ತಾಳಮದ್ದಳೆಯ ಪಾರಂಪರಿಕ ಪ್ರಯೋಗ


Team Udayavani, Jan 4, 2019, 12:30 AM IST

x-61.jpg

ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಮಣ್ಯ ದೇವಸ್ಥಾನ ಎಂದರೆ ನೆನಪಿಗೆ ಬರುವುದು ಯಕ್ಷಗಾನ. ಇಲ್ಲಿ ಪ್ರತಿ ದಿನ ಯಕ್ಷಗಾನ ನಿರಂತರವಾಗಿ ಉಸಿರಾಡುತ್ತಿರುತ್ತದೆ. ಯಕ್ಷಗಾನ ಪ್ರಿಯರಿಗೆ ಈ ಜಾಗವು ನಿರಂತರ ಯಕ್ಷಗಾನದ ರಸದೌತಣವನ್ನು ನೀಡುತ್ತಾ ಬಂದಿದೆ. ಬಡಗು, ಬಡಾಬಡಗು, ತೆಂಕುತಿಟ್ಟಿನ ಎಲ್ಲ ಪ್ರಸಿದ್ಧ ಮೇಳಗಳು ಒಂದಾದರೂ ಪ್ರದರ್ಶನ ನೀಡಿದೆ. ತಾಳಮದ್ದಳೆ ಕೂಟವು ನಿರಂತರ ನಡೆಯುತ್ತಿರುತ್ತದೆ. ಈ ಸಲ ಡಿ. 25 ರಂದು ದೇವಸ್ಥಾನದ ಬಯಲು ರಂಗ ಮಂಟಪದಲ್ಲಿ ತಾಳಮದ್ದಳೆ ಪರಂಪರೆಯ ವಿಶಿಷ್ಠ ಪ್ರಯೋಗ ಜೋಡುಕೂಟ ವೈಭವದಲ್ಲಿ “ಕರ್ಣಾವಸಾನ’ ಎಂಬ ಮಹಾಭಾರತದ ಕಥಾನಕ ಪ್ರಸಿದ್ಧ ಕಲಾವಿದರ ಕೊಡುವಿಕೆಯಿಂದ ಜರಗಿತು. ಒಂದು ಪಾತ್ರವನ್ನು ಇಬ್ಬಿಬ್ಬರು ಅರ್ಥದಾರಿಗಳು ವ್ಯಾಖ್ಯಾನಿಸುವ ಒಂದು ಸುಂದರ ಸನ್ನಿವೇಶ ಕಿಕ್ಕಿರಿದು ಸೇರಿದ ಶ್ರೋತೃಗಳನ್ನು ಮಂತ್ರಮುಗ್ಧರಾಗುವಂತೆ ಮಾಡಿತು. ಪ್ರಸಂಗ ಈ ಪ್ರಯೋಗಕ್ಕೆ ಹೇಳಿ ಮಾಡಿಸಿದಂತಿತ್ತು.

ಮೊದಲ ಭಾಗದಲ್ಲಿ ಭಾಗವತರಾಗಿ ಬಲಿಪ ಪ್ರಸಾದ್‌, ಬಲಿಪ ಶಿವ ಶಂಕರ, ಪಟ್ಲ ಸತೀಶ್‌ ಶೆಟ್ಟಿ, ಗಿರೀಶ್‌ ರೈ ಕಕ್ಕೆಪದವು ಇವರ ಸುಶ್ರಾವ್ಯ ಕಂಠಸಿರಿಯಲ್ಲಿ, ಕರ್ಣನಾಗಿ ಉಜಿರೆ ಅಶೋಕ್‌ ಭಟ್‌, ಸುಣ್ಣಂಬಲ ವಿಶ್ವೇಶ್ವರ ಭಟ್‌, ಅರ್ಜುನನಾಗಿ ಜಬ್ಟಾರ್‌ ಸಮೊ ಸಂಪಾಜೆ, ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ಕೃಷ್ಣನಾಗಿ ವಾದಿರಾಜ ಕಲ್ಲೂರಾಯ ಮತ್ತು ಪವನ್‌ ಕುಮಾರ್‌ ಕಿರಣಕೆರೆ ವಾಕ್ಚತುರ್ಯದಿಂದ ಯಕ್ಷಗಾನ ಪ್ರೇಮಿಗಳು ಮಂತ್ರ ಮುಗ್ಧರಾಗುವಂತೆ ಮಾಡಿದರು. ಇಲ್ಲಿ ಅವರಿಗೆ ತಮ್ಮ ಪ್ರತಿಭೆಯನ್ನು ಪ್ರಸ್ತುತ ಪಡಿಸಲು ಅವಕಾಶವೂ ತುಂಬಾ ಇತ್ತು. 

ಎರಡನೇ ಭಾಗದಲ್ಲಿ , ಕರ್ಣನಾಗಿ ವಾಸುದೇವ ರಂಗ ಭಟ್‌, ಸಂಕದಗುಂಡಿ ಗಣಪತಿ ಭಟ್‌, ಅರ್ಜುನನಾಗಿ ದಿನೇಶ್‌ ಶೆಟ್ಟಿ ಕಾವಲ್ಕಟ್ಟೆ, ಸದಾಶಿವ್‌ ಆಳ್ವ ತಲಪಾಡಿ, ಶಲ್ಯನಾಗಿ ವಿಟ್ಲ ಶಂಭು ಶರ್ಮ, ಗಣೇಶ್‌ ಶೆಟ್ಟಿ ಕನ್ನಡಿಕಟ್ಟೆ, ಸರ್ಪಾಸ್ತ್ರದಲ್ಲಿ ರಾಮ ಜೋಯಿಸ ಬೆಳ್ಳಾರೆ, ಮಿಂಚಿದರು.ರವಿಚಂದ್ರ ಕನ್ನಡಿಕಟ್ಟೆ, ದೇವಿ ಪ್ರಸಾದ್‌ ಆಳ್ವ ತಲಪಾಡಿ ಭಾಗವತರಾಗಿ ಸಹಕರಿಸಿದರು. ಚೆಂಡೆ ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್‌ ಬೊಳಿಂಜಡ್ಕ , ಮುರಾರಿ ಕಡಂಬಳಿತ್ತಾಯ, ಚೈತನ್ಯ ಕೃಷ್ಣ ಪದ್ಯಾಣ , ಕಡಬ ವಿನಯ್‌ ಆಚಾರ್‌, ಪೂರ್ಣೇಶ್‌ ಆಚಾರ್‌ ಸಹಕರಿಸಿದರು. ಈ ತಾಳಮದ್ದಳೆ ಕೂಟವು ಕೇವಲ ಮನೋರಂಜನೆ ಕೂಟವಾಗದೆ , ವಿದ್ವತ್‌ಪೂರ್ಣವೂ ಆಗಿತ್ತು. 

ಯೋಗೀಶ್‌ ಕಾಂಚನ್‌ 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.