ಈರ್ವರು ಕಲಾವಿದರಿಗೆ ಬೊಂಡಾಲ ಪ್ರಶಸ್ತಿ 


Team Udayavani, Feb 15, 2019, 12:30 AM IST

2.jpg

ಹಿರಿ ತಲೆಮಾರಿನ ನುರಿತ ಅರ್ಥದಾರಿ ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರದೇ ದಾರಿಯಲ್ಲಿ ಅರ್ಥಗಾರಿಕೆಯಲ್ಲಿ ಮೆರೆದ ಅವರ ಪುತ್ರ ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಪಡ್ರೆ ಕುಮಾರ ಮತ್ತು ನಗ್ರಿ ಮಹಾಬಲ ರೈ ಆಯ್ಕೆಯಾಗಿದ್ದಾರೆ.ಕಟೀಲು ಮೇಳದಲ್ಲಿ ಸೇವೆಗೈದ ಕಲಾವಿದರಿಗಾಗಿಯೇ ಎಂಟು ವರ್ಷಗಳಿಂದ ನೀಡಲಾಗುತ್ತಿರುವ ಬೊಂಡಾಲ ಪ್ರಶಸ್ತಿಯನ್ನು ಫೆ.15ರಂದು ಬಂಟ್ವಾಳದ ಶಂಭೂರಿನ ಬೊಂಡಾಲದಲ್ಲಿ ಜರಗುವ ಕಟೀಲು ಮೇಳದ ಬಯಲಾಟದ ರಂಗಸ್ಥಳದಲ್ಲಿ ಪ್ರದಾನಿಸಲಾಗುವುದು.

ಪಡ್ರೆ ಕುಮಾರ 
ತೆಂಕುತಿಟ್ಟಿನ ಯಕ್ಷಗುರುವೆಂದೇ ಖ್ಯಾತರಾಗಿದ್ದ ಪಡ್ರೆ ಚಂದು ಪುತ್ರರಾಗಿರುವ ಪಡ್ರೆ ಕುಮಾರರಿಗೆ ಯಕ್ಷಗಾನದಲ್ಲಿ ತಂದೆಯೇ ಗುರು.ಹನ್ನೆರಡನೇ ವಯಸ್ಸಿನಲ್ಲೇ ಅವರು ಮೇಳ ಸೇರಿದರು. ಕಟೀಲು ಮೇಳದಲ್ಲಿ ಗೆಜ್ಜೆಕಟ್ಟಿ ಐದು ದಶಕಗಳಿಂದ ಒಂದೇ ಮೇಳದಲ್ಲಿ ಸೇವೆ ಸಲ್ಲಿಸಿದ ಖ್ಯಾತಿ ಅವರದು. ಈ ನಡುವೆ ಒಂದು ವರ್ಷ ಇರಾ ಸೋಮನಾಥೇಶ್ವರ ಮೇಳದಲ್ಲೂ ಅವರು ತಿರುಗಾಟ ನಡೆಸಿದ್ದಾರೆ.

 ಬಣ್ಣದ ವೇಷವನ್ನು ಹೊರತುಪಡಿಸಿ, ಮಿಕ್ಕೆಲ್ಲ ಪ್ರಕಾರದ ವೇಷಗಳನ್ನು ಅವರು ಮಾಡಿದ್ದಾರೆ. ಕೋಡಂಗಿ, ನಿತ್ಯವೇಷ, ಸ್ತ್ರೀವೇಷ, ಹಾಸ್ಯ ಪಾತ್ರಗಳನ್ನೂ ನಿರ್ವಹಿಸಿದ್ದಾರೆ. ಪುಂಡುವೇಷ ಮತ್ತು ರಾಜವೇಷಗಳಲ್ಲಿ ಪಡ್ರೆ ಕುಮಾರರಿಗೆ ಅಪಾರ ಜನಪ್ರಿಯತೆ ಲಭಿಸಿದೆ. ಶ್ರೀರಾಮ, ಕೃಷ್ಣ, ದೇವೇಂದ್ರ, ಅರ್ಜುನ, ಹನೂಮಂತ, ಮಧು-ಕೈಟಭ, ಚಂಡ-ಮುಂಡ, ದಾರುಕ, ನಕ್ಷತ್ರಿಕ, ಜಮದಗ್ನಿ, ಮಾಲಿನಿ, ಸೀತೆ, ಲಕ್ಷ್ಮೀ ಇತ್ಯಾದಿ ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಕೊರವಂಜಿ ಅವರ ಪ್ರಸಿದ್ಧ ಪಾತ್ರ. 72ರ ಇಳಿವಯಸ್ಸಿನಲ್ಲೂ ತಿರುಗಾಟವನ್ನು ಮುಂದುವರಿಸಿದ್ದಾರೆ. 

ನಗ್ರಿ ಮಹಾಬಲ ರೈ 
ಶ್ರೀ ದೇವಿ ಮಹಾತ್ಮೆಯ ಮಹಿಷಾಸುರ ಪಾತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿರುವ ನಗ್ರಿ ಮಹಾಬಲ ರೈ ಕಳೆದ 29 ವರ್ಷಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ಪುತ್ತೂರು ಶೀನಪ್ಪ ಭಂಡಾರಿಯವರಲ್ಲಿ ನಾಟ್ಯಾಭ್ಯಾಸ ಮಾಡಿ ಹದಿನೈದು ವರ್ಷಗಳ ಕಾಲ ಸುಬ್ರಹ್ಮಣ್ಯ ಮೇಳದಲ್ಲಿ ತಿರುಗಾಟ ನಡೆಸಿ ಮುಂದೆ ಒಂದು ವರ್ಷ ಧರ್ಮಸ್ಥಳ ಮೇಳದಲ್ಲೂ ಸೇವೆ ಸಲ್ಲಿಸಿದ್ದಾರೆ. ಆ ಮೇಲೆ ಕಟೀಲು ಮೇಳವನ್ನು ಸೇರಿಕೊಂಡ ಅವರು ಮತ್ತೆ ತಿರುಗಿ ನೋಡಲಿಲ್ಲ. ನಾಲ್ಕೂವರೆ ದಶಕಗಳ ಅವರ ಯಕ್ಷಗಾನ ಸೇವೆಯಲ್ಲಿ ಬಣ್ಣದ ವೇಷದ್ದೇ ಸಿಂಹಪಾಲು. ಅವರು ಮಾಡುತ್ತಿರುವ ಮಹಿಷಾಸುರ ಪಾತ್ರದ ಆವೇಶ-ಅಬ್ಬರ ಕಲಾಭಿಮಾನಿಗಳ ಮನಗೆದ್ದಿದೆ. 

ಭಾಸ್ಕರ ರೈ ಕುಕ್ಕುವಳ್ಳಿ 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.