ಅನನ್ಯಕಲಾಸಾಧಕನಿಗೆಅಕಾಡೆಮಿ ಪ್ರಶಸ್ತಿ


Team Udayavani, Oct 26, 2018, 11:53 AM IST

upadhyaya-moodubelle.jpg

ಸೃಜನಶೀಲ ಕಲಾವಿದ ಉಪಾಧ್ಯಾಯ ಮೂಡುಬೆಳ್ಳೆಯವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯು ಗೌರವ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯ. ಉಪಾಧ್ಯಾಯರು ಕಲಾವಿದ ರಷ್ಟೇ ಆಗಿರದೆ ಸಾಹಿತಿಯಾಗಿ ಶಿಕ್ಷಕನಾಗಿ ಸಮಾಜಸೇವಕನಾಗಿ ಎದ್ದು ಕಾಣುತ್ತಾರೆ. 

 ಉಡುಪಿ ವಳಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿರುವ ಉಪಾಧ್ಯಾಯರು ಮಕ್ಕಳ ಕಲಾಚೈತನ್ಯವನ್ನು ಹೊರಹೊಮ್ಮಿಸಲು ಶಾಲೆಯಲ್ಲಿ ಕಲಾಸಂಘ, ಡ್ರಾಯಿಂಗ್‌ ಗ್ರೇಡ್‌ ಪರೀಕ್ಷೆ, ಕಲಾಪ್ರದರ್ಶನ, ಭಿತ್ತಿಚಿತ್ರ, ಕಲಾಶಿಬಿರಗಳನ್ನು ನಡೆಸುತ್ತಿದ್ದಾರೆ. ಕಲೋತ್ಸವ ರಾಜ್ಯಮಟ್ಟಕ್ಕೆ ಮಕ್ಕಳ ತಂಡ, ಮಕ್ಕಳ ಕಂಪ್ಯೂಟರ್‌ ಪ್ರಾಜೆಕ್ಟ್ಗೆ ಇಂಟೆಲ್‌ ರಾಜ್ಯಪ್ರಶಸ್ತಿ ದೊರೆತಿದೆ. ಮಾತ್ರವಲ್ಲದೆ ಉಪಾಧ್ಯಾಯರ ಕಂಪ್ಯೂಟರ್‌ ಪ್ರಾಜೆಕ್ಟ್ಗೂ ಇಂಟೆಲ್‌ ರಾಜ್ಯಪ್ರಶಸ್ತಿ, ಉತ್ತಮ ಶಿಕ್ಷಕ ಜಿಲ್ಲಾ-ರಾಜ್ಯ ಪ್ರಶಸ್ತಿ, ಆದರ್ಶ ಶಿಕ್ಷಕ ಪ್ರಶಸ್ತಿ ಹಾಗೂ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಕರ್ನಾಟಕದಲ್ಲಿ ಪ್ರಥಮ ಬಾರಿ ಲಭಿಸಿದೆ.

 ಕಲಾಸಾಹಿತಿಯಾಗಿ ಉಪಾಧ್ಯಾಯರು ಎಲೆಮರೆಯ ಅನೇಕ ಕಲಾವಿದರನ್ನು ತಮ್ಮ ಲೇಖನಗಳ ಮೂಲಕ ಬೆಳಕಿಗೆ ತಂದಿದ್ದಾರೆ. ಕಲಾಪ್ರದರ್ಶನಗಳ ವಿಮರ್ಶೆಗಳನ್ನು ನಿರಂತರ ಬರೆದಿದ್ದಾರೆ. ಕವನ, ಹಾಸ್ಯಲೇಖನ, ಒಂದೇಗೆರೆಯ ಚಿತ್ರಗಳನ್ನೂ ಬರೆದಿದ್ದಾರೆ. ಯಕ್ಷಗಾನ ಚಿತ್ರಕಲೆ, ನಾಗಾರಾಧನೆ ಚಿತ್ರಕಲೆ, ಕಲೆ ಎಂದರೇನು? ಪುಸ್ತಕಗಳನ್ನು ಬರೆದಿದ್ದಾರೆ.

ಉಪಾಧ್ಯಾಯರ ಏಕರೇಖಾಚಿತ್ರಗಳು ಡಾ| ನೆಲ್ಸನ್‌ಮಂಡೇಲಾ, ಎ.ಪಿ.ಜೆ. ಅಬ್ದುಲ್‌ಕಲಾಂ, ವಾಜಪೇಯಿ, ವೆಂಕಟ್ರಾಮನ್‌, ರಾಜೀವ್‌ಗಾಂಧಿ, ದೊರೆ ಬೀರೇಂದ್ರ ಮುಂತಾದವರಿಂದ ಹಸ್ತಾಕ್ಷರ ಪಡೆದಿವೆ. ಉಡುಪಿ ಪರಿಸರದ ಇಪ್ಪತ್ತಕ್ಕೂ ಹೆಚ್ಚು ದೇಗುಲಗಳಲ್ಲಿ ಇವರು ರಚಿಸಿರುವ ಭಿತ್ತಿಚಿತ್ರ, ಕಾವಿಚಿತ್ರಕಲೆಯಿದೆ. ನಾಡಿನಾದ್ಯಂತ ಪೂಜಾರಂಗೋಲಿಗಳನ್ನು ಬರೆದು ಜನಪ್ರಿಯರಾಗಿದ್ದಾರೆ.

ಉಪಾಧ್ಯಾಯರ ಕಲಾ ಸಾಧನೆಗೆ ಹಲವಾರು ಪ್ರಶಸ್ತಿಗಳು ಸಿಕ್ಕಿವೆ. ಪ್ರಶಸ್ತಿಗಳಲ್ಲಿ ಸಿಕ್ಕಿದ ಮೊತ್ತವನ್ನೆಲ್ಲಾ ಶಾಲೆಗಳಿಗೆ, ಗೋಶಾಲೆಗೆ, ಬಡಮಕ್ಕಳಿಗೆ, ರೋಗಿಗಳಿಗೆ ನೀಡುತ್ತಿರುವುದು ವಿಶೇಷ. ತನ್ನ ಹೆಸರಿನಲ್ಲಿ ಕಲಾ ಪ್ರತಿಷ್ಠಾನ ಸ್ಥಾಪಿಸಿ ದುಡಿಮೆಯ ಬಹುಪಾಲನ್ನು ಖರ್ಚು ಮಾಡುತ್ತಿದ್ದಾರೆ. ರಾಜ್ಯಮಟ್ಟದ ಸಮಾರಂಭಗಳನ್ನು ನಡೆಸಿ 600ಕ್ಕೂ ಹೆಚ್ಚು ವಿವಿಧ ಕ್ಷೇತ್ರದ ಪ್ರತಿಭಾವಂತರಿಗೆ ಉಪಾಧ್ಯಾಯ ಸಮ್ಮಾನ್‌ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಮಕ್ಕಳಿಗೆ ರಾಜ್ಯಮಟ್ಟದ ಕಲಾಸ್ಪರ್ಧೆ ನಡೆಸಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.