ಲೋಲಮ್ಮ ಪಚ್ಚನಾಡಿ ಶತಮಾನ ಸಂಭ್ರಮ 


Team Udayavani, Nov 9, 2018, 6:00 AM IST

6.jpg

ಮಂಗಳೂರಿನ ಪದವಿನಂಗಡಿ ಹಾಗೂ ಪಚ್ಚನಾಡಿಯ ಪರಿಸರದಲ್ಲಿ ಕಟೀಲು ಮೇಳದ ಯಕ್ಷಗಾನವನ್ನು ವರ್ಷಂಪ್ರತಿ ನಡೆಸುತ್ತಾ ಬಂದು, ಪರೋಪಕಾರದ ಬದುಕಿನೊಂದಿಗೆ ಬಾಳಿದ ಲೋಲಮ್ಮ ಪಚ್ಚನಾಡಿಯವರು 1918ರಲ್ಲಿ ಹುಟ್ಟಿದವರು. ಪ್ರಸ್ತುತ ವರ್ಷ ಅವರ ಹುಟ್ಟಿದ ಶತಮಾನ ವರ್ಷವಾದುದರಿಂದ ಕೀರ್ತೀಶೇಷ ಲೋಲಮ್ಮ ಪಚ್ಚನಾಡಿ ಪ್ರತಿಷ್ಠಾನವು ವರ್ಷಪೂರ್ತೀ ಶತಮಾನ ಸಂಭ್ರಮದ ಕಾರ್ಯಕ್ರಮ ಆಯೋಜಿಸಿದ್ದು, ಉದ್ಘಾಟನೆ ನವೆಂಬರ್‌ 11 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿದೆ. 

25-02-2008ರಲ್ಲಿ ನಿಧನರಾದ ಲೋಲಮ್ಮ ಪಚ್ಚನಾಡಿಯವರು ಊರೂರು ಆಟದ ಲೋಲಮಕ್ಕರೆಂದೇ ಪ್ರಸಿದ್ಧರಾಗಿ ಜೀವಿತಾವಧಿಯಲ್ಲಿ 39 ವರ್ಷಗಳ ಯಕ್ಷಗಾನ ಸೇವೆಯನ್ನು ನಡೆಸಿದರು. ಕಷ್ಟದ ಸಂದರ್ಭದಲ್ಲಿ ಕಟೀಲು ಮೇಳದ ಬಯಲಾಟ ಸೇವೆಯನ್ನು ನಡೆಸುವುದಾಗಿ ಹರಕೆ ಹೇಳಿದರು. ಹರಕೆ ಹೇಳಿದ ಫ‌ಲವೋ ಎಂಬಂತೆ ಕಷ್ಟ ಪರಿಹಾರವಾಯಿತು. ಆದರೆ ಹರಕೆ ಕೊಡುವ ಹೊಣೆ ಮಾತ್ರ ಇವರ ಹೆಗಲಿಗೆ ಬಿತ್ತು. ಧೈರ್ಯಗುಂದದೆ ಊರವರ ಸಹಕಾರದಿಂದ ಹರಕೆ ತೀರಿಸಿದ್ದರು. ಇದರ ಪರಿಣಾಮದಿಂದ ಮುಂದೆ ವರ್ಷಂಪ್ರತಿ ಯಕ್ಷಗಾನ ನಡೆಸುತ್ತಾ ಬಂದರು. 

 ಪ್ರಸ್ತುತ ಶತಮಾನ ಸಂಭ್ರಮದ ಪ್ರಯುಕ್ತ ಸಮ್ಮಾನ, ಮಹಿಳಾ ಕಲಾ ತರಬೇತಿ ಕಾರ್ಯಕ್ರಮ, ಶಾಲೆ, ಆಶ್ರಮಗಳಿಗೆ ಧನಸಹಾಯ ನೀಡುವುದರೊಂದಿಗೆ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಿರುವರು. ನ.11ರಂದು ಸಂಪಾಜೆ ಶೀನಪ್ಪ ರೈ ಯಕ್ಷಗಾನ ಸೇವೆ, ಸುರೇಶ್‌ ರಾವ್‌ ಪಚ್ಚನಾಡಿ ಶೈಕ್ಷಣಿಕ ಸೇವೆ ಪರಿಗಣಿಸಿ ಸಮ್ಮಾನ ನೆರವೇರಲಿದೆ. ಜೊತೆಗೆ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಶ್ರೀದೇವಿ ಮಹಿಷ ಮರ್ದಿನಿ ಯಕ್ಷಗಾನ ಬಯಲಾಟ ನೆರವೇರಲಿದೆ. 

ಸಂಪಾಜೆ ಶೀನಪ್ಪ ರೈ ಇವರು 6 ದಶಕಗಳಿಗೂ ಮಿಕ್ಕಿ ಕಲಾ ಸೇವೆ ಮಾಡಿರುವ ಹಿರಿಯ ಯಕ್ಷಗಾನ ಕಲಾವಿದರು. ನಾಯಕ ಪ್ರತಿನಾಯಕ ಪಾತ್ರಗಳನ್ನು ನಿರ್ವಹಿಸಿದ ಪರಂಪರೆಯ ನಿಸ್ಸೀಮ ರಾಜವೇಷ‌ಧಾರಿ. ಕಟೀಲು ಮೇಳದಲ್ಲಿ ಸುದೀರ್ಘ‌ ತಿರುಗಾಟ. ವೇಣೂರು, ಇರುವೈಲು, ಸೌಕೂರು ಚೌಡೇಶ್ವರಿ, ಎಡನೀರು, ಹೊಸನಗರ, ಹನುಮಗಿರಿ ಮೇಳಗಳಲ್ಲಿ ಕಲಾ ಸೇವೆ ಮಾಡಿದ ಹಿನ್ನಲೆಯನ್ನು ಹೊಂದಿದ್ದಾರೆ. 

ಕೆ. ಚಂದ್ರಶೇಖರ ಶೆಟ್ಟಿ 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.