ಪಾಂಡೇಶ್ವರ ಸದಾಶಿವಯ್ಯ ಸಂಸ್ಮರಣೆ 


Team Udayavani, Nov 2, 2018, 6:00 AM IST

s-5.jpg

ಪಾಂಡೇಶ್ವರ ಎನ್ನುವ ಊರಿನ ಹೆಸರು ಕೇಳಿದಾಕ್ಷಣ ನೆನಪಾಗುವುದು ಹಿರಿಯ ಯಕ್ಷಗಾನ ಕಲಾವಿದ ಪಾಂಡೇಶ್ವರ ಪುಟ್ಟಯ್ಯ. ಅವರ ಸಹೋದರರೇ ಪಾಂಡೇಶ್ವರ ಸದಾಶಿವಯ್ಯ. ತಂದೆ ಮತ್ತು ಸೋದರ ಮಾವ ಸಕ್ಕಟ್ಟು ಸುಬ್ಬಣ್ಣಯ್ಯನವರಿಂದ ಯಕ್ಷಗಾನದ ಹೆಜ್ಜೆ ಕಲಿತು 13 ನೇ ವಯಸ್ಸಿನಲ್ಲಿಯೇ ಅಂದಿನ ಅಮೃತೇಶ್ವರಿ ಮೇಳಕ್ಕೆ ಸೇರಿ ಬಾಲಗೋಪಾಲ, ಸ್ತ್ರೀವೇಷ, ಒಡ್ಡೋಲಗದ ವೇಷ, ಮೂರನೇ ವೇಷ, ಪುರುಷ ವೇಷ ನಂತರ ಎರಡನೇ ವೇಷಧಾರಿಯಾಗಿ ರಂಗಸ್ಥಳದಲ್ಲಿ ತಮ್ಮದೇ ಛಾಪನ್ನು ಒತ್ತಿದ ಪಾಂಡೇಶ್ವರ ಸದಾಶಿವಯ್ಯನವರು ಸದಾ ಸ್ಮರಣೀಯರು. ನ.4 ರಂದು ಪಾಂಡೇಶ್ವರ ಸದಾಶಿವಯ್ಯನವರ ಜನ್ಮಶತಮಾನೋತ್ಸವ ಹಾಗೂ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದ್ದು ಅವರ ಹೆಸರಿನ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಬೇಲೂ¤ರು ರಮೇಶ ಮತ್ತು ದಯಾನಂದ ನಾಗೂರು ಅವರಿಗೆ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾ ಭವನದಲ್ಲಿ ಪ್ರದಾನ ಮಾಡಲಾಗುವುದು. 

ಬೇಲ್ತೂರು ರಮೇಶ 
ಬೇಲ್ತೂರು ರಮೇಶ 5ನೇ ತರಗತಿಯಲ್ಲಿ ಓದುತ್ತಿರುವಾಗಲೇ ಅಂದಿನ ಪ್ರಸಿದ್ಧ ಬಣ್ಣದ ವೇಷಧಾರಿ ಬೇಲ್ತೂರು ರಾಮ ಬಳೆಗಾರರೊಂದಿಗೆ ಹೂವಿನ ಕೋಲು ತಿರುಗಾಟ ಮಾಡಿ ಬಣ್ಣದ ಲೋಕಕ್ಕೆ ಬಂದರು. ಪ್ರಸಿದ್ಧ ವೇಷಧಾರಿ ಹೇರಂಜಾಲು ವೆಂಕಟರಮಣ ಗಾಣಿಗರಿಂದ ಹೆಜ್ಜೆ ಕಲಿತು ಮಾರಣಕಟ್ಟೆ ಮೇಳಕ್ಕೆ ಸೇರ್ಪಡೆಗೊಂಡು ಯಕ್ಷಗಾನ ಬದುಕು ಆರಂಭಿಸಿದರು. ಗುರು ವೀರಭದ್ರ ನಾಯ್ಕರಿಂದ ಮತ್ತಷ್ಟು ಪರಿಣತಿ ಪಡೆದು ಸೌಕೂರು ,ಹಾಲಾಡಿ, ಮಡಾಮಕ್ಕಿ ,ಮಂದಾರ್ತಿ,ಸಾಲಿಗ್ರಾಮ ,ಕಮಲಶಿಲೆ ಮುಂತಾದ ಮೇಳಗಳಲ್ಲಿ ಸುದೀರ್ಘ‌ ತಿರುಗಾಟ ಮಾಡಿದರು. ಬಭುವಾಹನ ,ಅಭಿಮನ್ಯು,ಲವಕುಶ ,ಚಿತ್ರಸೇನ ,ಶ್ರೀ ಕೃಷ್ಣ ಮುಂತಾದ ವೇಷಗಳಲ್ಲಿ ಮಿಂಚಿದ ಹಿರಿಮೆ ಬೇಲೂ¤ರು ಅವರದು. 1979 ರಲ್ಲಿ ಅಮೆರಿಕಾದಿಂದ ಬಂದು ಯಕ್ಷಗಾನ ಸಂಶೋಧನೆ ಮಾಡಿ ಡಾಕ್ಟರೇಟ್‌ ಪದವಿ ಪಡೆದ ಡಾ| ಮಾರ್ತಾ ಆಸ್ಟಿನ್‌ ಅವರ ತಂಡದಲ್ಲಿದ್ದು ಹಲವು ದೇಶಗಳನ್ನು ಸುತ್ತಿದರು. 

ದಯಾನಂದ ನಾಗೂರು 
ದಯಾನಂದ ನಾಗೂರು 6ನೆ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ ಬಳಿಕ ಗುರು ಹೆರಂಜಾಲು ವೆಂಕಟರಮಣ ಗಾಣಿಗರಿಂದ ಯಕ್ಷಗಾನದ ಹೆಜ್ಜೆ ಕಲಿತರು. ಮಾರಣಕಟ್ಟೆ , ಅಮೃತೇಶ್ವರಿ, ಮಂದಾರ್ತಿ, ಸಾಲಿಗ್ರಾಮ, ಇಡಗುಂಜಿ ಮೇಳಗಳಲ್ಲಿ ಬಾಲಗೋಪಾಲ, ಒಡ್ಡೋಲಗದ ವೇಷದ ನಂತರ ಸ್ತ್ರೀ ವೇಷದಲ್ಲಿ ಪ್ರಸಿದ್ಧಿಯನ್ನು ಪಡೆದು ಪ್ರಧಾನ ಸ್ತ್ರೀ ವೇಷಧಾರಿಯಾಗಿ ರಂಗಸ್ಥಳದಲ್ಲಿ ಮೆರೆದರು. ರುಕಾ¾ಂಗದ ಚರಿತ್ರೆಯ ಮೋಹಿನಿ, ಸೀತೆ, ಸೈರೇಂದ್ರಿ, ಪ್ರಭಾವತಿ, ಪ್ರಮೀಳೆ ಮುಂತಾದವುಗಳ‌ಲ್ಲಿ ತಮ್ಮದೇ ಛಾಪನ್ನು ಒತ್ತಿದರು.ಡಾ| ಶಿವರಾಮ ಕಾರಂತರ ಯಕ್ಷಗಾನ ಬ್ಯಾಲೆಯಲ್ಲಿ ವಿದೇಶಗಳಲ್ಲಿ ಪ್ರದರ್ಶನ ನೀಡಿದ ಹಿರಿಮೆಯಿದೆ. 

ದಯಾನಂದ ಬಳ್ಕೂರು 

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.