕ್ಷಗಾನಾರ್ಚನೆ ಜರಗಲಿದ್ದು ಈ ಸಂದರ್ಭ ಸುಬ್ರಹ್ಮಣ್ಯ ಭಟ್‌ ಅವರ ಕಲಾ ಸಾಧನೆಯನ್ನು ಸಮ್ಮಾನಿಸಿ ಗೌರವಿಸುವ ಮೂಲಕ ಗುರುವಂದನೆ ಸಲ್ಲಿಸಲಾಗುವುದು.

ಯೋಗೀಶ ರಾವ್‌ ಚಿಗುರುಪಾದೆ 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.