ರಂಜಿಸಿದ ಶಬರಿಮಲೆ ಅಯ್ಯಪ್ಪ 


Team Udayavani, Oct 12, 2018, 6:00 AM IST

z-3.jpg

ಭಾವನೆಗಳ ಅಲೆಗಳಲ್ಲಿ ತೇಲಿಸುವಂತಹ ಹಾಡು, ಚಿಂತನೆಗೆ ಹಚ್ಚುವ ಮಾತು, ಮೂಖವಿಸ್ಮಿತರನ್ನಾಗಿಸುವ ಕುಣಿತ ಮತ್ತು ಅಭಿನಯಗಳನ್ನ ಕಣ್ತುಂಬಿಕೊಂಡ ಸಂದರ್ಭ 30ನೇ ವರ್ಷದ ಗಣೇಶೊತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಇವರು ನಿಡ್ಲೆಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸೆ. 14ರಂದು ಪ್ರಸ್ತುತಪಡಿಸಿದ ಶಬರಿಮಲೆ ಅಯ್ಯಪ್ಪ ಎಂಬ ಪ್ರಸಂಗದ ಪ್ರದರ್ಶನ. 

ಕರುಣಾಕರ ಶೆಟ್ಟಿಗಾರ ಅವರ ಇಂಪಾದ ಭಾಗವತಿಕೆ, ಹಿಮ್ಮೇಳದ ವೈಭವವನ್ನು ಇಮ್ಮಡಿಗೊಳಿಸಿದ ಚೆಂಡ ವಾದಕರಾದ ಪಡ್ರೆ ಶ್ರೀಧರ, ಮದ್ದಳೆ ವಾದಕರಾದ ನೇರೋಳು ಗಣಪತಿ ನಾಯಕ್‌ ಮತ್ತು ಚಕ್ರತಾಳದ ಶಬ್ದವನ್ನು ಝೇಂಕರಿಸಿದ ಕೇಶವ ಇವರುಗಳ ಸಂಗಮ ಉತ್ಸಹದ ಚಿಲುಮೆಯನ್ನು ಚಿಮ್ಮಿಸಿತು. 

ನಿಡ್ಲೆ ಗೋವಿಂದ ಭಟ್ಟರು ವಿನೋದಾತ್ಮಕವಾದ ರೀತಿಯಲ್ಲಿ ಹಾಸ್ಯದೊಂದಿಗೆ ವಾವರನ ಪಾತ್ರದಲ್ಲಿ ಮಿಂಚಿದರು. ಅಮ್ಮುಂಜೆ ಮೋಹನ ಮತ್ತು ನವೀನ ಶೆಟ್ಟಿ ಇವರುಗಳು ಅಯ್ಯಪ್ಪನ ಪಾತ್ರ ಪಾತ್ರಕ್ಕೆ ನ್ಯಾಯ ಒದಗಿಸಿದರು. ಕುಂಬ್ಳೆ ಶ್ರೀಧರ ರಾವ್‌ ಇವರ ಈಶ್ವರನ ಪಾತ್ರ ನಿರ್ವಹಣೆ ಉತ್ತಮವಾಗಿತ್ತು. ಉಬರಡ್ಕ ಉಮೇಶ್‌ ಶೆಟ್ಟಿ ಭಸ್ಮಾಸುರನ ಪಾತ್ರದಲ್ಲಿ ತಲ್ಲೀನವಾಗಿ ಅವರ ನಾಟ್ಯ, ಮಾತು, ಅಭಿನಯ ಪ್ರೇಕ್ಷಕರ ಚಪ್ಪಾಳೆಗೆ ಕಾರಣವಾಯಿತು.ಪದ್ಮನಾಭ ಶೆಟ್ಟಿ ಇವರು ವಿಷ್ಣು ಮತ್ತು ಕೇಳು ಪಂಡಿತನಾಗಿ ಮಿಂಚಿದರು. ಉಮಾಮಹೇಶ್ವರ ಭಟ್ಟರ ಕೇತಕಿವರ್ಮ ರಾಜನ ಗಾಂಭೀರ್ಯಕ್ಕೆ ಸಾಕ್ಷಿಯಾಯಿತು. ಪುತ್ತೂರು ಗಂಗಾಧರರ ಮಹಿಷಿ, ಶಿವ ಪ್ರಸಾದ್‌ ಭಟ್ಟರ ಶಭರಾಸುರ ರಂಜಿಸಿತು. ಕೆದಿಲ ಜಯರಾಮ ಭಟ್ಟರ ಸುಮುಖೀ, ಆನಂದ ಕೊಕ್ಕಡ ಇವರ ಪಾರ್ವತಿಯು ಸ್ತ್ರೀ ಪಾತ್ರದ ಮೆರುಗನ್ನು ಹೆಚ್ಚಿಸಿತು. ಗೌತಮ ಶೆಟ್ಟಿ ಇವರು ಕನಕವರ್ಮ ಪಾತ್ರಕ್ಕೆ ಜೀವ ತುಂಬಿಸಿದರು. ರಾಜೇಶ್‌ ನಿಟ್ಟೆ ಇವರ ಬಳುಕುವ ವಯ್ನಾರದೊಂದಿಗೆ ಮೋಹಿನಿಯಾಗಿ ಮನ ಸೆಳೆದರು. ಯುವ ಕಲಾವಿದರಾದ ಮುಖೇಶ್‌ ದೇವಧರ್‌ ಬೇತಾಳನ ಪಾತ್ರದಲ್ಲಿ ಕಾಣಿಸಿಕೊಂಡರು.

ಕಾವ್ಯಶ್ರೀ ಕೆ. ನಿಡ್ಲೆ 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.