ಬಾಬಾ ಆಗಿ ಮಿಂಚಿದ ಪುಟಾಣಿಗಳು 


Team Udayavani, Nov 16, 2018, 6:00 AM IST

9.jpg

ಶ್ರೀ ಸಾಯಿ ಸಾಂತ್ವನ ಮಂದಿರ ಶಂಕರಪುರ ಹಾಗೂ ಉಡುಪಿ ಕೊಡವೂರು ತೋಟದಮನೆ ಶಿರ್ಡಿ ಸಾಯಿ ಬಾಬಾ ಮಂದಿರ ಇವರ ಜಂಟಿ ಆಯೋಜನೆಯಲ್ಲಿ ಶಿರ್ಡಿ ಶ್ರೀಸಾಯಿಬಾಬಾ ಅವರ 183ನೇ ಜನ್ಮ ದಿನಾಚರಣೆ ಅಂಗವಾಗಿ ಉಡುಪಿಯ ಕೊಡವೂರು ಸಾಯಿ ಬಾಬಾ ಮಂದಿರದಲ್ಲಿ ಮಕ್ಕಳಿಗಾಗಿ ಸಾಯಿ ಬಾಬಾ ಛದ್ಮ ವೇಷ ಸ್ಪರ್ಧೆ ಜರಗಿತು. ಸಾಯಿ ಬಾಬಾರ ಕುರಿತಾದ ವೇಷಗಳು, ಜೀವನ ಕಥಾ ತುಣುಕುಗಳನ್ನು ಮಾತ್ರ ವೇದಿಕೆಯಲ್ಲಿ ಪ್ರದರ್ಶಿಸಲು ಅವಕಾಶವಿತ್ತು. ಮಕ್ಕಳು ಬಾಬಾರ ಜೀವನ ಗಾಥೆ, ಪವಾಡಗಳ ಬಗ್ಗೆ ಚುಟುಕು ಮೌನ ರೂಪಕಗಳನ್ನು ರಂಗದಲ್ಲಿ ತೋರಿಸಿ ಪ್ರಶಂಸೆಗೆ ಪಾತ್ರರಾದರು. 

 3 ರಿಂದ 6 ವರ್ಷದ ಒಳಗಿನ ಪುಟಾಣಿಗಳು ಮತ್ತು 7 ರಿಂದ 12 ವರ್ಷದೊಳಗಿನ ಮಕ್ಕಳು ಹೀಗೆ ಎರಡು ವಿಭಾಗದಲ್ಲಿ ಛದ್ಮ ವೇಷ ಸ್ಪರ್ಧೆಯು ನಡೆಯಿತು. ಸುಮಾರು 40 ಮಕ್ಕಳು ಭಾಗವಹಿಸಿ ಅಂದಿನ ಕಾಲಘಟ್ಟದಲ್ಲಿ ಶ್ರೀ ಸಾಯಿ ಬಾಬಾರು ಪವಾಡ ತೋರಿದ ಘಟನಾವಳಿಗಳನ್ನು ಮಕ್ಕಳು ಸಾಯಿ ಬಾಬಾರಂತೆ ವೇಷ ಧರಿಸಿ ಅನಾವರಣಗೊಳಿದರು. ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ, ಚಿಂತನೆಗಳು, ಕಲೆ, ಸಂಸ್ಕಾರಗಳು ಬಾಲ್ಯದಲ್ಲಿಯೆ ಮೂಡ ಬೇಕು ಎನ್ನುವ ಸಾಮಾಜಮುಖೀ ಚಿಂತನೆಯಲ್ಲಿ ಈ ಕಾರ್ಯಕ್ರಮ ರೂಪುಗೊಂಡಿತು. 

 7 ರಿಂದ 12 ವರ್ಷದ ಮಕ್ಕಳ ವಿಭಾಗದಲ್ಲಿ ರುಕ್ಷಿ ಕಿನ್ನರರಾಜ್‌ ಪ್ರಥಮ ಸ್ಥಾನ, ವಂಶಿ ದ್ವಿತೀಯ, ಸಿಂಚನ ತೃತೀಯ ಸ್ಥಾನಗಳನ್ನು ಕ್ರಮವಾಗಿ ಪಡೆದರು. 3 ರಿಂದ 6 ವರ್ಷದ ಚಿಣ್ಣರ ವಿಭಾಗದಲ್ಲಿ ಕನಿಷ್ಕಾ ಪ್ರಥಮ, ಸಾನಿಧ್ಯ ದ್ವಿತಿಯ, ಧೃಶಾಲ್‌ ತೃತೀಯ ಸ್ಥಾನ ಪಡೆದು ಬಹುಮಾನಕ್ಕೆ ಭಾಜನರಾದರು.

 ತಾರಾನಾಥ್‌ ಮೇಸ್ತ ಶಿರೂರು

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.