ಕರಾವಳಿ ಉತ್ಸವದಲ್ಲಿ ಸಂಗೀತ ಧಾರೆ 


Team Udayavani, Jan 25, 2019, 12:30 AM IST

w-3.jpg

ಮಂಗಳೂರಿನ ಮಾಧುರ್ಯ ಸಂಗೀತ ವಿದ್ಯಾಲಯದ ಅನುಶ್ರೀ ರಾವ್‌-ಸ್ವಾತಿ ರಾವ್‌ ಮತ್ತು ಬಳಗದವರು ಕರಾವಳಿ ಉತ್ಸವದ ಪ್ರಯುಕ್ತ ಪಣಂಬೂರು ಕಡಲ ಕಿನಾರೆಯಲ್ಲಿ ನಡೆದ ಉದಯರಾಗದಲ್ಲಿ ಸಂಗೀತ ಪ್ರತಿಭೆಯನ್ನು ಪ್ರಸ್ತುತಪಡಿಸಿದರು.ಅದೇ ದಿನ ಸಂಧ್ಯಾ ಕಾಲದಲಿ ಕರಾವಳಿ ಉತ್ಸವದ ಸಾಂಸ್ಕೃತಿಕ ವೇದಿಕೆಯಲ್ಲೂ ಇವರು ಸಂಗೀತದ ಸುಧೆಯನ್ನು ಹರಿಸಿದರು. 

ಪ್ರಣಮ್ಯ ಶಿರಸಾ ದೇವಂ ಎಂಬ ವಿಘ್ನೇಶ್ವರ ದೇವರ ಸ್ತುತಿ ಹಾಗೂ ಇತರ ಭಕ್ತಿಗೀತೆಗಳೊಂದಿಗೆ ಅನುಶ್ರೀಯವರ ಕಂಠಸಿರಿಯಲ್ಲಿ ಆರಂಭಗೊಂಡಿತು.ಮುಂದೆ ದೇಶ್‌ ಕುಲಕರ್ಣಿಯವರ ಸಾಹಿತ್ಯದ ತಪ್ಪಿ ಹೋಯಿತಲ್ಲೇ ಚುಕ್ಕಿ ಬೆಳಕಿನ ಹಾಡು,
ಡಾ| ಎನ್‌.ಎಸ್‌.ಎಲ್ರವರ ನೀ ಸಿಗದೆ ಬಾಳೊಂದು ಬಾಳೇ ಕೃಷ್ಣಾ ಹಾಡುಗಳು ಸುಶ್ರಾವ್ಯವಾಗಿ ಹರಿದು ಬಂದಿತ್ತಲ್ಲದೆ, ಹಾಡಿಗೆ ಭಾವನೆಗಳ ಸ್ಪರ್ಶ ನೀಡಿ ಸಂಗೀತ ರಸಿಕರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದರು. ಸ್ವಾತಿರಾವ್‌ ಕೆಲ ಜನಪದ ಗೀತೆಗಳನ್ನು ಮೂಲ ಗಾಯಕರ ಶೈಲಿಯಲ್ಲೇ ಪ್ರಸ್ತುತಪಡಿಸುವಲ್ಲಿ ಯಶಸ್ವಿಯಾದರಲ್ಲದೆ,ಹಲವು ಹಾಡುಗಳನ್ನು ಸೋದರಿಯರು ಜೊತೆಯಾಗಿ ಪ್ರಸ್ತುತಪಡಿಸಿದರು. ಶ್ರಾವಣದ ಹೂಬನ ಇಂದು ಸಮ್ಮೊàಹನ ಹಾಡಿನ ಮೂಲಕ ಸಮ್ಮೊàಹನಗೊಳಿಸುವಲ್ಲಿ ಯಶಸ್ವಿಯಾದರು. 

ಹೆಚ್‌.ಎಸ್‌.ವಿಯವರ ಅಮ್ಮ ನಾನು ದೇವರಾಣೆ ಹಾಡನ್ನು ಪ್ರಸ್ತುತಪಡಿಸಿದ ರೀತಿ ಮೆಚ್ಚುವಂತಿತ್ತು.ತುಳುನಾಡಿನ ಜೀವನ, ಕಲೆ, ಸಂಸ್ಕೃತಿಯ ಸಾಹಿತ್ಯವಿರುವ ತೂಲೆ ನಿಕುಲೋರ ತುಳುವಪ್ಪೆನ ಜಿಂಜಿನೈಸಿರಿ ಪೊರ್ಲು ಹಾಡು ಮೆರುಗು ಪಡೆಯಿತು.ಕೆಲವು ಹಾಡುಗಳನ್ನು ಎಳೆಯ ಪುಟಾಣಿಗಳಿಂದ ಹಿಡಿದು ಎಲ್ಲಾ ವಯೋಮಾನವರನ್ನೊಳಗೊಂಡ ತಂಡದ ಸದಸ್ಯರು ಸಮೂಹ ಗಾಯನದಲ್ಲಿ ಪ್ರಸ್ತುತಪಡಿಸಿ ಉಲ್ಲಸಿತಗೊಳಿಸಿದರು.ಶ್ರೀಕಾಂತ್‌ ನಾಯಕ್‌(ತಬಲಾ),ಅಮ್ಮು ಹಾಗೂ ಧೀರಜ್‌ ರಾವ್‌(ಕೀಬೋರ್ಡ್‌)ಉದಯ… ಕುಮಾರ್‌ (ರಿದಮ… ಪ್ಯಾಡ್‌) ಸಹಕರಿಸಿದರು. 

ಶ್ರವಣ್‌ ಶೆಟ್ಟಿ 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.