ತಾಳ ಬ್ರಹ್ಮ ರಘುನಾಥ ಪ್ರಭು 


Team Udayavani, Nov 16, 2018, 6:00 AM IST

2.jpg

ಸಂಗೀತದಲ್ಲಿ ತಾಳ ನುಡಿಸುವಿಕೆಯ ಪಾತ್ರಕ್ಕೆ ದೊಡ್ಡ ಸ್ಥಾನವಿದ್ದರೂ ತಾಳ ನುಡಿಸುವವರಿಗೆ ಹೆಚ್ಚಿನ ಮಹತ್ವ ನೀಡಿದಂತೆ ಕಾಣಿಸುವುದಿಲ್ಲ. ತಾಳವಿಲ್ಲದ ಸಂಗೀತ ಕಳಾಹೀನ. ತಾಳ ನುಡಿಸಲು ಸಾಧನೆ ಮತ್ತು ಕೌಶಲ ಅಗತ್ಯ. ತಾಳದ ಲಯತಪ್ಪಿದರೆ ಇಡೀ ಸಂಗೀತವೇ ಕೆಡುತ್ತದೆ. ತಾಳ ನುಡಿಸುವಿಕೆಯ (ಮಂಜಿರಾ) ಎಲ್ಲಾ ಆಯಾಮಗಳಲ್ಲಿ ಪ್ರೌಢಿಮೆ ಮೆರೆದ ಮಂಗಳೂರಿನ ಎಂ.ರಘುನಾಥ್‌ ಪ್ರಭು ಅವರನ್ನು ಇತ್ತೀಚೆಗೆ ಕೊಂಚಾಡಿಯ ವೆಂಕಟರಮಣ ದೇವಸ್ಥಾನದಲ್ಲಿ ತಾಳ ಬ್ರಹ್ಮ ಬಿರುದನ್ನಿತ್ತು ಸಮ್ಮಾನಿಸಲಾಯಿತು. 

72ರ ಹರೆಯದ ರಘುನಾಥ ಪ್ರಭು ಮೂಲ್ಕಿಯವರು. ಬಾಲ್ಯದಲ್ಲೇ ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಅವರು ಬಳಿಕ ತಾಳ ನುಡಿಸುವಿಕೆಯತ್ತ ವಾಲಿದರು. ಮಂಗಳೂರಿನ ವೀರ ವೆಂಕಟೇಶ ಭಜನಾ ಮಂಡಳಿ ಅವರ ಸಂಗೀತ ಕಲೆಯ ಪ್ರದರ್ಶನಕ್ಕೆ ವೇದಿಕೆಯಾಯಿತು. ನಿಡ್ಡೋಡಿ ವಿಠಲ ನಾಯಕ್‌ ಬಳಿ ಕಲಿತು ಪರಿಪೂರ್ಣ ತಾಳ ವಾದಕರಾದರು. ಎಲ್‌. ನರೇಂದ್ರ ನಾಯಕ್‌ ಇವರಿಗೆ ಸ್ಪೂರ್ತಿ ತುಂಬಿದರು. 

ಪಂಡಿತ್‌ ಭೀಮಸೇನ ಜೋಶಿ, ಅನುರಾಧಾ ಪೊದ್ವಾಲ್‌, ದಿ| ಮಾಧವ ಗುಡಿ, ಸಂಜೀವ ಅಭ್ಯಂಕರ, ಶಂಕರ ಶಾನುಭೋಗ್‌, ಪುತ್ತೂರು ನರಸಿಂಹ ನಾಯಕ್‌, ಮಹಾಲಕ್ಷ್ಮೀ ಶೆಣೈ, ಉಪೇಂದ್ರ ಭಟ್‌, ಮಂಗೇಶ್ಕರ್‌ ಗೋವೆಕರ್‌, ಪಂ| ವೆಂಕಟೇಶ ಕುಮಾರ್‌, ಸಂತ ಭದ್ರಗಿರಿ ಅಚ್ಯುತದಾಸ,ಜಯತೀರ್ಥ ಮೇವುಂಡಿ ಮತ್ತಿತರ ಖ್ಯಾತನಾಮರಿಗೆ ಸಾಥ್‌ ನೀಡಿದ ಹಿರಿಮೆ ರಘುನಾಥ ಪ್ರಭು ಅವರದ್ದು. ನೂರಾರು ಸಂಗೀತ ಕಛೇರಿಗಳಲ್ಲಿ ಭಾಗವಹಿಸಿದ ಅನುಭವಿ ಅವರು. 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.