ಮಲೆನಾಡಿನಲ್ಲಿ ಕರಾವಳಿ ಮಕ್ಕಳ ದ್ರೌಪದಿ ಪ್ರತಾಪ 


Team Udayavani, Oct 12, 2018, 6:00 AM IST

z-10.jpg

ಎಲ್ಲೂರು ಶ್ರೀ ಪಂಚಾಕ್ಷರಿ ಮಕ್ಕಳ ಯಕ್ಷಗಾನ ತಂಡ ಹಾಸನ ಜಿಲ್ಲೆಯ ಆಲೂರಿನಲ್ಲಿ ಪ್ರಸನ್ನ ಗಣಪತಿ ಸೇವಾ ಟ್ರಸ್ಟ್‌ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಕಡಂದಲೆ ರಾಮ ರಾಯರು ವಿರಚಿಸಿದ “ದ್ರೌಪದಿ ಪ್ರತಾಪ’ ಪ್ರಸಂಗವನ್ನು ಮೆಚ್ಚುಗೆಗೆ ಪಾತ್ರರಾದರು. ಹಾಡುಗಾರಿಕೆಯಲ್ಲಿ ಸೀತಾರಾಮ ಭಟ್‌, ಚೆಂಡೆ ಮದ್ದಳೆಯಲ್ಲಿ ಆನಂದ ಗುಡಿಗಾರ್‌ ಮತ್ತು ಚಕ್ರತಾಳದಲ್ಲಿ ಉದಯ ಪಾಟ್ಕರ್‌ ಸಹಕರಿಸಿದ್ದರು. 

ದ್ರೌಪದಿಯಾಗಿ ಧನ್ಯಾ ಎಲ್ಲೂರು ಮತ್ತು ಶ್ರೀಲಕ್ಷ್ಮೀ ಎಲ್ಲೂರು ನೃತ್ಯ, ಅಭಿನಯ, ಮಾತುಗಾರಿಕೆಯಿಂದ ಗಮನ ಸೆಳೆದರು. ಭೀಮ ಮತ್ತು ವೀರಭದ್ರನಾಗಿ ಶ್ರೀಕಾಂತ ಎಲ್ಲೂರು, ಅರ್ಜುನ ಮತ್ತು ಚಂಡಿಯಾಗಿ ಸುನೀಲ್‌ ಎಲ್ಲೂರು, ಸುಭದ್ರೆ ಮತ್ತು ಕಾಳಿಯಾಗಿ ಶ್ರೀವಾಣಿ ಎಲ್ಲೂರು, ಹನುಮಂತನಾಗಿ ಶ್ರೇಯಸ್‌ ನಿಂಜೂರು, ಶ್ರೀಕೃಷ್ಣನಾಗಿ ವಿನೀತ್‌ ಎಲ್ಲೂರು, ಬಲರಾಮನಾಗಿ ಪ್ರಾಣೇಶ್‌ ಎಲ್ಲೂರು ಉತ್ತಮ ಅಭಿನಯದಿಂದ ಪಾತ್ರಗಳಿಗೆ ನ್ಯಾಯ ದೊರಕಿಸಿದ್ದಾರೆ. ದಿಶಾ ಎಲ್ಲೂರು (ನಾರದ),ಶ್ರೀಲತಾ ಎಲ್ಲೂರು (ಸಾತ್ಯಕಿ ಮತ್ತು ಭೃಂಗಿ), ಶ್ರೀವಿದ್ಯಾ ಎಲ್ಲೂರು (ಸಾಂಬ), ಶ್ರೀರಕ್ಷಾ ನಿಂಜೂರು (ಪ್ರದ್ಯುಮ್ನ), ರಶ್ಮಿ ನಿಂಜೂರು (ಈಶ್ವರ), ಸುಕುಮಾರ ನಿಂಜೂರು (ಭೃಕುಟಿ), ಶ್ರೀಲಕ್ಷ್ಮೀ ನಿಂಜೂರು (ಪಾರ್ವತಿ), ಪ್ರದರ್ಶನದ ಯಶಸ್ಸಿಗೆ ಕಾರಣರಾಗಿದ್ದಾರೆ. 

 ಸಾಂತೂರು ಶ್ರೀನಿವಾಸ ತಂತ್ರಿ 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.