ಪ್ರೇಕ್ಷಕರನ್ನು ಹಿಡಿದಿಟ್ಟ ಆತ್ಮಾರ್ಪಣಂ 


Team Udayavani, Sep 21, 2018, 6:00 AM IST

z-1.jpg

ಉಡುಪಿ ಸಂಸ್ಕೃತ ಕಾಲೇಜಿನ 114ನೇ ವಾರ್ಷಿಕೋತ್ಸವದ ಅಂಗವಾಗಿ ರಾಜಾಂಗಣದಲ್ಲಿ ಆ.27ರಂದು ಜರಗಿದ ಆತ್ಮಾರ್ಪಣಂ ಸಂಸ್ಕೃತ ನಾಟಕ ಪ್ರೇಕ್ಷಕರು ಬಹುಕಾಲ ನೆನಪಿಟ್ಟುಕೊಳ್ಳುವಂತೆ ಮೂಡಿ ಬಂತು. 

ಬಕಾಸುರ ವಧೆ ನಾಟಕದ ವಸ್ತು. ಮೂಲ ಕತೆಯಲ್ಲಿ ಯಾವುದೇ ಹೆಚ್ಚಿನ ಬದಲಾವಣೆ ಮಾಡದೆ ಹಾಸ್ಯರಸಕ್ಕೆ ಪೂರಕವಾಗಿ ಮೂರು ಪಾತ್ರಗಳನ್ನು ಬಳಸಿಕೊಂಡು ಕರುಣ, ವೀರ, ಹಾಸ್ಯರಸವನ್ನು ಪ್ರಧಾನವಾಗಿಟ್ಟು ಕಟ್ಟಿದ ಈ ನಾಟಕದ ಕತೃì ಹಿರಿಯ ವಿದ್ವಾಂಸ ಎನ್‌. ರಂಗನಾಥ ಶರ್ಮ. ಇವರ ಆಶಯಕ್ಕೆ ಸಮರ್ಥ ಅಭಿವ್ಯಕ್ತಿ ಒದಗಿಸಿದವರು ಉಡುಪಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು. ಕೇವಲ ಹತ್ತು ದಿನಗಳಲ್ಲಿ ರಂಗಸ್ವರೂಪ, ಸಂಗೀತ ಸಂಯೋಜನೆಯೊಂದಿಗೆ ಈ ನಾಟಕವನ್ನು ನಿರ್ದೇಶಿಸಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದವರು ಹಿರಿಯ ರಂಗಕರ್ಮಿ ಎಲ್ಲೂರು ಗಣೇಶ್‌ ರಾವ್‌. ಅವರಿಗೆ ಸಂಗೀತದಲ್ಲಿ ಸಹಕರಿಸಿದವರು ವಿದ್ವಾನ್‌ ಗಣೇಶ್‌ ಐತಾಳ್‌ ಮತ್ತು ಬಳಗ.

ಸಂಸ್ಕೃತ ಭಾಷೆಯ ಸೊಗಸು ನಾಟಕದುದ್ದಕ್ಕೂ ಕಂಡು ಬಂತು. ಯಾವುದೇ ತಪ್ಪಿಲ್ಲದೆ ನಿರರ್ಗಳವಾಗಿ ಆಡಿದ ಮಾತುಗಳು ನಾಟಕದ ಧನಾತ್ಮಕ ಅಂಶ. ಭಾವಪ್ರಧಾನವಾದ ಈ ನಾಟಕದಲ್ಲಿ ಮಾತಿಗೆ ಪೂರಕವಾಗಿ ಒದಗಿಬಂದ ನಟರ ಭಾವಾಭಿವ್ಯಕ್ತಿ ಪ್ರೇಕ್ಷಕ ನಾಟಕದಲ್ಲಿ ತನ್ಮಯನಾಗಲು ಕಾರಣವಾಯಿತು. ಹಾಡಿನಲ್ಲಿ ಬಳಸಿಕೊಂಡ ಮಹಾಕಾವ್ಯದ, ಸುಭಾಷಿತದ ಸಾಲುಗಳು ನಾಟಕ ಕಳೆಗಟ್ಟುವಂತೆ ಮಾಡಿತು. ಸರಳವಾದ ಆದರೆ ಪರಿಣಾಮಕಾರಿಯಾದ ರಂಗ ಪರಿಕರ, ವೇಷ-ಭೂಷಣಗಳು, ಧ್ವನಿವರ್ಧಕ, ಬೆಳಕಿನ ವ್ಯವಸ್ಥೆ ಮುದ ನೀಡಿದವು. ಭೀಮ ಬಂಡಿ ಹೊಡೆಯುವ ದೃಶ್ಯ, ಬಕಾಸುರನ ಪ್ರವೇಶ ಇತ್ಯಾದಿ ಸಂದರ್ಭಗಳು ರೋಚಕವಾಗಿದ್ದವು. ಪ್ರಧಾನ ಪಾತ್ರಗಳಾದ ಭೀಮ, ಬಕಾಸುರ ಪೋಷಕ ಪಾತ್ರಗಳಾದ ಕುಂತಿ, ಬ್ರಾಹ್ಮಣ ವಿಶೇಷವಾಗಿ ಗಮನ ಸೆಳೆದವು. ಗ್ರಾಮಸ್ಥರಾಗಿ ರಂಗ ಪ್ರವೇಶಿಸಿದ ಮೂವರು ನಟರು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದರು.

ಬೆಳಕಿನ ವ್ಯವಸ್ಥೆಯನ್ನು ಇನ್ನೂ ಚೆನ್ನಾಗಿ ಮಾಡ ಬಹುದಿತ್ತು. ಬಕಾಸುರನ ಮುಖವರ್ಣಿಕೆ ಸ್ವಲ್ಪ ಹೆಚ್ಚಾಗಿ ಬಳಸಿಕೊಂಡಿದ್ದರೆ ರೌದ್ರತೆ ಇನ್ನೂ ಪರಿಣಾಮಕಾರಿಯಾಗ ಬಹುದಿತ್ತೇನೊ. 

 ಪ್ರೊ| ನಾರಾಯಣ ಎಂ. ಹೆಗಡೆ 

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.