ಧಾರೇಶ್ವರರಿಗೆ ಅರೆಶಿರೂರು ಸಂಸ್ಮರಣಾ ಪ್ರಶಸ್ತಿ 


Team Udayavani, Dec 7, 2018, 6:00 AM IST

d-53.jpg

ಬಡಗುತಿಟ್ಟಿನ ಮೇರು ಭಾಗವತ, ಸುಬ್ರಹ್ಮಣ್ಯ ಧಾರೇಶ್ವರರಿಗೆ ಈ ಬಾರಿಯ ಅರೆಶಿರೂರು ದಿ|ರಾಮಚಂದ್ರ ಭಟ್ಟ ಸಂಸ್ಮರಣಾ ಪ್ರಶಸ್ತಿ ಒಲಿದು ಬಂದಿದೆ. ಪ್ರಶಸ್ತಿ ಪ್ರದಾನ ಡಿ. 11ರಂದು ಕುಂದಾಪುರದ ಯಳಜಿತ ಗ್ರಾಮದ ಹೆರಗುಡಿ ಶ್ರೀ ಬಲಮುರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ.

ಸುಬ್ರಹ್ಮಣ್ಯ ಭಾಗವತರು ಕಾಳಿಂಗ ನಾವಡರ ಭಾಗವತಿಕೆಯಿಂದ ಆಕರ್ಷಿತರಾಗಿ ಯಕ್ಷರಂಗವನ್ನು ಸೇರಲು ಬಯಸಿ, ಉಪ್ಪೂರು ನಾರಾಯಣ ಭಾವಗವತರ ಶಿಷ್ಯರಾಗಿ, ಆಮೂಲಕ ಯಕ್ಷಗಾನಕ್ಕೆ ಪದಾರ್ಪಣೆ ಮಾಡಿದರು. ಹಿರಿಯರಿಂದ ಹಿಡಿದು ಕಿರಿಯರ ತನಕ ಅನೇಕ ಕಲಾವಿದರನ್ನು ರಂಗದಲ್ಲಿ ಕುಣಿಸಿ, ಗಾನ ಮಾಧುರ್ಯತೆಯಿಂದ ಲಕ್ಷಾಂತರ ಪ್ರೇಕ್ಷಕರಿಗೆ ಆನಂದವನ್ನು ಉಣಬಡಿಸಿದ್ದು; ಉಣ ಬಡಿಸುತ್ತಿರುವುದು ಎಲ್ಲಾ ಕಾಲದಲ್ಲೂ ಸ್ಮರಣೀಯ. ಧಾರೇಶ್ವರರು ಕಲಾಸೇವೆಯನ್ನು ಅಮೃತೇಶ್ವರಿ ಮೇಳ, ಶಿರಸಿ ಪಂಚಲಿಂಗ ಮೇಳ, ಹಿರೆಮಹಾಲಿಂಗೇಶ್ವರ ಮೇಳಗಳಲ್ಲಿ ಸಲ್ಲಿಸಿದ್ದಲ್ಲದೆ 26 ವರ್ಷಗಳ ಕಾಲ ನಿರಂತರವಾಗಿ ಪೆರ್ಡೂರು ಮೇಳದಲ್ಲಿ ಸೇವೆಸಲ್ಲಿಸಿದ್ದು ಗಣನೀಯವಾದುದು. 

ಗಾನಕೋಗಿಲೆ, ರಂಗಮಾಂತ್ರಿಕ ಎಂದೇ ಖ್ಯಾತರಾಗಿರುವ ಧಾರೇಶ್ವರರ ಕಂಠ ಮಾಧುರ್ಯವನ್ನು ಅನುಭವಿಸಿ ಆನಂದಿಸಿದವರು ಅಪಾರ. ಅರವತ್ತು ಸಂವತ್ಸರಗಳನ್ನು ಪೂರೈಸಿದ್ದರೂ ಅದೇ ಇಂಪಾದ ಸ್ವರದಿಂದ ಮನವನ್ನು ತಂಪಾಗಿಸುವ ಇವರ ಪ್ರತಿಭೆಯನ್ನು ಮೆಚ್ಚ ಬೇಕು. ಯಕ್ಷಗಾನದಲ್ಲಿ ಭಾಗವತರೇ ಸೂತ್ರಧಾರರಾಗಿರುತ್ತಾರೆ. ಇಡೀ ಪ್ರಸಂಗ, ಸನ್ನಿವೇಶ, ಪಾತ್ರಗಳನ್ನು ಹಿಡಿತದಲ್ಲಿಟ್ಟುಕೊಂಡು, ರಂಗದಲ್ಲಿ ಅನವಶ್ಯಕ ವಾಗ್ವಾದಗಳನ್ನು ನಿಯಂತ್ರಿಸುತ್ತ, ಕಾಲಮಿತಿಯನ್ನು ಸೂಚಿಸುತ್ತ, ಪ್ರೇಕ್ಷಕರನ್ನು ಕೊನೆಯತನಕ ಹಿಡಿದಿಟ್ಟುಕೊಳ್ಳುವ ದಿಶೆಯಲ್ಲಿ ಭಾಗವತರ ಪಾತ್ರ ಹಿರಿದಾದುದು. ಇಂತಹ ರಂಗತಂತ್ರದಲ್ಲಿ ವಿಶೇಷ ಒಲವು , ಪರಿಣತಿ ಹೊಂದಿರುವವರು ಧಾರೇಶ್ವರರು. 

 ವಿಷ್ಣು ಭಟ್ಟ ಹೊಸ್ಮನೆ 

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.